ಇಂದು ಅನಂತ್‌ನಾಗ್‌ ಬರ್ತ್‌ಡೇ: ಎವರ್‌ಗ್ರೀನ್‌ ಹೀರೋ ಕೈಯಲ್ಲಿ ವಿಭಿನ್ನ ಪಾತ್ರಗಳು


Team Udayavani, Sep 4, 2021, 9:53 AM IST

anant nag

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್‌ನಾಗ್‌ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತಮ್ಮ ಅಮೋಘ ಅಭಿನಯದ ಮೂಲಕ ದೊಡ್ಡ ಅಭಿಮಾನಿ ವರ್ಗವನ್ನೇ ಹೊಂದಿರುವ ಅನಂತ್‌ ನಾಗ್‌ ಅವರು ಇಂದು 74ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ನಾಯಕ ನಟನಾಗಿಂದ ಹಿಡಿದು ಪೋಷಕ ನಟನವರೆಗೂ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿರುವ ಅನಂತ್‌ನಾಗ್‌ ಅವರು ಸದ್ಯ ಒಂದಷ್ಟು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಕೋವಿಡ್‌ ಹಿನ್ನೆಲೆಯಿಂದಾಗಿ ಕಳೆದ ಒಂದೂವರೆ ವರ್ಷದಿಂದ ಚಿತ್ರೀಕರಣದಿಂದ ದೂರವಿದ್ದ ಅನಂತ್‌ನಾಗ್‌ ಅವರು ಈಗ ಮತ್ತೆ ಚಿತ್ರೀಕರಣದತ್ತ ಮುಖ ಮಾಡಿದ್ದಾರೆ.

ಇತ್ತೀಚೆಗಷ್ಟೇ ದೃಶ್ಯ-2′ ಚಿತ್ರೀಕರಣದಲ್ಲಿ ಭಾಗವಹಿಸಿರುವ ಅನಂತ್‌ ನಾಗ್‌ ಅವರ, “ಮೇಡ್‌ ಇನ್‌ ಬೆಂಗಳೂರು’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಇದರ ಜೊತೆಗೆ ರಕ್ಷಿತ್‌ ಶೆಟ್ಟಿ ಪರಂವಾ ಸ್ಟುಡಿಯೋ ನಿರ್ಮಾಣದಲ್ಲಿ ತಯಾರಾಗುತ್ತಿರುವ “ಆಬ್ರಕಡಾಬ್ರ’ ಚಿತ್ರದಲ್ಲೂ ಅನಂತ್‌ನಾಗ್‌ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇದಲ್ಲದೇ ಯೋಗರಾಜ್‌ ಭಟ್‌ ನಿರ್ದೇಶನದ “ಗಾಳಿಪಟ-2′ ಚಿತ್ರದಲ್ಲೂ ಅನಂತ್‌ನಾಗ್‌ ನಟಿಸಿದ್ದಾರೆ.

ಇದನ್ನೂ ಓದಿ:ವರ್ಕ್‌ ಫ್ರಂ ಹೋಂನಲ್ಲಿ ಕೂಡ ಧೂಮಪಾನ ನಿಷೇಧ! ತನ್ನ ನೌಕರರಿಗೆ ಜಪಾನ್‌ ಕಂಪೆನಿಯ ಆದೇಶ

ಇತ್ತೀಚೆಗಷ್ಟೇ ನಡೆದ ಅನಂತ್‌ನಾಗ್‌ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂಬ ಅಭಿಯಾನಕ್ಕೆ ಸ್ಟಾರ್‌ ನಟರು ಕೈ ಜೋಡಿಸಿದ್ದಾರೆ. ನಟರಾದ ಯಶ್‌, ಪುನೀತ್‌ ರಾಜ್‌ಕುಮಾರ್‌, ರಕ್ಷಿತ್‌, ರಿಷಭ್‌ ಸೇರಿದಂತೆ ಅನೇಕ ನಟರು ಈ ಅಭಿಯಾನಕ್ಕೆ ಸಾಥ್‌ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.