‘ರಾಮಸಿತಾರ ಅಚಲಚರೀತೆ…’ ಹೊರಬಂತು Adipurush ಮತ್ತೊಂದು ಹಾಡು


Team Udayavani, Jun 1, 2023, 11:04 AM IST

adipurush

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ “ಆದಿಪುರುಷ್‌’ ಸಿನಿಮಾ ಇದೇ ಜೂ. 16ರಂದು ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಇನ್ನು ಸದ್ಯ “ಆದಿಪುರುಷ್‌’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇದೀಗ ಸಿನಿಮಾದ ಎರಡನೇ ಗೀತೆಯನ್ನು ಬಿಡುಗಡೆ ಮಾಡಿದೆ.

ಕೆಲ ದಿನಗಳ ಹಿಂದಷ್ಟೇ “ಆದಿಪುರುಷ್‌’ ಸಿನಿಮಾದ ಮೊದಲನೇ ಗೀತೆ ಹೊರಬಂದು ಎಲ್ಲಾ ಕಡೆ ವೈರಲ್‌ ಆಗಿತ್ತು. ಈಗ “ರಾಮಸಿತಾರ ಅಚಲಚರೀತೆ, ಸುಂದರ ಕಾವ್ಯವೇ ಸುಂದರ ಗೀತೆ, ರಾಂ ಸೀತಾರಾಂ, ಸೀತಾರಾಂ ಜಯ ಜಯ ರಾಂ’ ಎಂಬ ಎರಡನೇ ಗೀತೆ ಬಿಡುಗಡೆಗೊಂಡಿದೆ. ಅಜಯ್ -ಅತುಲ್‌ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಗೀತೆಗೆ ಮನೋಜ್‌ ಮುಂತಶೀರ್‌ ಸಾಹಿತ್ಯವಿದೆ.

ಇನ್ನು ಓಂ ರಾವುತ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಆದಿಪುರುಷ್‌’ ಸಿನಿಮಾವನ್ನು “ಟಿ-ಸೀರಿಸ್‌’ ಬ್ಯಾನರ್‌ನಲ್ಲಿ ಭೂಷಣ್‌ ಕುಮಾರ್‌ ನಿರ್ಮಾಣ ಮಾಡಿದ್ದಾರೆ. ವಾಲ್ಮೀಕಿ ರಾಮಾಯಣವನ್ನು ಆಧರಿಸಿ ನಿರ್ಮಾಣವಾಗಿರುವ “ಆದಿಪುರುಷ್‌’ ಸಿನಿಮಾದಲ್ಲಿ ನಟ ಪ್ರಭಾಷ್‌ ರಾಮನಾಗಿ, ಕೃತಿ ಸನೂನ್‌ ಸೀತೆಯಾಗಿ, ಸೈಫ್ ಅಲಿಖಾನ್‌ ರಾವಣನಾಗಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸನ್ನಿಸಿಂಗ್‌, ದೇವದತ್ತನಾಗೆ, ವತ್ಸಲ್‌ ಸೇತ್‌, ಸೋನಾಲ್‌ ಚೌಹಾಣ್‌ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಅಂದಹಾಗೆ, “ಆದಿಪುರುಷ್‌’ ಸಿನಿಮಾವು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ 3ಡಿ ಮಾದರಿಯಲ್ಲಿ ತೆರೆಗೆ ಬರುತ್ತಿದ್ದು, ವಿಶ್ವದಾದ್ಯಂತ ಸುಮಾರು 3 ಸಾವಿನ ಸ್ಕ್ರೀನ್‌ಗಳಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

1—-sad

Viral News; ಗುಜರಾತ್ ಕಡಲಿನಲ್ಲಿ ಕಾಣಿಸಿಕೊಂಡ ಸಿಂಹದ ಚಿತ್ರ: ಅಸಲಿಯತ್ತೇನು?

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasdasd

Actor; ‘ದೇಸಾಯಿ’ ಚಿತ್ರಕ್ಕಾಗಿ ಬಣ್ಣ ಹಚ್ಚಿದ ಅಥಣಿ ಶಾಸಕ ಲಕ್ಷ್ಮಣ ಸವದಿ

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

‘ಮಾರ್‌’ ಮುಹೂರ್ತಕ್ಕೂ ಮೊದಲೇ ಹಾಡು ಬಿಡುಗಡೆ

Sandalwood; ‘ಮಾರ್‌’ ಮುಹೂರ್ತಕ್ಕೂ ಮೊದಲೇ ಹಾಡು ಬಿಡುಗಡೆ

ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್

ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

1—-sad

Viral News; ಗುಜರಾತ್ ಕಡಲಿನಲ್ಲಿ ಕಾಣಿಸಿಕೊಂಡ ಸಿಂಹದ ಚಿತ್ರ: ಅಸಲಿಯತ್ತೇನು?

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.