ಶುಭಾ ಪೂಂಜಾ ಈಗ ಅಂಬುಜಾ

ಮಹಿಳಾಪ್ರಧಾನ ಚಿತ್ರಕ್ಕೆ ನಾಯಕಿ

Team Udayavani, Aug 10, 2020, 10:40 AM IST

ಶುಭಾ ಪೂಂಜಾ ಈಗ ಅಂಬುಜಾ

ಕನ್ನಡದಲ್ಲಿ ಇಲ್ಲಿಯವರೆಗೆ ಹಲವು ಚಿತ್ರಗಳಲ್ಲಿ, ಹತ್ತಾರು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಶುಭಾ ಪೂಂಜಾ ಈಗ ಕ್ರೈಂ ರಿಪೋರ್ಟರ್‌ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.

ಹೌದು, ಇಲ್ಲಿಯವರೆಗೆ ಹೆಚ್ಚಾಗಿ ಬೋಲ್ಡ್‌ ಆ್ಯಂಡ್‌ ಗ್ಲಾಮರಸ್‌ ಪಾತ್ರ ಗಳಲ್ಲಿ ಮಿಂಚುತ್ತಿದ್ದ ಶುಭಾ ಪೂಂಜಾ ಈಗ ಪತ್ರಕರ್ತೆಯಾಗಿ ಗಂಭೀರ ಪಾತ್ರದತ್ತ ಚಿತ್ತ ಹರಿಸಿದ್ದಾರೆ. ಅಂದಹಾಗೆ, ಶುಭಾ ಪೂಂಜಾ ಕ್ರೈಂ ರಿಪೋರ್ಟರ್‌ ಆಗಿ ಕಾಣಿಸಿಕೊಳ್ಳುತ್ತಿರುವ ಹೊಸಚಿತ್ರದ ಹೆಸರು “ಅಂಬುಜಾ’.

ಈ ಹಿಂದೆ “ಕೆಲವು ದಿನಗಳ ನಂತರ’ ಚಿತ್ರವನ್ನು ನಿರ್ದೇಶಿಸಿದ್ದ ಶ್ರೀನಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ವಿಜಯಪುರದ ಲಂಬಾಣಿ ಕುಟುಂಬವೊಂದರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದ ಚಿತ್ರ ಇದಾಗಿದ್ದು, ಚಿತ್ರವನ್ನು ಉದ್ಯಮಿ ಕಾಶೀನಾಥ್‌ ಡಿ. ಮಡಿವಾಳರ್‌ ಕಥೆ ಬರೆದು ನಿರ್ಮಾಣ ಮಾಡುತ್ತಿದ್ದಾರೆ. ಹಾರರ್‌, ಕಂ ರೊಮ್ಯಾಂಟಿಕ್‌ ಕಾಮಿಡಿ ಕಥಾಹಂದರ ಹೊಂದಿರುವ “ಅಂಬುಜಾ’ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿದ್ದು, ಇತರೆ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದೆ. ಸದ್ಯ ಚಿತ್ರದ ನಾಯಕಿಯಾಗಿ ಶುಭಾ ಪೂಂಜಾ ಮತ್ತೂಂದು ಪ್ರಮುಖ ಪಾತ್ರದಲ್ಲಿ ಗೋವಿಂದೇ ಗೌಡ ಅಭಿನಯಿಸುತ್ತಿದ್ದು, ಚಿತ್ರದ ಇತರ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ಇನ್ನಷ್ಟೆ ನಡೆಯಬೇಕಿದೆ. ಇನ್ನು “ಅಂಬುಜಾ’ ಚಿತ್ರದಲ್ಲಿ ಶುಭಾ ಹಿಂದೆಂದೂ ಕಾಣಿಸಿಕೊಳ್ಳದ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರಂತೆ.

ಚಿತ್ರದಲ್ಲಿ ಕ್ರೈಂ ರಿಪೋರ್ಟರ್‌ ಆಗಿರುವ ಶುಭಾ ಪೂಂಜಾ ತಮ್ಮ ತನಿಖೆಯಿಂದ ಅಪರಾಧ ಪ್ರಕರಣವೊಂದನ್ನು ಭೇದಿಸುತ್ತಾರಂತೆ. ಸೆಪ್ಟೆಂಬರ್‌ ಅಥವಾ ಅಕ್ಟೋಬರ್‌ನಿಂದ ಚಿತ್ರೀಕರಣ ಶುರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.