ಮಗನ ಸಿನಿಮಾ ಫ‌ಸ್ಟ್‌ಹಾಫ್ ನೋಡಿದ್ದ ಅಂಬಿ


Team Udayavani, Nov 26, 2018, 11:40 AM IST

magana-cinema.jpg

ಅಂಬರೀಷ್‌ ಅವರಿಗೆ ತಮ್ಮ ಮಗ ಅಭಿಷೇಕ್‌ ರಾಜಕೀಯಕ್ಕೆ ಬರೋದು ಒಂಚೂರು ಇಷ್ಟವಿರಲಿಲ್ಲ. “ರಾಜಕೀಯಕ್ಕೆ ನಮಗೇ ಸಾಕು, ಅವನಿಗೆ ಬೇಡ’ ಎಂದು ಆಗಾಗ ಹೇಳುತ್ತಿದ್ದರು. ಅವರ ಮಗನಿಗೂ ಸಿನಿಮಾ ಆಸಕ್ತಿ ಇರುವುದರಿಂದ ಮುಂದೆ ಆತ ದೊಡ್ಡ ನಟನಾಗಬೇಕೆಂದು ಕನಸು ಕಂಡಿದ್ದರು ಅಂಬರೀಷ್‌. ಅಭಿಷೇಕ್‌ ನಾಯಕನಾಗಿ ಲಾಂಚ್‌ ಆಗಲು ವೇದಿಕೆ ಸಿದ್ಧವಾದ ಸಂದರ್ಭದಲ್ಲಿ ಮಗನ ಕಥೆ ಕೇಳಿ ಓಕೆ ಮಾಡಿದ್ದು ಕೂಡಾ ಅಂಬರೀಷ್‌.

ಮುಂದೆಯೂ ಆತನ ಕಥೆಯ ಆಯ್ಕೆ ನಂದೇ ಎಂದಿದ್ದ ಅಂಬಿಗೆ ತಮ್ಮ ಮಗನ ಚೊಚ್ಚಲ ಸಿನಿಮಾವನ್ನು ಚಿತ್ರಮಂದಿರದಲ್ಲಿ ಕಣ್ತುಂಬಿಕೊಳ್ಳುವ ಆಸೆ ಇತ್ತು. ಆದರೆ ಆ ಸಿನಿಮಾವನ್ನು ನೋಡುವ ಮುನ್ನವೇ ಅಂಬಿ ಇಹಲೋಕ ತ್ಯಜಿದ್ದಾರೆ. ಆದರೆ, ಪುತ್ರ ಅಭಿಷೇಕ್‌ ನಟನೆಯ “ಅಮರ್‌’ ಸಿನಿಮಾದ ಫ‌ಸ್ಟ್‌ಹಾಫ್ ಅನ್ನು ಅಂಬರೀಷ್‌ ನೋಡಿ, ಖುಷಿಪಟ್ಟಿದ್ದರು ಎಂಬುದು ಅನೇಕರಿಗೆ ಗೊತ್ತಿರಲಿಕ್ಕಿಲ್ಲ.

ಈ ವಿಚಾರವನ್ನು ಅಂಬರೀಷ್‌ ಅವರ ಆಪ್ತ ಸ್ನೇಹಿತ, “ಅಮರ್‌’ ಚಿತ್ರದ ನಿರ್ಮಾಪಕ ಸಂದೇಶ್‌ ನಾಗರಾಜ್‌ ಹೇಳಿಕೊಂಡಿದ್ದಾರೆ. “ಅಂಬಿಗೆ ಮಗ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹೀರೋ ಆಗಬೇಕು, ದೊಡ್ಡ ಮಟ್ಟದಲ್ಲಿ ಬೆಳೆಯಬೇಕೆಂಬ ಕನಸು ಕಂಡಿದ್ದ. ಅದರಂತೆ ಆತನ ಮಗನ ಮೊದಲ ಸಿನಿಮಾವನ್ನು ನಿರ್ಮಿಸುವ ಅವಕಾಶ ನನಗೆ ಸಿಕ್ಕಿತ್ತು. ಈಗಾಗಲೇ ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ಕೂಡಾ ಮುಗಿದಿದೆ. ಅಂಬಿಗೆ ಮಗ ಏನು ಮಾಡಿದ್ದಾನೆಂಬುದುನ್ನು ನೋಡುವ ಆಸೆಯಾಗಿದೆ.

ಅದೊಂದು ದಿನ “ಅಮರ್‌’ ಏನು ಶೂಟಿಂಗ್‌ ಆಗಿದೆ ಅದನ್ನು ನೋಡಲೇಬೇಕೆಂದ. ನಾನು, “ಈಗಲೇ ಬೇಡ, ಇನ್ನೆ°àನು ಕೆಲವು ದಿನ ಶೂಟಿಂಗ್‌ ಆದರೆ ಸಿನಿಮಾನೇ ನೋಡಬಹುದಲ್ವಾ’ ಎಂದೆ. ಆದರೆ, ಅಂಬಿ “ಇಲ್ಲ ನನಗೆ ನೋಡಲೇಬೇಕು’ ಎಂದ. ಕೊನೆಗೆ ಡಬ್ಬಿಂಗ್‌ ಮಾಡಿಸಿ “ಅಮರ್‌’ ಸಿನಿಮಾದ ಫ‌ಸ್ಟ್‌ಹಾಫ್ ನೋಡಿದ. ಸಿನಿಮಾ ನೋಡಿ ಖುಷಿಯಾದ ಅಂಬಿ, ಮಗನ ಕರೆದು “ತುಂಬಾ ಚೆನ್ನಾಗಿ ನಟಿಸಿದ್ದೀಯಾ, ಏನು ಹೆದರಬೇಡ’ ಎಂದು ಬೆನ್ನುತಟ್ಟಿದ್ದರು’ ಎನ್ನುತ್ತಾ “ಅಮರ್‌’ ಸಿನಿಮಾದ ಮೊದಲರ್ಧ ನೋಡಿದ ಬಗ್ಗೆ ಹೇಳುತ್ತಾರೆ ಹಿರಿಯ ನಿರ್ಮಾಪಕ, ಅಂಬರೀಷ್‌ ಆಪ್ತ ಸಂದೇಶ್‌ ನಾಗರಾಜ್‌. 

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.