ಕೊಲೆ ಪ್ರಕರಣದಲ್ಲಿ ದರ್ಶನ್‌ ಅರೆಸ್ಟ್‌ ಬೆನ್ನಲ್ಲೇ, ನಟಿ ಪವಿತ್ರಾ ಗೌಡ ಪೊಲೀಸರ ವಶಕ್ಕೆ


Team Udayavani, Jun 11, 2024, 11:43 AM IST

ಕೊಲೆ ಪ್ರಕರಣದಲ್ಲಿ ದರ್ಶನ್‌ ಅರೆಸ್ಟ್‌ ಬೆನ್ನಲ್ಲೇ, ನಟಿ ಪವಿತ್ರಾ ಗೌಡ ಪೊಲೀಸರ ವಶಕ್ಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಸೇರಿದಂತೆ 10 ಜನರನ್ನು ಬಂಧಿಸಿದ ಬೆನ್ನಲ್ಲೇ ನಟಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಟ ದರ್ಶನ್‌ ಅವರೊಂದಿಗೆ ಕಳೆದ ಕೆಲ ಸಮಯದಿಂದ ಪವಿತ್ರಾ ಗೌಡ ಆತ್ಮೀಯವಾಗಿದ್ದಾರೆ. ದರ್ಶನ್‌ ಹಾಗೂ ಪವಿತ್ರಾ ಹಲವು ಸಮಾರಂಭದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ನಡುವಿನ ಸ್ನೇಹದ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆದಿದೆ.

ಪವಿತ್ರಾ ಗೌಡಗೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವ ವ್ಯಕ್ತಿ ಸೋಶಿಯಲ್‌ ಮೀಡಿಯಾದಲ್ಲಿ ಮೆಸೇಜ್‌ ಹಾಗೂ ಆಶ್ಲೀಲ, ಫೋಟೋ ವಿಡಿಯೋಗಳನ್ನು ಕಳುಹಿಸುತ್ತಿದ್ದ. ಈ ವಿಚಾರ ದರ್ಶನ್‌ ಅವರ ಅಭಿಮಾನಿಯೊಬ್ಬನಿಗೆ ತಿಳಿದಿದೆ. ಇದಾದ ಬಳಿಕ ಗುಂಪು ಸೇರಿಕೊಂಡು ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಶೆಡ್‌ ವೊಂದರಲ್ಲಿ ಇಟ್ಟು, ಹಲ್ಲೆಗೈದು ಕೊಲೆ ಮಾಡಿ ಮೃತದೇಹವನ್ನು ಮೋರಿಯೊಂದಕ್ಕೆ ಎಸೆದಿದ್ದಾರೆ.

ಈ ಸಂಬಂಧ ಪೊಲೀಸರಿಗೆ ಅಪಾರ್ಟ್ಮೆಂಟ್‌ ವೊಂದರ ಭದ್ರತಾ ಸಿಬ್ಬಂದಿಯೊಬ್ಬರು ಮೃತದೇಹವನ್ನು ನಾಯಿಗಳು ಎಳೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮೊದಲಿಗೆ ಆರೋಪಿಗಳು ಬೇರೆ ಕಾರಣಗಳನ್ನು ಹೇಳಿದ್ದು, ಆ ಬಳಿಕ ದರ್ಶನ್‌ ಅವರ ಸೂಚನೆ ಮೇರೆಗೆ ಕೊಲೆ ಮಾಡಿದ್ದೇವೆ ಎಂದಿದ್ದಾರೆ.

ಪೊಲೀಸರು ನಟ ದರ್ಶನ್‌ ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಇದೀಗ ನಟ ದರ್ಶನ್‌ ಅವರ ಸ್ನೇಹಿತೆ ಪವಿತ್ರಾ ಗೌಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್‌ ಆರ್‌ ನಗರ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಪವಿತ್ರಾ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.