ಬೇಡಿಕೆಯಲ್ಲಿ “ಪೈಲ್ವಾನ್‌’ ನಾಯಕಿ ಆಕಾಂಕ್ಷಾಸಿಂಗ್

ಅಂದ- ಅಭಿನಯ ಎರಡಕ್ಕೂ ಸೈ

Team Udayavani, Sep 17, 2019, 3:04 AM IST

akanksha

ಕನ್ನಡಕ್ಕೆ ಪರಭಾಷೆ ನಟಿಯರ ಆಗಮನ ಹೊಸದೇನಲ್ಲ. ಆದರೆ, ಕನ್ನಡ ಚಿತ್ರದ ಮೂಲಕ ಗಮನಸೆಳೆಯುವುದರ ಜೊತೆಗೆ ಭರವಸೆ ಮೂಡಿಸುವುದು ನಿಜಕ್ಕೂ ಹೊಸ ವಿಷಯ. ಸದ್ಯಕ್ಕೆ ಈಗ “ಪೈಲ್ವಾನ್‌’ ಬೆಡಗಿ ಆಕಾಂಕ್ಷಾ ಸಿಂಗ್‌ ಅಂಥದ್ದೊಂದು ಭರವಸೆ ಮೂಡಿಸಿದ್ದಾರೆ. ಹೌದು, ಇತ್ತೀಚೆಗಷ್ಟೇ ತೆರೆಗೆ ಬಂದ “ಪೈಲ್ವಾನ್’ ಚಿತ್ರ ಮೆಚ್ಚುಗೆ ಪಡೆದಿದೆ. ಅಷ್ಟೇ ಅಲ್ಲ, ಆ ಚಿತ್ರದಲ್ಲಿ ಸುದೀಪ್‌ ಜೊತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಕಾಂಕ್ಷ ಸಿಂಗ್‌ ಕೂಡ ನೋಡುಗರ ಗಮನ ಸೆಳೆದಿದ್ದಾರೆ.

ಪರಭಾಷೆಯಿಂದ ಬರುವ ಬಹುತೇಕ ನಟಿಯರು ಗ್ಲಾಮರ್‌ಗಷ್ಟೇ ಸೀಮಿತವಾಗಿರುವುದನ್ನು ಇಲ್ಲಿ ಗಮನಿಸಬಹುದು. ಹಾಗಂತ, ನಟನೆ ಇಲ್ಲವೆಂದಲ್ಲ, ಆದರೆ, ಆಕಾಂಕ್ಷಾ ಸಿಂಗ್‌ ಗ್ಲಾಮರಸ್‌ ಆಗಿರುವುದಷ್ಟೇ ಅಲ್ಲ, ತಮ್ಮ ಪ್ರಬುದ್ಧ ನಟನೆಯಲ್ಲೂ ಸೈ ಎನಿಸಿಕೊಳ್ಳುವ ಮೂಲಕ ಸುದೀಪ್‌ಗೆ ಸರಿಯಾದ ಜೋಡಿ ಎಂದೆನಿಸಿಕೊಂಡಿದ್ದಾರೆ. ಇದು ಸಹಜವಾಗಿಯೇ ಆಕಾಂಕ್ಷ ಸಿಂಗ್‌ ಅವರಿಗೂ ಖುಷಿ ಹೆಚ್ಚಿಸಿದೆ.

ಸದ್ಯಕ್ಕೆ ಆಕಾಂಕ್ಷಾ ಸಿಂಗ್‌ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಗಟ್ಟಿಯಾಗಿ ಬೇರೂರುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿವೆ. ಕನ್ನಡದ ಬೆರಳೆಣಿಕೆ ನಟಿಯರು ಪರಭಾಷೆಯತ್ತ ಮುಖ ಮಾಡಿ, ಅಲ್ಲಿ ನೆಲೆಕಂಡುಕೊಳ್ಳುತ್ತಿರುವ ಹೊತ್ತಲ್ಲಿ, ಪರಭಾಷೆಯಿಂದ ಬಂದ ಆಕಾಂಕ್ಷಾ ಸಿಂಗ್‌, ಇಲ್ಲಿನ ಮಂದಿಯ ಮೆಚ್ಚುಗೆ ಗಳಿಸುವ ಮೂಲಕ ಮೆಲ್ಲನೆ ನೆಲೆಕಾಣುವ ಸೂಚನೆ ಕೊಡುತ್ತಿದ್ದಾರೆ. ಈಗಾಗಲೇ ಒಂದಷ್ಟು ಮಂದಿ ಆಕಾಂಕ್ಷ ಸಿಂಗ್‌ ಅವರನ್ನು ಸಂಪರ್ಕಿಸುವ ಪ್ರಯತ್ನದಲ್ಲೂ ಇದ್ದಾರೆ ಎಂಬುದೇ ಈ ಹೊತ್ತಿನ ವಿಶೇಷ.

ರಾಜಸ್ಥಾನ ಮೂಲದ ಆಕಾಂಕ್ಷ ಸಿಂಗ್‌ಗೆ “ಪೈಲ್ವಾನ್’ ಕನ್ನಡದ ಮೊದಲ ಚಿತ್ರ. ಹಾಗಂತ, ಸಿನಿಮಾ ಅನುಭವ ಇಲ್ಲವೆಂದಲ್ಲ, ಹಿಂದಿ ಕಿರುತೆರೆಯಲ್ಲಿ ನಾಲ್ಕೈದು ವರ್ಷಗಳ ಕಾಲ ಮಿಂಚಿದವರು. ಆ ಬಳಿಕ ಬೆರಳೆಣಿಕೆಯ ಹಿಂದಿ, ತೆಲುಗು ಚಿತ್ರಗಳಲ್ಲೂ ನಟಿಸಿದ್ದಾರೆ. ಈಗ ಇದೇ ಮೊದಲ ಬಾರಿಗೆ ಕನ್ನಡದ “ಪೈಲ್ವಾನ’ ಮೂಲಕ ತಮ್ಮ ಅದೃಷ್ಟ ಪರೀಕ್ಷೆಗಿಳಿದ ಅವರ ನಟನೆಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿರುವುದಲ್ಲದೆ, ಪರಭಾಷೆಯಿಂದ ಬಂದ ನಟಿಯೊಬ್ಬಳು ಒಂದಷ್ಟು ಭರವಸೆ ಮೂಡಿಸಿರುವುದಂತೂ ಸುಳ್ಳಲ್ಲ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.