ಕೋಟಿಗೊಬ್ಬ-3 ವಿಳಂಬ | ಅಭಿಮಾನಿಳಲ್ಲಿ ಕ್ಷಮೆ ಕೋರಿದ ನಟ ಸುದೀಪ್


Team Udayavani, Oct 14, 2021, 1:32 PM IST

ffygfyutyuty

ಬೆಂಗಳೂರು: ಕೋಟಿಗೊಬ್ಬ-3 ಚಿತ್ರದ ಮೊದಲ ಶೋ ರದ್ದಾಗಿದ್ದಕ್ಕೆ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾರಣಾಂತರಗಳಿಂದ ಕೋಟಿಗೊಬ್ಬ-3 ಚಿತ್ರ ಬಿಡುಗಡೆ ವಿಳಂಬವಾಗುತ್ತಿದೆ. ಅದರೆ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಬೇಕು. ಚಿತ್ರ ಬಿಡುಗಡೆ ವಿಳಂಬಕ್ಕೂ ಚಿತ್ರಮಂದಿರಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ, ಥಿಯೇಟರ್ ಗಳ ಮುಂದೆ ಗಲಾಟೆ ಮಾಡದಂತೆ ಸುದೀಪ್ ಮನವಿ ಮಾಡಿದ್ದಾರೆ.

‘ಈಗಾಗಲೇ ಥಿಯೇಟರ್‌ಗಳ ಬಳಿ ಆಗಮಿಸಿರುವ ಎಲ್ಲ ಅಭಿಮಾನಿಗಳಿಗೂ ಶೋ ತಡವಾದ ಬಗ್ಗೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ಥಿಯೇಟರ್ ನಲ್ಲಿ ಸಿನಿಮಾ ಇದೆ.. ಆದರೆ ತಾಂತ್ರಿಕ ಸಮಸ್ಯೆಯಿಂದ ಸಿನಿಮಾ ತೋರಿಸಲು ಆಗುತ್ತಿಲ್ಲ. ಕೆಲವರ ಬೇಜವಾಬ್ದಾರಿಯಿಂದ ಈ ರೀತಿ ಆಗಿದೆ. ಸಿನಿಮಾ ಮತ್ತೆ ಯಾವಾಗ ಪ್ರದರ್ಶನ ಆಗುತ್ತೆ ಅನ್ನೋದನ್ನ ಮತ್ತೆ ನಾನು ನಿಮಗೆ ತಿಳಿಸ್ತಿನಿ. ಹೊಸ ಸಮಯ ತಿಳಿಸುವುದು ನನ್ನ ಕರ್ತವ್ಯ ಅಲ್ಲಿಯವೆಗೂ ನೀವೆಲ್ಲ ತಾಳ್ಮೆಯಿಂದ ಇರಿ, ಸಿನಿಮಾ ರಿಲೀಸ್ ಆಗಿಲ್ಲ ಅಂತ ಥಿಯೇಟರ್ ಗಳಿಗೆ ಹಾನಿ ಮಾಡಬೇಡಿ.

ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿದಲ್ಲ. ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆಯಾಗುತ್ತಿರುವ ಬಗ್ಗೆ ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮಲ್ಲರ ಪ್ರೀತಿ ಹಾಗೂ ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗೂ ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೆ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗೂ ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.