ಐಶ್ವರ್ಯ ಸಿಂಧೋಗಿ ಸೆಕೆಂಡ್‌ ಇನ್ನಿಂಗ್ಸ್‌


Team Udayavani, Nov 5, 2017, 11:19 AM IST

aishwarya_sindhog.jpg

ನಿಮಗೆ ಐಶ್ವರ್ಯ ಸಿಂಧೋಗಿ ನೆನಪಿರಬೇಕು. ಗೊತ್ತಾಗದಿದ್ದರೆ, ಹಾಗೊಮ್ಮೆ “ಸಿಂಹಾದ್ರಿ’, “ಜಾಕ್ಸನ್‌’ ಮತ್ತು “ಸಪ್ನೊಂಕಿ ರಾಣಿ’ ಚಿತ್ರಗಳನ್ನು ನೆನಪಿಸಿಕೊಳ್ಳಿ. ಈಗಿಲ್ಲಿ ಹೇಳುತ್ತಿರೋದು ಅದೇ ಹುಡುಗಿ ಬಗ್ಗೆ. ಇಷ್ಟಕ್ಕೂ ಈಗೇಕೆ ಐಶ್ವರ್ಯ ಸಿಂಧೋಗಿ ವಿಷಯ ಅಂತೀರಾ? ಒಂದು ಗ್ಯಾಪ್‌ ಬಳಿಕ ಐಶ್ವರ್ಯ ಸಿಂಧೋಗಿ ಪುನಃ ಗಾಂಧಿನಗರದಲ್ಲಿ ಕಾಣಿಸಿಕೊಂಡಿದ್ದಾರೆ. ಅದು “ಸಂಯುಕ್ತ 2′ ಚಿತ್ರದ ಮೂಲಕ. ಈ ಸಿನಿಮಾ ಈಗ ಎರಡು ಕಾರಣಕ್ಕೆ ಸುದ್ದಿಯಾಗುತ್ತಿದೆ.

ಶಿವರಾಜ್‌ಕುಮಾರ್‌ ಅಭಿನಯದಲ್ಲಿ ಮೂಡಿಬಂದಿದ್ದ “ಸಂಯುಕ್ತ’ ದೊಡ್ಡ ಯಶಸ್ಸು ಪಡೆದಿತ್ತು. ಈಗ “ಸಂಯುಕ್ತ 2′ ಹೆಸರಲ್ಲಿ ಹೊಸ ರೀತಿಯಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಇದು ಒಂದು ಕಾರಣವಾದರೆ, ಈ ಸಿನ್ಮಾ ಮೂಲಕ ನಟಿ ಐಶ್ವರ್ಯ ಸಿಂಧೋಗಿ ಪುನಃ ಗಾಂಧಿನಗರಕ್ಕೆ ಕಾಲಿಡುತ್ತಿದ್ದಾರೆ. ಆ ಕುರಿತು ಒಂದು ರೌಂಡಪ್‌. ಅಪ್ಪಟ ಕನ್ನಡತಿಯಾಗಿರುವ ಐಶ್ವರ್ಯ ಸಿನಿಮಾ ರಂಗಕ್ಕೆ ಎಂಟ್ರಿಯಾಗಿದ್ದೇ ಆಕಸ್ಮಿಕ.

ಅವರು ಈ ಕ್ಷೇತ್ರಕ್ಕೆ ಬರಿ¤àನಿ ಅಂತ ಯಾವತ್ತೂ ಅಂದುಕೊಂಡಿರಲಿಲ್ಲ. ಕಾಲೇಜ್‌ ದಿನಗಳಲ್ಲಿ ಡ್ಯಾನ್ಸು ಮಾಡೋದು ಬಿಟ್ಟರೆ, ಬೇರೇನೂ ಗೊತ್ತಿರಲಿಲ್ಲ. ಕೆಲ ಫ್ಯಾಷನ್‌ಶೋಗಳಿಗೆ ಕೋರಿಯಾಗ್ರಫಿ ಮಾಡಿಕೊಂಡಿದ್ದ ಅವರಿಗೆ ಪಿಯುಸಿ ಓದುವ ಸಂದರ್ಭದಲ್ಲೇ ಅವಕಾಶ ಹುಡುಕಿ ಬಂತು. ಬಂದ ಸಿನಿಮಾ ಅವಕಾಶ ಒಪ್ಪಿ ಹೋಗುವುದೋ, ಬಿಡುವುದೋ ಎಂಬ ಗೊಂದಲದ ನಡುವೆಯೇ ಅವರು ಹುಡುಕಿ ಬಂದ ಅವಕಾಶವನ್ನು ಕಣ್ಣಿಗೊತ್ತಿಕೊಂಡರು.

ಅಲ್ಲಿಂದ ಅವರ ಸಿನಿಜರ್ನಿ ಶುರುವಾಗಿ ಈಗ “ಸಂಯುಕ್ತ 2′ ಚಿತ್ರದವರೆಗೆ ನಿಂತಿದೆ. ಐಶ್ವರ್ಯ “ಸಂಯುಕ್ತ 2′ ಚಿತ್ರದಲ್ಲಿ ಇಬ್ಬರು ನಾಯಕಿಯರ ಪೈಕಿ ಅವರೂ ಒಬ್ಬ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರು ನಾಯಕಿಯರಿದ್ದರೂ ಅವರದು ಇಲ್ಲಿ ವಿಶೇಷ ಪಾತ್ರ. ಅದರಲ್ಲಿ ಏನೆಲ್ಲಾ ವಿಶೇಷತೆ ಇದೆ ಎಂಬುದಕ್ಕೆ ಚಿತ್ರ ಬಿಡುಗಡೆ ಆಗುವವರೆಗೆ ಕಾಯಬೇಕು. ಇನ್ನು, “ಸಂಯುಕ್ತ 2′ ತಮಗೊಂದು ಹೊಸ ಇಮೇಜ್‌ ಕೊಡುತ್ತೆ ಎಂಬ ಅದಮ್ಯ ನಂಬಿಕೆ ಅವರಿಗಿದೆ.

ಕಾರಣ, ನಿರ್ದೇಶಕ ಅಭಿರಾಮ್‌ ಅವರು ಹೆಣೆದ ಕಥೆ ಹಾಗು ಪಾತ್ರವಂತೆ. “ನಿರ್ಮಾಪಕ ಡಾ.ಮಂಜುನಾಥ್‌ ಅವರು ಸಿನಿಮಾಗೆ ಏನೇನು ಬೇಕೋ ಅದೆಲ್ಲವನ್ನೂ ಇಲ್ಲಿ ಕೊಟ್ಟಿರುವುದರಿಂದ ಚಿತ್ರ ನಿರೀಕ್ಷೆ ಮೀರಿ ಮೂಡಿ ಬಂದಿದೆ. ಒಂದು ಸಿನಿಮಾವನ್ನು ಪ್ರೀತಿಯಿಂದ ಮಾಡಿದರೆ, ಅದರ ಔಟ್‌ಪುಟ್‌ ಎಷ್ಟೊಂದು ಚೆನ್ನಾಗಿ ಬರುತ್ತೆ ಎಂಬುದಕ್ಕೆ “ಸಂಯುಕ್ತ 2′ ಸಾಕ್ಷಿ. ಇಲ್ಲಿ ಒಳ್ಳೆಯ ತಂಡ ಇದ್ದುದರಿಂದ ಎಲ್ಲವೂ ನೀಟ್‌ ಆಗಿ ಮೂಡಿಬಂದಿದೆ. ವಿಶೇಷವಾಗಿ, ಇಲ್ಲಿ ರವಿಚಂದ್ರ ಅವರು ಎಲ್ಲಾ ಹಾಡುಗಳು ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ ಎನ್ನುವುದು ಐಶ್ವರ್ಯ ಮಾತು. 

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.