Sandalwood: ಮಾರಿ..ಮಾರಿ..ಮಾರಿಗೆ ದಾರಿ.. ರಾಜ್‌ ಬಿ ಶೆಟ್ಟಿ “ಟೋಬಿ” ರಿಲೀಸ್‌ ಡೇಟ್‌ ಔಟ್


Team Udayavani, Jun 13, 2023, 11:24 AM IST

Sandalwood: ಮಾರಿ..ಮಾರಿ..ಮಾರಿಗೆ ದಾರಿ.. ರಾಜ್‌ ಬಿ ಶೆಟ್ಟಿ “ಟೋಬಿ” ರಿಲೀಸ್‌ ಡೇಟ್‌ ಔಟ್

ಬೆಂಗಳೂರು: ಕರಾವಳಿಯ ಬಹುಮುಖ ಪ್ರತಿಭೆ ನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಅವರ ಹೊಸ ಸಿನಿಮಾದ ರಿಲೀಸ್‌ ಡೇಟ್ ಅನೌನ್ಸ್‌ ಆಗಿದೆ. ಹೊಸ ಸಿನಿಮಾವೆಂದರೆ ಇದು ಪಕ್ಕಾ ರಾಜ್‌ ಬಿ ಶೆಟ್ಟಿ ಅಭಿಮಾನಿಗಳು ಇಷ್ಟಪಡುವ ಜಾನರ್‌ ವುಳ್ಳ ಚಿತ್ರ.

‘ಗರುಡ ಗಮನ ವೃಷಭ ವಾಹನʼ ಸಿನಿಮಾ ಹಿಟ್‌ ಆಗಿತ್ತು. ಸಿನಿಮಾದ ಕೆಂಟೆಂಟ್‌ ಭಿನ್ನವಾಗಿತ್ತು. ಕರಾವಳಿಯ ಹುಲಿವೇಷ, ವಾತಾವರಣ ಭಾಷಾ ಸೊಗಡು ಸಿನಿ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಇದೇ ತಂಡವನ್ನಿಟ್ಟುಕೊಂಡು ರಾಜ್‌ ಬಿ ಶೆಟ್ಟಿ ಮತ್ತೊಂದು ಸಿನಿಮಾವನ್ನು ಅನೌನ್ಸ್‌ ಮಾಡುವುದರ ಬಗ್ಗೆ ಇತ್ತೀಚೆಗಷ್ಟೇ ಹೇಳಿದ್ದರು.

ರಾಜ್‌ ಬಿ ಶೆಟ್ಟಿ ಅವರ ʼ ಲೈಟರ್ಸ್ ಬುದ್ಧ ಫಿಲ್ಮ್ʼ ʼ ಅಗಸ್ತ್ಯ ಫಿಲ್ಮ್ಸ್ʼ ಅವರೊಂದಿಗೆ ಜಂಟಿಯಾಗಿ ಬರುತ್ತಿರುವ ಸಿನಿಮಾಕ್ಕೆ “ಟೋಬಿ “ ಟೈಟಲ್‌ ಇಡಲಾಗಿದೆ. ಪೋಸ್ಟರ್‌ ನಲ್ಲಿ ಮೊದಲು ತಿಳಿಸಿದಂತೆ ಇದೊಂದು ಆ್ಯಕ್ಷನ್‌ ಜಾನರ್‌ ವುಳ್ಳ ಸಿನಿಮಾವಾಗಿರಲಿದೆ.

ʼಟೋಬಿ” ಸಿನಿಮಾದ ಟೈಟಲ್‌ ನ್ನು ಈ ಹಿಂದೆಯೇ ಫಿಕ್ಸ್‌ ಮಾಡಲಾಗಿತ್ತು. ಇದೀಗ ಸಿನಿಮಾದ ರಿಲೀಸ್‌ ಡೇಟ್‌ ನ್ನು ರಿವೀಲ್‌ ಮಾಡಿದೆ. ವಿಶೇಷವೆಂದರೆ ಈ ಸಿನಿಮಾವನ್ನು ʼ ಲೈಟರ್ಸ್ ಬುದ್ಧ ಫಿಲ್ಮ್ʼ ʼ ಅಗಸ್ತ್ಯ ಫಿಲ್ಮ್ಸ್ʼ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ರಾಜ್‌ ರಾಜ್‌ ಶೆಟ್ಟಿ ಅವರು ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.

ರೋಷದಲ್ಲಿರುವ ಕುರಿಯ ಮುಖವನ್ನು ತೋರಿಸಿ ಹಿನ್ನೆಲ್ಲೆಯಲ್ಲಿ “ಮಾರಿ.. ಮಾರಿ.. ಮಾರಿಗೆ ದಾರಿ” ಹಾಡು ಪ್ಲೇ ಆಗಿದೆ. ಫೋಟೋ ಹಿಂದೆ ಮಿಸ್ಸಿಂಗ್‌ ಎಂದು ಬರೆದಿದ್ದಾರೆ. ಪುಟ್ಟ ಟೀಸರ್‌ ನಲ್ಲಿ ಸಿನಿಮಾ ಆಗಸ್ಟ್‌ 25 ರಂದು ರಿಲೀಸ್‌ ಆಗಲಿದೆ ಎಂದು ಅನೌನ್ಸ್‌ ಮಾಡಿದ್ದಾರೆ. ಟೀಸರ್‌ ಮೂಲಕ ಸಿನಿಮಾದ ಮೇಲಿನ ಕುತೂಹವನ್ನು ಹೆಚ್ಚಿಸಿದ್ದಾರೆ

ಅಂದಹಾಗೆ ಈ ಸಿನಿಮಾವನ್ನು ಬಾಸಿಲ್ ಅಲ್ಚಕ್ಕಲ್ ಅವರು ನಿರ್ದೇಶನ ಮಾಡಿದ್ದಾರೆ.

ಸದ್ಯ ರಾಜ್‌ ಬಿ ಶೆಟ್ಟಿ ಅವರು ನಟಿ ರಮ್ಯಾ ಅವರ ಆ್ಯಪರ್‌ ಬಾಕ್ಸ್‌ ನಿರ್ಮಾಣ ಮಾಡುತ್ತಿರುವ ʼಸ್ವಾತಿ ಮುತ್ತಿನ ಮಳೆ ಹನಿಯೇ” , “ರಾಮನ ಅವತಾರ” ಸೇರಿದಂತೆ ಇತರ ಕೆಲ ಪ್ರಾಜೆಕ್ಟ್‌ ನಲ್ಲಿ ಬ್ಯುಸಿಯಾಗಿದ್ದಾರೆ.

 

View this post on Instagram

 

A post shared by Raj B Shetty (@rajbshetty)

 

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.