ಅಧ್ಯಕ್ಷ ಇನ್ ಅಮೆರಿಕಾ: ಯೋಗಾನಂದ್ ಪಾಲಿಗೆ ಯೋಗಾಯೋಗ!


Team Udayavani, Oct 1, 2019, 8:48 PM IST

Adhyaksha-America-1-10

ಶರಣ್ ಅಭಿನಯದ ಅಧ್ಯಕ್ಷ ಇನ್ ಅಮೆರಿಕಾ ಚಿತ್ರ ಈ ವಾರ ತೆರೆಗಾಣುತ್ತಿದೆ. ರಾಗಿಣಿ ಮತ್ತು ಶರಣ್ ಜೋಡಿಯ ಮೊದಲ ಮೋಡಿ ತೆರೆಯ ಮೇಲೆ ಮೂಡಿ ಬರುವುದಕ್ಕೆ ಇದೀಗ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ವ್ಯಾಪಕ ಕುತೂಹಲಕ್ಕೆ ಕಾರಣವಾಗಿರೋ ಈ ಚಿತ್ರ ಶರಣ್ ವೃತ್ತಿ ಬದುಕಿನಲ್ಲಿಯೇ ಮಹತ್ವದ್ದಾಗಿಯೂ ಪರಿಗಣಿಸಲ್ಪಟ್ಟಿದೆ. ಈ ಮೂಲಕವೇ ಯುವ ನಿರ್ದೇಶಕ ಯೋಗಾನಂದ್ ಪಾಲಿಗೆ ಅಚಾನಕ್ಕಾಗಿ ಭರ್ಜರಿ ಯೋಗವೊಂದು ಕೈ ಹಿಡಿದಂತಾಗಿದೆ.

ಈ ಸಿನಿಮಾವನ್ನು ನಿರ್ದೇಸನ ಮಾಡಿರುವವರು ಯೋಗಾನಂದ್ ಮುದ್ದಾನ್. ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರಿನಡಿಯಲ್ಲಿ ಟಿ ಜಿ ವಿಶ್ವಪ್ರಸಾದ್ ನಿರ್ಮಾಣ ಮಾಡಿರೋ ಈ ಚಿತ್ರವನ್ನು ನಿರ್ದೇಶನ ಮಾಡೋ ಭಾಗ್ಯ ಯೋಗಾನಂದ್ ಪಾಲಿಗೆ ಕೂಡಿ ಬಂದಿದ್ದೇ ಒಂದು ಅಚ್ಚರಿ.

ಈ ಹಿಂದೆ ದಶಕಗಳಿಗೂ ಹೆಚ್ಚು ಕಾಲ ಕಿರುತೆರೆಯಲ್ಲಿ ಸಕ್ರಿಯರಾಗಿದ್ದವರು ಯೋಗಾನಂದ್. ಹಲವಾರು ಹಿಟ್ ಧಾರಾವಾಹಿಗಳ ಬರಹಗಾರರಾಗಿ ಕಾರ್ಯ ನಿರ್ವಹಿಸಿದ್ದ ಅವರು ಇತ್ತೀಚಿನ ದಿನಗಳಲ್ಲಿ ಸಿನಿಮಾದತ್ತ ಹೊರಳಿಕೊಂಡಿದ್ದರು. ಅಧ್ಯಕ್ಷ ಇನ್ ಅಮೆರಿಕಾ ಚಿತ್ರಕ್ಕೂ ಅವರು ಆರಂಭದಲ್ಲಿ ಎಂಟ್ರಿ ಕೊಟ್ಟಿದ್ದು ಡೈಲಾಗ್ ರೈಟರ್ ಆಗಿ.

ಆದರೆ ಅವರ ಕಾರ್ಯ ವೈಖರಿ ಮತ್ತು ಚುರುಕುತನಗಳೇ ನಿರ್ದೇಶನದ ಆಫರ್ ಅನ್ನೂ ಮುಂದಿಟ್ಟಿದ್ದವು. ಒಮದೊಳ್ಳೆ ಚಿತ್ರ ನಿರ್ದೇಶನ ಮಾಡಬೇಕೆಂಬ ಕನಸಿಟ್ಟುಕೊಂಡಿದ್ದ ಯೋಗಾನಂದ್ ಆ ಅವಕಾಶವನ್ನು ಮನಸಾರೆ ಒಪ್ಪಿಕೊಂಡು ಮೂಲ ಕಥೆಯನ್ನು ನಮ್ಮ ನೇಟಿಟಿಗೆ ಒಗ್ಗಿಸಿಕೊಂಡು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರಂತೆ. ಅವರಿಲ್ಲಿ ಇದುವರೆಗೆ ನೋಡಿದ್ದಕ್ಕಿಂತ ಭಿನ್ನವಾದ ಶರಣ್ ಅವರನ್ನು ಪ್ರೇಕ್ಷಕರ ಮುಂದೆ ಮುಖಾಮುಖಿಯಾಗಿಸುವ ಪಣ ತೊಟ್ಟು ಅದರಲ್ಲಿ ಯಶ ಕಂಡಿದ್ದಾರೆ. ಇದು ದೊಡ್ಡ ಮಟ್ಟದಲ್ಲಿಯೇ ಹಿಟ್ ಆಗಲಿದೆ ಎಂಬ ಭರವಸೆಯೂ ಅವರಲ್ಲಿದೆ.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.