ಫೈರ್‌ನಿಂದ ಹೊರಬಂದ ಪ್ರಿಯಾಂಕ ಉಪೇಂದ್ರ


Team Udayavani, Oct 25, 2018, 3:28 PM IST

priyanka-upendra.jpg

ಇತ್ತೀಚೆಗಷ್ಟೇ ಭಾರೀ ಸದ್ದು ಮಾಡುವುದರೊಂದಿಗೆ ಚಾಲನೆ ಗೊಂಡಿದ್ದ “ಫೈರ್‌’ (ಫಿಲಂ ಇಂಡಸ್ಟ್ರಿ ಫಾರ್‌ ರೈಟ್ಸ್‌ ಆ್ಯಂಡ್‌ ಈಕ್ವಾಲಿಟಿ) ಸಂಸ್ಥೆಯಿಂದ ನಟಿ ಪ್ರಿಯಾಂಕ ಉಪೇಂದ್ರ ಹೊರ ಬಂದಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರಿಯಾಂಕ “ಕನ್ನಡ ಚಿತ್ರರಂಗದಲ್ಲಿನ ತಾರತಮ್ಯ ಮತ್ತು ಲೈಂಗಿಕ ಕಿರುಕುಳದ ವಿರುದ್ದ ಹೋರಾಟ ನಡೆಸುವ ಉದ್ದೇಶದಿಂದ ಪ್ರಾರಂಭವಾದ “ಫೈರ್‌’ ಸಂಸ್ಥೆ ತನ್ನ ನಿಲುವು,
ನೀತಿ-ನಿರೂಪಣೆಯಲ್ಲಿ ಸ್ಪಷ್ಟತೆ ಹೊಂದಿಲ್ಲ. ಶ್ರುತಿ ಹರಿಹರನ್‌ ಪ್ರಕರಣವನ್ನು ಬೇರೆ ನೆಲೆಗಟ್ಟಿನಲ್ಲಿ ನೋಡಿ, ಅದಕ್ಕೊಂದು ಪರಿಹಾರ ಕಂಡು ಕೊಳ್ಳುವ ಅವಕಾಶವಿದ್ದರೂ, ಸಂಸ್ಥೆ ಏಕಮುಖವಾಗಿ ವರ್ತಿಸಿ ಇಡೀ ಪ್ರಕರಣವನ್ನು ಮತ್ತಷ್ಟು ಗೊಂದಲ, ಜಟಿಲವಾಗುವಂತೆ ಮಾಡಿದೆ. 

“ಫೈರ್‌’ ಇನ್ನಷ್ಟು ವಿಸ್ತಾರವಾಗಿ ಯೋಚಿಸುವ ಅಗತ್ಯವಿದೆ. ಜೊತೆಗೆ ಮನಸ್ಥಿತಿ ಹೊಂದಾಣಿಕೆಯಾಗಬೇಕು. ಅಲ್ಲಿಯವರೆಗೆ ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಏನೇ ಸಮಸ್ಯೆಗಳಿದ್ದರೂ ಅದನ್ನು ಗುಟ್ಟಾಗಿ ಪರಿಹರಿಸೋದು ಉದ್ದೇಶವಾಗಿತ್ತೇ ಹೊರತು, ಅದನ್ನು ಮಾಧ್ಯಮ ಮುಂದೆ, ತಂದು ಪ್ರಚಾರ ತೆಗೆದುಕೊಳ್ಳುವುದಾಗಿರಲಿಲ್ಲ. ಆದರೆ, ಈಗ ಆಗುತ್ತಿರುವುದೇ ಬೇರೆ. ಹಾಗಾಗಿ ಇದರಿಂದ
ಹೊರಬಂದಿದ್ದೇನೆ’ ಎಂದಿದ್ದಾರೆ. 

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.