Rakshit Shetty: “ಸಪ್ತ ಸಾಗರದಾಚೆ ಎಲ್ಲೋ”; ಎರಡು ಭಾಗವಾಗಿ ಬರಲಿದೆ ʼಮನು-ಸುರಭಿʼ ಪ್ರೇಮಯಾನ


Team Udayavani, Jun 6, 2023, 5:22 PM IST

Rakshit Shetty: “ಸಪ್ತ ಸಾಗರದಾಚೆ ಎಲ್ಲೋ”; ಎರಡು ಭಾಗವಾಗಿ ಬರಲಿದೆ ʼಮನು-ಸುರಭಿʼ ಪ್ರೇಮಯಾನ

ಬೆಂಗಳೂರು: ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅವರ ಹುಟ್ಟುಹಬ್ಬಕ್ಕೆ ಬಹು ನಿರೀಕ್ಷಿತ “ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾ ತಂಡ ಸ್ಪೆಷೆಲ್‌ ಅನೌನ್ಸ್‌ ಮೆಂಟ್‌ ವೊಂದನ್ನು ಮಾಡಿದೆ.

ಹೇಮಂತ್‌ ರಾವ್‌ ನಿರ್ದೇಶನದ “ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾ ಸಟ್ಟೇರಿದ ದಿನದಿಂದ  ಸುದ್ದಿಯಾಗಿದೆ. ಅದಕ್ಕೆ ಕಾರಣ ರಕ್ಷಿತ್‌ ಶೆಟ್ಟಿ ಅವರ ಲುಕ್.‌ ಚಿತ್ರಕ್ಕಾಗಿ ರಕ್ಷಿತ್‌ ತೂಕ ಹೆಚ್ಚಿಸಿಕೊಂಡಿರುವುದು ಗೊತ್ತೇ ಇದೆ. ಇತ್ತೀಚೆಗೆ ಸಿನಿಮಾದ ಪುಟ್ಟ ಟೀಸರ್‌ ವೊಂದು ರಿಲೀಸ್‌ ಆಗಿತ್ತು, ಮನು – ಸುರಭಿ ಪ್ರೇಮಕಥೆಯನ್ನು ಟೀಸರ್‌ ನಲ್ಲಿ ತೋರಿಸಲಾಗಿದೆ.

ಇದೊಂದು ಭಿನ್ನವಾದ ಪ್ರೇಮಕಥೆ ಎನ್ನುವುದು ಟೀಸರ್‌ ಝಲಕ್‌ ನಲ್ಲೇ ಗೊತ್ತಾಗುತ್ತದೆ. ಹುಟ್ಟುಹಬ್ಬದ ಪ್ರಯುಕ್ತ “ಸಪ್ತ ಸಾಗರದಾಚೆ ಎಲ್ಲೋ” ಚಿತ್ರತಂಡ ಸಿಂಪಲ್‌ ಸ್ಟಾರ್‌ ಅಭಿಮಾನಿಗಳಿಗೆ ಸ್ಪೆಷೆಲ್‌ ಗಿಫ್ಟ್‌ ನೀಡಿದೆ.

“ಸಪ್ತ ಸಾಗರದಾಚೆ ಎಲ್ಲೋ” ಚಿತ್ರ ಎರಡು ಭಾಗವಾಗಿ ತೆರೆ ಮೇಲೆ ಬರಲಿದೆ. ಸೈಡ್‌ 1, ಸೈಡ್‌ 2  ಎಂದು ಮನುವಿನ ಬದುಕಿನ ಎರಡೂ ಹಂತಗಳನ್ನು ಎರಡು ಭಾಗಗಳಾಗಿ ತೆರೆ ಮೇಲೆ ಬರಲಿದೆ ಎಂದು ಚಿತ್ರತಂಡ ಸೋಶಿಯಲ್‌ ಮೀಡಿಯಾದಲ್ಲಿ ಬಹಿರಂಗಪಡಿಸಿದೆ.

ಜೂನ್‌ 15 ರಂದು ಎರಡೂ ಭಾಗಗಳ ರಿಲೀಸ್‌ ಡೇಟ್‌ ಯಾವಾಗ ಎನ್ನುವುದನ್ನು ರಿವೀಲ್‌ ಮಾಡಲಿದ್ದೇವೆ. ಎಂದಿನಂತೆ ನಿಮ್ಮ ಪ್ರೀತಿ, ಪ್ರೋತ್ಸಾಹ ನಮ್ಮೊಂದಿಗೆ ಇರಲಿ ಎಂದು ಚಿತ್ರತಂಡ ಹೇಳಿದೆ.

ರಕ್ಷಿತ್‌ ಶೆಟ್ಟಿಯೊಂದಿಗೆ ರುಕ್ಮಿಣಿ ವಸಂತ್ ಮತ್ತು ಚೈತ್ರ ಆಚಾರ್‌ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

View this post on Instagram

 

A post shared by Rakshit Shetty (@rakshitshetty)

ಟಾಪ್ ನ್ಯೂಸ್

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.