ಬ್ಲಡ್‌ ಮಾಫಿಯಾ ಸುತ್ತ ಕ್ರೈಂ-ಥ್ರಿಲ್ಲರ್‌ ಚಿತ್ರ


Team Udayavani, Jan 11, 2023, 3:29 PM IST

aditya

ನಟ ಆದಿತ್ಯ ಮತ್ತು ಅದಿತಿ ಪ್ರಭುದೇವ ಜೋಡಿಯಾಗಿ ಅಭಿನಯಿಸಿರುವ “5ಡಿ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಸದ್ಯ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಸಿನಿಮಾದ ಹಾಡು ಮತ್ತು ಲಿರಿಕಲ್‌ ವಿಡಿಯೋವನ್ನು ಬಿಡುಗಡೆ ಮಾಡಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್‌, ಉಪಾಧ್ಯಕ್ಷ ಶಿಲ್ಪಾ ಶ್ರೀನಿವಾಸ್‌, ಗೋವಿಂದ್‌, ವಿತರಕರಾದ ನಂದಳಿಕೆ ನಿತ್ಯಾನಂದ ಪ್ರಭು, ರಾಧಾಕೃಷ್ಣ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದು, ಚಿತ್ರದ ಹಾಡು ಮತ್ತು ಲಿರಿಕಲ್‌ ವಿಡಿಯೋ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. “ಒನ್‌ ಟು ಹಂಡ್ರೆಡ್‌ ಡ್ರೀಮ್‌ ಮೂವೀಸ್‌’ ಬ್ಯಾನರ್‌ನಲ್ಲಿ ಸ್ವಾತಿ ಕುಮಾರ್‌ ನಿರ್ಮಿಸಿರುವ “5ಡಿ’ ಸಿನಿಮಾಕ್ಕೆ ಹಿರಿಯ ನಿರ್ದೇಶಕ ಎಸ್‌. ನಾರಾಯಣ್‌ ನಿರ್ದೇಶನವಿದೆ.

ಇನ್ನು ಬಿಡುಗಡೆಯಾಗಿರುವ “5ಡಿ’ ಸಿನಿಮಾದ ಹಾಡುಗಳಿಗೆ ಎಸ್‌. ನಾರಾಯಣ್‌ ಸಾಹಿತ್ಯ ಬರೆದು ಸಂಗೀತ ಸಂಯೋಜಿಸಿದ್ದು, ಸೋನು ನಿಗಂ, ಕಾರ್ತಿಕ್‌ ಮೊದಲಾದ ಗಾಯಕರು ಧ್ವನಿಯಾಗಿದ್ದಾರೆ.

ಇನ್ನು “5ಡಿ’ ಸಿನಿಮಾದ ಹಾಡುಗಳ ಬಗ್ಗೆ ಮಾತನಾಡಿದ ನಿರ್ಮಾಪಕಿ ಸ್ವಾತಿ ಕುಮಾರ್‌, “ಈಗಾಗಲೇ ಸಿನಿಮಾಕ್ಕೆ ಎಲ್ಲ ಕಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅಂತೆಯೇ ಈಗ ಬಿಡುಗಡೆಯಾಗಿರುವ ಸಿನಿಮಾದ ಹಾಡುಗಳು ಕೂಡ ಎಲ್ಲರಿಗೂ ಇಷ್ಟವಾಗಲಿದೆ ಎಂಬ ವಿಶ್ವಾಸವಿದೆ. “5ಡಿ’ ಕಂಪ್ಲೀಟ್‌ ಎಂಟರ್‌ ಟೈನ್ಮೆಂಟ್‌ ಸಿನಿಮಾ. ಸಸ್ಪೆನ್ಸ್‌, ಥ್ರಿಲ್ಲರ್‌, ಕಾಮಿಡಿ, ಎಮೋಷನ್‌ ಹೀಗೆ ಎಲ್ಲಾ ಥರದ ಎಲಿಮೆಂಟ್‌ ಚಿತ್ರದಲ್ಲಿವೆ. ಎಸ್‌. ನಾರಾಯಣ್‌ ಅವರ ಹಿಂದಿನ ಎಲ್ಲ ಸಿನಿಮಾಗಳಿಗಿಂತ, ಸಂಪೂರ್ಣ ವಿಭಿನ್ನವಾಗಿ ಈ ಸಿನಿಮಾ ಮೂಡಿಬಂದಿದೆ’ ಎಂದರು.

ಚಿತ್ರದ ಬಗ್ಗೆ ಮಾತನಾಡಿದ ಕಾರ್ಯಕಾರಿ ನಿರ್ಮಾಪಕ ಕುಮಾರ್‌, “ಈ ಸಿನಿಮಾ ಆರಂಭಿಸಿದಾಗ ತುಂಬಾ ಜನರಿಂದ ತುಂಬಾ ನೆಗೆಟಿವ್‌ ರಿಯಾಕ್ಷನ್‌ ಬಂದಿದ್ದವು. ಆದರೆ ಈಗ ಸಿನಿಮಾ ಮೆಚ್ಚಿಕೊಂಡು ಪಾಸಿಟಿವ್‌ ರಿಯಾಕ್ಷನ್‌ ಬರುತ್ತಿದೆ. ಈ ಸಿನಿಮಾದಲ್ಲಿ ಮನರಂಜನೆ ಮತ್ತು ಮೆಸೇಜ್‌ ಎರಡೂ ಇದೆ. ಮನುಷ್ಯನಿಗೆ ರಕ್ತ ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು, ನಾವು ಇತರರಿಗೆ ಉಪಯೋಗವಾಗಲಿ ಎಂದು ಕೊಡುವ ರಕ್ತ ಸರಿಯಾದ ರೀತಿ ಬಳಕೆಯಾಗುತ್ತಿದೆಯೋ, ಇಲ್ಲವೋ ಅಂತ ನಾವ್ಯಾರೂ ಯೋಚಿಸುವುದಿಲ್ಲ, ಬ್ಲಿಡ್‌ ಡೊನೇಟ್‌ ಮಾಡುವುದು ಸರೀನಾ, ತಪ್ಪಾ ಎನ್ನುವ ಕಂಟೆಂಟ್‌ ಮೇಲೆ ಈ ಸಿನಿಮಾ ನಿಂತಿದೆ. ಮೆಡಿಕಲ್‌ ಜಗತ್ತಿನಲ್ಲಿ ಬ್ಲಿಡ್‌ ಮಾಫಿಯಾ ನಡೆಯುತ್ತಿದೆ. ಅದು ಹೇಗೆ, ಯಾರು ಇದನ್ನು ಮಾಡುತ್ತಿರುವವರು ಎನ್ನುವುದೇ ಚಿತ್ರದ ಮುಖ್ಯ ವಸ್ತು’ ಎಂದು ಕಥಾಹಂದರದ ವಿವರಣೆ ನೀಡಿದರು.

ಕಲಾವಿದರಾದ ರತನ್‌ ರಾಮ್, ರಾಜೇಶ್‌, ಪ್ರಸನ್ನ, ರಾಘವೇಂದ್ರ, ಛಾಯಾಗ್ರಾಹಕ ಕುಮಾರ್‌ ಗೌಡ, ಕಥೆಗಾರ ರವಿ ಗುಂಟಿಮಡುಗು, ವಿತರಕ ರಾಧಾಕೃಷ್ಣ ಚಿತ್ರದ ಕುರಿತಂತೆ ಮಾತನಾಡಿದರು. ಅಂದಹಾಗೆ, “5ಡಿ’ ಎಸ್‌. ನಾರಾಯಣ್‌ ನಿರ್ದೇಶನದ ಐವತ್ತನೇ ಸಿನಿಮಾವಾಗಿದ್ದು, ಫೆಬ್ರವರಿ 10ಕ್ಕೆ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.