ಯೋಧರಿಗಾಗಿ 175 ಎಕರೆ ಭೂಮಿಯನ್ನು ದಾನ ನೀಡಲಿರುವ ನಟ ಸುಮನ್‌


Team Udayavani, Mar 20, 2019, 4:21 PM IST

10.jpg

ಬೆಂಗಳೂರು: ಬಹುಭಾಷಾ ಖ್ಯಾತ ನಟ ಸುಮನ್‌ ಅವರು  ದೇಶಕ್ಕಾಗಿ ಹೋರಾಟ ಮಾಡಿರುವ ಸೈನಿಕರಿಗಾಗಿ ಬರೋಬ್ಬರಿ 175 ಎಕರೆ ಭೂಮಿಯನ್ನು ದಾನ ನೀಡುವುದಾಗಿ ಘೋಷಿಸಿದ್ದಾರೆ. 

ಸದ್‌ಗುಣ ಸಂಪನ್ನ ಮಾಧವ ಚಿತ್ರದ ಸುದ್ದಿಗೋಷ್ಠಿ ವೇಳೆ ಸುಮನ್‌ ಅವರು ಈ ವಿಚಾರ ಬಹಿರಂಗ ಪಡಿಸಿದ್ದು, ನಾನು ಚಿತ್ರರಂಗಕ್ಕೆ ಬಂದು 400 ಚಿತ್ರಗಳನ್ನ ಮಾಡಿದ್ದೇನೆ.ದೇಶಕ್ಕಾಗಿ ಏನು ಮಾಡಿದ್ದೇನೆ ಅಂದುಕೊಂಡಾಗ ನನ್ನ ಹೆಂಡತಿ ಸಿರಿಶಾ ಸೈನಿಕರಿಗಾಗಿ ಭೂಮಿ ನೀಡುವ ಯೋಚನೆ ಮಾಡಿದಳು. ಹೈದ್ರಾಬಾದ್‌ನಲ್ಲಿ  ಸ್ಟುಡಿಯೋ ಮಾಡಲೆಂದು ಇರಿಸಿದ್ದ ಸ್ವಂತ 175 ಎಕರೆ ಭೂಮಿ ಇದೆ. ಆ ಭೂಮಿಯನ್ನು ಕಾರ್ಗಿಲ್‌ ಹುತಾತ್ಮ ವೀರರ ಕುಟುಂಬಸ್ಥರಿಗೆ ಮನೆ ಕಟ್ಟಿಕೊಳ್ಳಲು ನೀಡುವುದಾಗಿ ತಿಳಿಸಿದ್ದಾರೆ. 

ಹೈದ್ರಾಬಾದ್‌ನಿಂದ 30 ಕಿ.ಮೀ ದೂರ ವಿರುವ ಗುಡ್ಡವೊಂದರ ಬಳಿ ಭೂಮಿ ಇದ್ದು ಸದ್ಯ ಉಬ್ಬು ತಗ್ಗುಗಳನ್ನು ಸಮತಟ್ಟು ಮಾಡುತ್ತಿದ್ದೇವೆ.ಸಣ್ಣ ಕಾನೂನು ತೊಡಕುಗಳನ್ನೂ ಸರಿಪಡಿಸುತ್ತಿದ್ದೇವೆ.  ಸೈಟ್‌ ಅಲ್ಲ ಭೂಮಿಯನ್ನೇ ನೀಡುತ್ತೇವೆ ಎಂದು ತಿಳಿಸಿದರು.

ಸೈನಿಕರಿಗೆ ಯಾವುದೇ ಜಾತಿ ಧರ್ಮ ಇಲ್ಲ. ನಮ್ಮ ದೇಶಕ್ಕಾಗಿ ಪ್ರಾಣ ಕೊಡುವವರು ಅವರು ಅವರಿಗಾಗಿ ನಾವು ಎನನ್ನೂ ನೀಡಿದರೂ ಕಡಿಮೆಯೇ ಎಂದು ಸುಮನ್‌ ಹೇಳಿದರು.  

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.