ರಿಲೀಸ್ ನತ್ತ ಶುಭಾ ಪೂಂಜಾ ನಟನೆಯ ‘ಅಂಬುಜಾ’


Team Udayavani, Apr 16, 2023, 6:08 PM IST

ರಿಲೀಸ್ ಇಲ್ಲ ಶುಭಾ ಪೂಂಜಾ ನಟನೆಯ ‘ಅಂಬುಜಾ’

ಶುಭಾ ಪೂಂಜಾ ಮುಖ್ಯಭೂಮಿಕೆಯಲ್ಲಿರುವ “ಅಂಬುಜಾ’ ಚಿತ್ರ ತೆರೆಗೆ ಸಿದ್ಧವಾಗಿದೆ. ಚಿತ್ರವನ್ನು ಮೇನಲ್ಲಿ ಬಿಡುಗಡೆ ಮಾಡುವ ಯೋಚನೆ ಚಿತ್ರ ತಂಡಕ್ಕಿದೆ. ಶ್ರೀನಿ ಹನುಮಂತ ರಾಜು ನಿರ್ದೇಶನದ ಚಿತ್ರಕ್ಕೆ ಕಥೆ-ಸಾಹಿತ್ಯದ ಜೊತೆಗೆ ನಿರ್ಮಾಣದ ಜವಾವಾರಿಯನ್ನು ಕಾಶೀನಾಥ್‌ ಡಿ.ಮಡಿವಾಳ್‌ ಅವರು ಹೊತ್ತಿದ್ದು, ಲೋಕೇಶ್‌ ಭೈರವ ಹಾಗೂ ಶಿವಪ್ರಕಾಶ್‌ ಅವರು ಸಹ-ನಿರ್ಮಾಣದಲ್ಲಿ ಜೊತೆಯಾಗಿದ್ದಾರೆ.

“ಅಂಬುಜಾ’ ಚಿತ್ರದ ಹೈಲೈಟ್‌ ಏನು ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ ಒಂದು ಹೊಸ ವಿಚಾರ ಎಂಬುದು ಚಿತ್ರತಂಡದ ಮಾತು. ಚಿತ್ರದ ಬಗ್ಗೆ ಮಾತ ನಾಡುವ ನಿರ್ದೇಶಕ ಶ್ರೀನಿ, “ಚಿತ್ರದಲ್ಲಿ ಒಂದು ಹೊಸ ವಿಚಾರವನ್ನು ಹೇಳಿದ್ದೇವೆ. ಚಿತ್ರದ ಕಂಟೆಂಟ್‌ ತುಂಬಾ ಹೊಸದಾಗಿದೆ. ತುಂಬಾ ಫ್ರೆಶ್‌ ಆಗಿರುವ ಕಂಟೆಂಟ್‌ ಇದೆ. ಈವರೆಗೆ ಎಲ್ಲೂ ಬಾರದಿರುವ ವಿಚಾರವನ್ನು ಹೇಳಿದ್ದೇವೆ. ಈ ಘಟನೆ ಬೆಳಕಿಗೆ ಬಂದಿದ್ದೇ 2020ರಲ್ಲಿ. ಆ ಘಟನೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದೇವೆ. ಇಷ್ಟು ದಿನ ಮಾಡಿದ ಚಿತ್ರೀಕರಣ ನನಗೆ ತುಂಬಾ ಖುಷಿಕೊಟ್ಟಿದೆ’ ಎನ್ನುವುದು ನಿರ್ದೇಶಕ ಶ್ರೀನಿ ಮಾತು.

ನಿರ್ಮಾಪಕರ ಸಿನಿಮಾ ಪ್ರೀತಿ ಬಗ್ಗೆ ಮಾತನಾಡುವ ಶ್ರೀನಿ, “ಇವತ್ತು ಸಿನಿಮಾ ಇಷ್ಟೊಂದು ಚೆನ್ನಾಗಿ ಮೂಡಿಬರುತ್ತಿದೆ ಎಂದರೆ ಅದಕ್ಕೆ ಕಾರಣ ನಿರ್ಮಾಪಕರ ಸಿನಿಮಾ ಪ್ರೀತಿ. ಬಜೆಟ್‌ನಲ್ಲಿ ಸ್ವಲ್ಪ ಆಚೀಚೆ ಆದರೂ ಯಾವುದೇ ಬೇಸರ ಮಾಡಿಕೊಳ್ಳದೇ, ಸಿನಿಮಾ ಚೆನ್ನಾಗಿ ಬರಲು ಶ್ರಮಿಸುತ್ತಿದ್ದಾರೆ’ ಎನ್ನುತ್ತಾರೆ.

ಈ ಚಿತ್ರವನ್ನು ಕಾಶೀನಾಥ್‌ ಮಡಿವಾಳ್‌ ನಿರ್ಮಿಸುತ್ತಿದ್ದಾರೆ. ಉದ್ಯಮಿಯಾಗಿರುವ ಕಾಶೀನಾಥ್‌ ಅವರಿಗೆ ಸಾಹಿತ್ಯದ ಮೇಲೂ ಆಸಕ್ತಿ. ಬಿಡುವಿನ ವೇಳೆಯಲ್ಲಿ ಕಥೆ, ಕವನ ಎನ್ನುತ್ತಾ ಸಾಹಿತ್ಯಾಸಕ್ತಿಯನ್ನು ಪೋಷಿಸುತ್ತಲೇ ಬಂದ ಕಾಶೀನಾಥ್‌ ಅವರು ಬರೆದ ಕಥೆ “ಅಂಬುಜಾ’ ಈಗ ಸಿನಿಮಾವಾಗುತ್ತಿದೆ. ಚಿತ್ರಕ್ಕೆ ಅವರೇ ಸಾಹಿತ್ಯ

ಬರೆದಿದ್ದಾರೆ. ಒಂದೇ ಸಿನಿಮಾದಲ್ಲಿ ವಿಭಿನ್ನ ಜಾನರ್‌ನ ಹಾಡು ಬರೆದ ಖ್ಯಾತಿ ಅವರದು. ಚಿತ್ರದಲ್ಲಿ ಒಟ್ಟು 5 ಹಾಡುಗಳಿದ್ದು ರಾಜೇಶ್‌ ಕೃಷ್ಣನ್‌, ಅನನ್ಯಭಟ್‌, ಅನುರಾಧ ಭಟ್‌, ಎಂ.ಡಿ.ಪಲ್ಲವಿ ಹಾಗೂ ಬೇಬಿ ಆಕಾಂಕ್ಷ ಹಾಡಿದ್ದಾರೆ. ಈ ಎಲ್ಲಾ ಹಾಡುಗಳಿಗೆ ಪ್ರಸನ್ನ ಕುಮಾರ್‌ ಸಂಗೀತ ಸಂಯೋಜಿಸಿದ್ದಾರೆ. ಈಗಾಗಲೇ ಹಾಡು ಕೇಳಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.