ಐಂದ್ರಿತಾ ಅಡ್ವೆಂಚರ್‌ ಕ್ರೇಜ್‌


Team Udayavani, Jan 26, 2021, 3:40 PM IST

ಐಂದ್ರಿತಾ ಅಡ್ವೆಂಚರ್‌ ಕ್ರೇಜ್‌

ಮದುವೆಯ ಬಳಿಕ ನಟಿ ಐಂದ್ರಿತಾ ರೇ, ಸದ್ಯ ಈ ವರ್ಷ ಒಂದರ ಹಿಂದೊಂದು ಚಿತ್ರಗಳ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಐಂದ್ರಿತಾ ಅಭಿನಯಿಸಿರುವ “ಗರುಡ’, “ಪ್ರೇಮಂ ಪೂಜ್ಯಂ’ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದೆ. ಇದರ ಹಿಂದೆಯೇ ದಿಗಂತ್‌ ಜೊತೆ ಮತ್ತೂಂದು ಹೊಸಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಏನಿಲ್ಲವೆಂದರೂ ಈ ವರ್ಷ, ಎರಡು – ಮೂರು ಚಿತ್ರಗಳ ಮೂಲಕ ಕಂ ಬ್ಯಾಕ್‌ ಆಗೋದು ಗ್ಯಾರಂಟಿ ಎಂಬ ನಿರೀಕ್ಷೆಯಲ್ಲಿದ್ದಾರೆ ಐಂದ್ರಿತಾ ರೇ. ಇದೇ ವೇಳೆ ಮಾತಿಗೆ ಸಿಕ್ಕ ಐಂದ್ರಿತಾ ತಮ್ಮ ಮುಂಬರುವ ಚಿತ್ರಗಳು, ಮ್ಯಾರೀಡ್‌ ಲೈಫ್ ಬಗ್ಗೆ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಇಂದು ಸಂಜೆ ಇನ್ಸ್‌ಪೆಕ್ಟರ್‌ ವಿಕ್ರಂ ಟ್ರೇಲರ್‌ ರಿಲೀಸ್‌

“ಮದುವೆಯಾದ ಬಳಿಕ ಮೊದಲ ಬಾರಿಗೆ ನಾನು ಅಭಿನಯಿಸಿರುವ ಮೂರು ಸಿನಿಮಾಗಳು ಈ ವರ್ಷ ರಿಲೀಸ್‌ ಆಗಬಹುದು ಎಂಬ ನಿರೀಕ್ಷೆ ಇದೆ. ಇನ್ನು ದಿಗಂತ್‌ ಜೊತೆ ಕೂಡ ಮದುವೆಯ ಬಳಿಕ ಮೊದಲ ಬಾರಿಗೆ ಹೀರೋಯಿನ್‌ ಆಗಿ ಅಭಿನಯಿಸಿದ್ದೇನೆ. ಆ ಸಿನಿಮಾದ ಶೂಟಿಂಗ್‌ ಕೂಡ ಮುಗಿದಿದೆ. ಇದರ ಜೊತೆಗೆ ಹಿಂದಿಯಲ್ಲಿ ಪ್ರತೀಕ್‌ ಗಾಂಧಿ ಅವರೊಂದಿಗೆ ನಟಿಸಿರುವ ಸಿನಿಮಾ ಕೂಡ ರೆಡಿಯಾಗಿದ್ದು, ಆ ಸಿನಿಮಾ ಕೂಡ ಈ ವರ್ಷವೇ ರಿಲೀಸ್‌ ಆಗುವ ಸಾಧ್ಯತೆ ಇದೆ. ಇವೆಲ್ಲದರ ಜೊತೆಗೆ ವಿಕ್ರಮ್‌ ಭಟ್‌ ನಿರ್ದೇಶನದ ವೆಬ್‌ ಸೀರಿಸ್‌ ಒಂದರಲ್ಲೂ ಅಭಿನಯಿಸುವ ಆಫ‌ರ್‌ ಬಂದಿದೆ. ಅದನ್ನೂ ಒಪ್ಪಿಕೊಂಡಿದ್ದೇನೆ. ಶೀಘ್ರದಲ್ಲಿಯೇ ಆ ವೆಬ್‌ ಸೀರಿಸ್‌ ಶೂಟಿಂಗ್‌ ಕೂಡ ಶುರುವಾಗುವ ಸಾಧ್ರಯತೆ ಇದೆ’ ಎನ್ನುತ್ತಾರೆ.

ಸಾಮಾನ್ಯವಾಗಿ ಮದುವೆಯಾದ ಮೇಲೆ ಬಹಳಷ್ಟು ನಟಿಯರು ದಪ್ಪವಾಗುತ್ತಾರೆ. ಆದರೆ ಐಂದ್ರಿತಾ ವಿಷಯದಲ್ಲಿ ಮಾತ್ರ ಇದು ಹಾಗಿಲ್ಲ. ಐಂದ್ರಿತಾ ರೇ ಮದುವೆಯ ಬಳಿಕ ಬಹಳ ಸಣ್ಣಗಾಗಿದ್ದಾರಂತೆ. ಅನೇಕರು ಇದೇ ಪ್ರಶ್ನೆಯನ್ನು ಐಂದ್ರಿತಾಗೂ ಕೇಳುತ್ತಿರುತ್ತಾರಂತೆ. ಈ ಪ್ರಶ್ನೆಗೆ ಉತ್ತರಿಸುವ ಐಂದ್ರಿತಾ, “ಮದುವೆಯ ಬಳಿಕ ಆ್ಯಕ್ಟಿಂಗ್‌ಗಿಂತ ಹೆಚ್ಚಾಗಿ ಅಡ್ವೆಂಚರ್‌ ಸ್ಪೋರ್ಟ್ಸ್ ನಲ್ಲಿ ತೊಡಗಿಸಿಕೊಂಡಿರುವುದು ಇದಕ್ಕೆ ಕಾರಣ. ಇದೇ ಬಹುಶಃ ತೆಳ್ಳಗಾಗಲು ಕಾರಣವಿರಬಹುದು’ ಎಂದು ನಸು ನಗುತ್ತಾರೆ.

ಟಾಪ್ ನ್ಯೂಸ್

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.