ಇದು ಕರಾಳ ದಿನ: ಪುನೀತ್ ನಿಧನಕ್ಕೆ ಕಂಬನಿ ಮಿಡಿದ ಅಮಿತಾಬ್ ಬಚ್ಚನ್


Team Udayavani, Oct 30, 2021, 12:24 PM IST

ಇದು ಕರಾಳ ದಿನ: ಪುನೀತ್ ನಿಧನಕ್ಕೆ ಕಂಬನಿ ಮಿಡಿದ ಅಮಿತಾಬ್ ಬಚ್ಚನ್

ಮುಂಬೈ: ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಭಾರತೀಯ ಚಿತ್ರರಂಗವನ್ನು ಆಘಾತಕ್ಕೆ ದೂಡಿದೆ. ಕನ್ನಡದ ಪವರ್ ಸ್ಟಾರ್ ನಿಧನಕ್ಕೆ ಅನ್ಯ ಭಾಷೆಯ ನಟರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ದಿಗ್ಗಜ ಅಮಿತಾಭ್ ಬಚ್ಚನ್ ಅವರು ‘ಇದು ಕರಾಳ ದಿನ’ ಎಂದಿದ್ದಾರೆ.

ಪುನೀತ್ ಸಾವಿಗೆ ಸಂತಾಪ ಸೂಚಿಸಿ ಬಿಗ್ ಬಿ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ. “ಕನ್ನಡ ಚಿತ್ರರಂಗದ ದಿಗ್ಗಜ ರಾಜ್ ಕುಮಾರ್ ಅವರ ಕಿರಿಯ ಪುತ್ರ, ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾದರು. ಅವರಿಗೆ ಕೇವಲ 46 ವರ್ಷಗಳಾಗಿತ್ತು! ಇದು ನಮಗೆಲ್ಲರಿಗೂ ತೀವ್ರ ಆಘಾತವನ್ನುಂಟು ಮಾಡಿದೆ ದಿವಂಗತ ರಾಜ್ ಕುಮಾರ್ ಅವರ ಕುಟುಂಬ ನಮಗೆ ಯಾವತ್ತೂ ತುಂಬಾ ಹತ್ತಿರವಾಗಿದ್ದರು ಎಂದು ಬಿಗ್ ಬಿ ಬರೆದಿದ್ದಾರೆ.

ಇದನ್ನೂ ಓದಿ:ನನಸಾಗದ ಪುನೀತ್‌ ಚಿತ್ರೀಕರಣದ ಕನಸು!

ನಟ ಪುನೀತ್ ರಾಜ್ ಕುಮಾರ್ ಸಾವಿಗೆ ಅಮಿತಾಭ್ ಬಚ್ಚನ್ ಅವರು ಟ್ವಿಟ್ಟರ್‌ನಲ್ಲಿಯೂ ಸಂತಾಪ ಸೂಚಿಸಿದ್ದಾರೆ. “ಕರಾಳ ಮತ್ತು ಪ್ರಾರ್ಥನೆಯ ದಿನ .. ಕುಟುಂಬಕ್ಕೆ ಹತ್ತಿರವಿರುವ ಇಬ್ಬರು ಇಂದು ನಿಧನರಾದರು .. ಇದು ತುಂಬಾ ಕತ್ತಲೆಯಾಗಿದೆ” ಎಂದಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದರು. ಬಾಲನಟನಾಗಿ ಕನ್ನಡ ಚಿತ್ರಂಗಕ್ಕೆ ಕಾಲಿಟ್ಟಿದ್ದ ಅಣ್ಣಾವ್ರ ಕಿರಿಯ ಪುತ್ರ ಪುನೀತ್ ರಾಜ್ ಕುಮಾರ್ ನಂತರ ಅಪ್ಪು ಚಿತ್ರದ ಮೂಲಕ ನಾಯಕನಟನಾಗಿ ಎಂಟ್ರಿ ನೀಡಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.