ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮೇಘನಾ; ಜ್ಯೂನಿಯರ್ ಚಿರು ಆಗಮನ


Team Udayavani, Oct 22, 2020, 11:18 AM IST

sraja

ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ನಟ ದಿ.ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಗುರುವಾರ (ಅಕ್ಟೋಬರ್ 22, 2020) ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

ಮೇಘನಾ ಗಂಡು ಮಗುವಿಗೆ ಜನ್ಮ ನೀಡುವ ನಿರೀಕ್ಷೆ ಇದ್ದು, ಚಿರಂಜೀವಿಯೇ ಜ್ಯೂನಿಯರ್ ಚಿರಂಜೀವಿಯಾಗಿ ಮತ್ತೆ ಜನಿಸಲಿದ್ದಾರೆ ಎಂದು ಕುಟುಂಬ ಸದಸ್ಯರು ನಂಬಿಕೆ ವ್ಯಕ್ತಪಡಿಸಿದ್ದು, ಇದೀಗ ನಿಜವಾಗಿದೆ.

ಜೂನ್ ನಲ್ಲಿ ಮೇಘನಾ ಪತಿ, ಸ್ಯಾಂಡಲ್ ವುಡ್ ಸ್ಟಾರ್ ನಟ ಚಿರಂಜೀವಿ ಸರ್ಜಾ ವಿಧಿವಶರಾಗಿದ್ದರು. ಈ ಸಂದರ್ಭದಲ್ಲಿ ಮೇಘನಾ ಗರ್ಭಿಣಿಯಾಗಿದ್ದರು. ಸರ್ಜಾ ನಿಧನದ ನಂತರ ಸಾಮಾಜಿಕ ಜಾಲತಾಣದಲ್ಲಿ ಗರ್ಭಿಣಿಯಾಗಿದ್ದ ವಿಚಾರ ಹಂಚಿಕೊಂಡಿದ್ದು, ಚಿರು ಮತ್ತೆ ಹುಟ್ಟಿ ಬರಲಿದ್ದಾರೆ ಎಂದು ತಿಳಿಸಿದ್ದರು.

ಚಿರು ನಿಧನರಾದ ಎರಡು ವಾರಗಳ ನಂತರ ಮೇಘನಾ ಇನ್ಸ್ ಸ್ಟಾಗ್ರಾಮ್ ನಲ್ಲಿ ತನ್ನ ಮನದಾಳ ಹಂಚಿಕೊಂಡಿದ್ದರು. “ಚಿರು ನಾನು ಮತ್ತೆ, ಮತ್ತೆ ಪ್ರಯತ್ನಿಸುತ್ತಲೇ ಇದ್ದೇನೆ. ಆದರೆ ನಾನು ಏನು ಹೇಳಬೇಕೆಂಬುದನ್ನು ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ನಾನು ಹೇಳಬೇಕಾಗಿರುವ ಮಾತು ಹೇಗೆ ವಿವರಿಸಲಿ…ನೀನು ನನ್ನ ಗೆಳೆಯ, ನೀನು ನನ್ನ ಪ್ರೇಮಿ, ಸಹಪಾಠಿ, ಮಗು, ನನ್ನ ವಿಶ್ವಾಸ, ಪತಿ..ಹೀಗೆ ಇವೆಲ್ಲವನ್ನೂ ಮೀರಿದವನಾಗಿದ್ದೆ. ನೀನು ನನ್ನ ಆತ್ಮದ ಒಂದು ಭಾಗವಾಗಿದ್ದೀಯಾ” ಎಂದು ತಿಳಿಸಿದ್ದರು.

View this post on Instagram

Thank you @charismomic and @bipin.veena for your overwhelming message. I am truly touched by your commitment to improve motherhood experiences & delighted to be an extremely satisfied recipient of your unique offerings at the same time. Thank you again for being extremely understanding and also a means of a support system by understanding my situation and reaching out to me to make this journey a special and memorable one! Credits: Direction: @thahseennazer Dop: sunil_karthi Music:sandeep Sugunan @thesoundconcept Producer: @midhun_jayakrishnan Production: @janairmodelsandproductions Makeup : @shalinismakeupprofile Hairstylist: @makeover_by_raghu_nagaraj_n #motherhood #momtobe #newmom #maternityfashion #maternityindia #mom #pregnancy #preggers #instamoment #fashionbloggers #pregnancy_lifestyle #pregnantwithstyle #pregnantbellybump #chiranjeevisarjafans #chirusarja #meghanarajsarja #juniorchiru

A post shared by Meghana Raj Sarja (@megsraj) on

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.