‘ನಿಮ್ಮಿಂದ ಕಲೆತ ಜೀವನದ ಪಾಠಗಳು ಎಂದೂ ಮರೆಯೋಲ್ಲ’: ಮಾಜಿ ಅತ್ತೆ ನಿಧನಕ್ಕೆ ಅನು ಭಾವುಕ


Team Udayavani, Jul 26, 2021, 4:27 PM IST

fgytrytr

ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಂತಿ ನಿಧನಕ್ಕೆ ಅವರ ಮಾಜಿ ಸೊಸೆ, ಖ್ಯಾತ ನಟಿ ಅನುಪ್ರಭಾಕರ್ ಕಂಬಿನಿ ಮಿಡಿದಿದ್ದಾರೆ. ಟ್ವಿಟರಿನಲ್ಲಿ ಸಂತಾಪ ಸೂಚಿಸಿರುವ ಅನು ಭಾವುಕ ನುಡಿಗಳನ್ನಾಡಿದ್ದಾರೆ.

‘ನಿಮ್ಮ ಜೊತೆ ಕಳೆದಂತ ಪ್ರತಿ ಕ್ಷಣ ಸದಾ ತನ್ನ ಮನಸು ಹಾಗು ಹೃದಯದಲ್ಲಿ ಇರುತ್ತೆ ಅಮ್ಮ ಎಂದು ಭಾವುಕ ಮಾತುಗಳನ್ನಾಡಿದ್ದಾರೆ.

‘’ನಿಮ್ಮ ಜೊತೆ ಕಳೆದಂತ ಪ್ರತಿ ಕ್ಷಣ ಸದಾ ನನ್ನ ಮನಸು ಹಾಗು ಹೃದಯದಲ್ಲಿ ಇರುತ್ತೆ  Mom. ನಿಮ್ಮಿಂದ ಕಲೆತ ಜೀವನದ ಪಾಠಗಳು ನಾನು ಎಂದು ಮರೆಯೋಲ್ಲ ಎಂದಿರುವ ಅನು, ನಿಮ್ಮ ಆತ್ಮೀಯರನ್ನು  ಕಳೆದುಕೊಂಡಾಗ ಈ ವಿಷಯದ ಬಗ್ಗೆ ಎಷ್ಟೋ ಸಾರಿ ನನ್ನ ಹತ್ತಿರ ಮಾತಾಡಿದ್ರಿ .ಅಮ್ಮಮ್ಮ ಜೊತೆ ನೆಮ್ಮದಿಯಿಂದ ಇರಿ . ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’’ ಎಂದಿದ್ದಾರೆ.

ನಟಿ ಅನು ಪ್ರಭಾಕರ್ ಅವರು 2002ರಲ್ಲಿ ಜಯಂತಿ ಪುತ್ರ ಕೃಷ್ಣ ಕುಮಾರ್ ಅವರನ್ನು ವಿವಾಹವಾಗಿದ್ದರು. ಆದರೆ ಇವರ ದಾಂಪತ್ಯ 2014ರಲ್ಲಿ ಮುರಿದು ಬಿತ್ತು. ಕೃಷ್ಣ ಕುಮಾರ್ ಅವರಿಂದ ವಿಚ್ಛೇದನ ಪಡೆದ ಅನುಪ್ರಭಾಕರ್  ಬಳಿಕ 2016ರಲ್ಲಿ ನಟ ರಘು ಮುಖರ್ಜಿ ಜೊತೆ ಎರಡನೇ ವಿವಾಹವಾದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.