‘ಸದ್ಯ ಕನ್ನಡ ಸಿನಿಮಾದಲ್ಲಿ ನಟಿಸೋಲ್ಲ’… ಹಳೇ ಟ್ವೀಟ್ ಗೆ ತೇಪೆ ಹಚ್ಚಿದ ಶೃತಿ ಹಾಸನ್  

ಕನ್ನಡದ ಸಾಲಾರ್ ಚಿತ್ರಕ್ಕೆ ಶೃತಿ ಹಾಸನ್ ನಾಯಕಿ! 2017 ರ ತಮ್ಮ ಟ್ವೀಟ್ ಬಗ್ಗೆ ಸ್ಪಷ್ಟನೆ  

Team Udayavani, Feb 17, 2021, 4:31 PM IST

Shruti Hariharan

ಬೆಂಗಳೂರು : ‘ಮುಂದಿನ ಕೆಲ ದಿನಗಳವರೆಗೆ ಕನ್ನಡ ಸಿನಿಮಾಗಳನ್ನ ಒಪ್ಪಿಕೊಳ್ಳುವುದಿಲ್ಲ’ ಎಂದು ತಾನೂ ಮಾಡಿದ್ದ ಟ್ವೀಟ್ ಬಗ್ಗೆ ನಟಿ ಶೃತಿ ಹಾಸನ್ ಸ್ಪಷ್ಟನೆ ನೀಡಿದ್ದಾರೆ.

‘ಸದ್ಯಕ್ಕೆ ಕನ್ನಡ ಸಿನೆಮಾ ಮಾಡೋಲ್ಲ’… ಹಳೇ ಟ್ವೀಟ್ ಗೆ ತೆಪೆ ಹಚ್ಚಿದ ಶೃತಿ ಹಾಸನ್  

ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಸೂಪರ್ ಸ್ಟಾರ್ ಪ್ರಭಾಸ್ ಕಾಂಬಿನೇಶನ್ ನಲ್ಲಿ, ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಮೂಡಿಬರಲಿರುವ ಸಲಾರ್ ಚಿತ್ರಕ್ಕೆ ಶೃತಿ ಹಾಸನ್ ನಾಯಕಿಯಾಗಿದ್ದಾರೆ. ಈ ಸುದ್ದಿ ಹೊರಬೀಳುತ್ತಲೇ ಶೃತಿ ಹಾಸನ್ 2017 ರಲ್ಲಿ ಕನ್ನಡ ಚಿತ್ರಗಳ ಕುರಿತು ಮಾಡಿದ್ದ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

‘ಸದ್ಯಕ್ಕೆ ಕನ್ನಡ ಸಿನೆಮಾ ಮಾಡೋಲ್ಲ’… ಹಳೇ ಟ್ವೀಟ್ ಗೆ ತೆಪೆ ಹಚ್ಚಿದ ಶೃತಿ ಹಾಸನ್  

ಅದು 2017. ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದ ನಾಯಕಿ ಪಾತ್ರಕ್ಕೆ ಬಹುಭಾಷಾ ನಟಿ ಶೃತಿ ಹಾಸನ್ ಅವರಿಗೆ ಅಪ್ರೋಚ್ ಮಾಡಲಾಗಿತ್ತು. ಶೃತಿ ಈ ಚಿತ್ರದಲ್ಲಿ ನಟಿಸಬಹುದು ಎನ್ನುವ ನಿರೀಕ್ಷೆ ಕನ್ನಡ ಸಿನಿ ರಸಿಕರಲ್ಲಿತ್ತು. ಒಂದು ಹಂತದಲ್ಲಿ ಶೃತಿ ಹಾಸನ್ ಪೊಗರು ಚಿತ್ರಕ್ಕೆ ಫೈನಲ್ ಆಗಿದ್ದಾರೆ ಎನ್ನುವ ಟಾಕ್ ಕೂಡ ಜೋರಾಗಿ ಕೇಳಿ ಬಂದಿತ್ತು. ಆದರೆ, ಈ ಚಿತ್ರದಲ್ಲಿ ನಟಿಸಲು ಶೃತಿ ಒಪ್ಪಿಕೊಂಡಿರಲಿಲ್ಲ. ಈ ಬಗ್ಗೆ ಟ್ವಿಟ್ ಮಾಡಿ, ‘ಮುಂದಿನ ಕೆಲ ದಿನಗಳವರೆಗೆ ನಾನೂ ಯಾವುದೇ ಕನ್ನಡ ಚಿತ್ರಗಳಲ್ಲಿ ನಟಿಸುವ ಯೋಚನೆಯಲ್ಲಿಲ್ಲ. ಪೊಗರು ಚಿತ್ರದ ಬಗ್ಗೆ ನನ್ನ ಜತೆ ಯಾರೂ ಕೂಡ ಮಾತಾಡಿಲ್ಲ ಎಂದಿದ್ದರು.

‘ಸದ್ಯಕ್ಕೆ ಕನ್ನಡ ಸಿನೆಮಾ ಮಾಡೋಲ್ಲ’… ಹಳೇ ಟ್ವೀಟ್ ಗೆ ತೆಪೆ ಹಚ್ಚಿದ ಶೃತಿ ಹಾಸನ್  

ಆದರೆ, ಪ್ರಭಾಸ್ ಜತೆ ಸಲಾರ್ ಒಪ್ಪಿಕೊಂಡ ಬಳಿಕ ಸಂದರ್ಶನವೊಂದರಲ್ಲಿ ಮಾತಾಡಿದ ಶೃತಿ ಹಾಸನ್, ನಾನು ಈ ಸಿನಿಮಾ ಬಗ್ಗೆ ತುಂಬಾ ಉತ್ಸುಕಳಾಗಿದ್ದೇನೆ. ಕನ್ನಡ ಸಿನಿಮಾದಲ್ಲಿ ನಟಿಸಲು ಸಂತೋಷವಾಗುತ್ತಿದೆ. ಈ ಹಿಂದೆ ಕನ್ನಡ ಚಿತ್ರಗಳ ಸಾಕಷ್ಟು ಆಫರ್ ಬಂದಿದ್ದವು. ಆದರೆ ಡೇಟ್ ಹೊಂದಾಣಿಕೆ ಸಮಸ್ಯೆಯಿಂದ ಅವುಗಳಲ್ಲಿ ನಟಿಸಲು ಸಾಧ್ಯವಾಗಿರಲಿಲ್ಲ ಎಂದಿದ್ದಾರೆ.

‘ಸದ್ಯಕ್ಕೆ ಕನ್ನಡ ಸಿನೆಮಾ ಮಾಡೋಲ್ಲ’… ಹಳೇ ಟ್ವೀಟ್ ಗೆ ತೆಪೆ ಹಚ್ಚಿದ ಶೃತಿ ಹಾಸನ್  

ಶೃತಿ ಹಾಸನ್ ಅವರ ಈ ಹೇಳಿಕೆಗೆ ಟಾಂಗ್ ಕೊಡುವ ಉದ್ದೇಶದಿಂದ ಅವರು 2017 ರಲ್ಲಿ ಕನ್ನಡ ಸಿನಿಮಾಗಳ ಬಗ್ಗೆ ಮಾಡಿದ್ದ ಟ್ವೀಟ್ ಮುನ್ನೆಲೆಗೆ ತರಲಾಗಿದೆ. ಕಳೆದ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ವೈರಲ್ ಮಾಡಲಾಗುತ್ತಿದೆ. ಸದ್ಯ ಈ ಬಗ್ಗೆ ಶೃತಿ ಸ್ಪಷ್ಟನೆ ನೀಡಿದ್ದಾರೆ.

ಶೃತಿ ನೀಡಿದ ಸ್ಪಷ್ಟನೆ ಏನು ?

ಇನ್ನು ತಮ್ಮ ಹಳೇಯ ಟ್ವೀಟ್ ಸದ್ದು ಮಾಡಿದ ಕೂಡಲೇ ಸ್ಪಷ್ಟನೆ ನೀಡಲು ಮುಂದಾದ ಶೃತಿ, ಎಲ್ಲ ವಿಷಯಗಳನ್ನು ತಪ್ಪಾಗಿ ಅರ್ಥೈಸಲಾಗಿತ್ತು. ನಾನು ಎಲ್ಲ ಚಿತ್ರರಂಗಗಳನ್ನು ಗೌರವಿಸುತ್ತೇನೆ. ಕ್ರಿಯಾಶೀಲ ಹಾಗೂ ಸಕಾರಾತ್ಮಕ ಪ್ರಯತ್ನಗಳಿಗೆ ನಾನು ಕೈ ಜೋಡಿಸುತ್ತೇನೆ ಎಂದಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.