ಲಾಕ್‌ಡೌನ್‌ನಲ್ಲಿ ಸ್ಕ್ರಿಪ್ಟ್ ಮಾಡ್ತಿದ್ದಾರೆ ಅನಿರುದ್ಧ್

ಸಾಕ್ಷ್ಯ ಚಿತ್ರವೊಂದಕ್ಕೆ ತಯಾರಿ

Team Udayavani, Apr 24, 2020, 10:02 AM IST

suchitra-tdy-2

ಹಿರಿಯ ನಟ, ಸಾಹಸ ಸಿಂಹ ವಿಷ್ಣುವರ್ಧನ್‌ ಮತ್ತು ಭಾರತಿ ವಿಷ್ಣುವರ್ಧನ್‌ ಅಳಿಯ ನಟ ಅನಿರುದ್ಧ್ ಈಗ ಕಿರುತೆರೆಯಲ್ಲಿ ಸ್ಟಾರ್‌ ಆಗಿ ಮಿಂಚುತ್ತಿದ್ದಾರೆ. ಸದ್ಯ  ಕೋವಿಡ್ 19 ಲಾಕ್‌ಡೌನ್‌ ನಿಂದಾಗಿ ಕಿರುತೆರೆಯ ಧಾರಾವಾಹಿಗಳು ತಾತ್ಕಾಲಿಕವಾಗಿ ಸ್ಥಗಿತವಾಗಿದ್ದು, ಈ ಲಾಕ್‌ ಡೌನ್‌ ಸಮಯದಲ್ಲಿ ಅನಿರುದ್ಧ್ ಸಿಕ್ಕಿರುವ ಸಮಯವನ್ನು ವ್ಯರ್ಥ ಮಾಡದೇ ಓದು, ಬರಹ ಅಂತೆಲ್ಲ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಜೊತೆಗೆ ತಮ್ಮ ಪ್ರೀತಿಯ ಅತ್ತೆ ಭಾರತಿ ವಿಷ್ಣುವರ್ಧನ್‌ ಅವರ ಬದುಕಿನ ಹೂರಣವನ್ನು ಹೊತ್ತ ಡಾಕ್ಯುಮೆಂಟರಿ (ಸಾಕ್ಷ್ಯಚಿತ್ರ) ನಿರ್ಮಿಸುವ ಕಾರ್ಯದಲ್ಲಿ ನಿರತವಾಗಿದ್ದಾರೆ.

ಈ ಡಾಕ್ಯುಮೆಂಟರಿಯಲ್ಲಿ ಭಾರತಿ ವಿಷ್ಣುವರ್ಧನ್‌ ಅವರ ಬಾಲ್ಯದಿಂದ ಹಿಡಿದು ಇಲ್ಲಿಯವರೆಗಿನ ಜೀವನವನ್ನು ತೆರೆದಿಡುವ ಪ್ರಯತ್ನ ಮಾಡುತ್ತಿದ್ದಾರಂತೆ ಅನಿರುದ್‌ª. ಇನ್ನು ಭಾರತಿ ವಿಷ್ಣುವರ್ಧನ್‌ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟ “ಬಾಳ ಬಂಗಾರ ನೀನು’ ಹಾಡಿನ ಸಾಲನ್ನೆ ಅನಿರುದ್ಧ್ª ಈ ಡಾಕ್ಯುಮೆಂಟರಿಗೆ ಇಟ್ಟಿದ್ದಾರೆ. ಸುಮಾರು ಎರಡೂವರೆ ತಾಸಿನ ಈ ಸಾಕ್ಷ್ಯಚಿತ್ರಕ್ಕೆ ಅನಿರುದ್ಧ್ ಅವರೆ ಕಥೆ, ಸಂಭಾಷಣೆ ಬರೆದು ಅವರೇ ಸಿದ್ಧಪಡಿಸುತ್ತಿದ್ದಾರೆ.

ಪ್ರತಿದಿನ ಈ ಡಾಕ್ಯುಮೆಂಟರಿಗಾಗಿ ಅನಿರುದ್ಧ್ ಸಮಯವನ್ನು ಮೀಸಲಿಟ್ಟಿದ್ದಾರೆ. ಇನ್ನು ಮನೆಯಲ್ಲಿ ಸುಮ್ಮನೆ ಕೂರದ ಅನಿರುದ್ಧ್ ಪತ್ರಿಕೆಗಳಿಗೆ ಲೇಖನಗಳನ್ನು ಬರೆಯುವುದು ಮಾಡುತ್ತಾರೆ. ಪತ್ನಿ ಕೀರ್ತಿವರ್ಧನ್‌, ಅತ್ತೆ ಭಾರತಿಗೆ ಮನೆಯ ಕೆಲಸದಲ್ಲೂ ಆಗಾಗ ಕೈಜೋಡಿಸುತ್ತಾರಂತೆ.

ಈ ಬಗ್ಗೆ ಮಾತನಾಡುವ ಅನಿರುದ್ಧ್, ಸಿಕ್ಕಿರುವ ಸಮಯವನ್ನು ವ್ಯರ್ಥ ಮಾಡಬಾರದು. ಏನಾದರೂ ಹೊಸತನ್ನು ಕಲಿಯುವುದು ಓದುವುದು ಮಾಡಬೇಕು.ಹೊಸ ಹೊಸ ವಿಚಾರಗಳನ್ನು ಓದಿ ಜ್ಞಾನಭಂಡಾರ ಹೆಚ್ಚಿಸಿಕೊಳ್ಳಬೇಕು ಎನ್ನುತ್ತಾರೆ. ಇನ್ನು ಅನಿರುದ್ಧ್, ಕಿರುತೆರೆಯ ಧಾರಾವಾಹಿಯಯಲ್ಲಿ ನಟಿಸುವುದಕ್ಕೆ ಅವರನ್ನು ಒಪ್ಪಿಸಿದ್ದು ಅವರ ಪುತ್ರಿಯಂತೆ. “ಹೊಸ ಸವಾಲುಗಳನ್ನು ಎದುರಿಸಲು ಇಷ್ಟಪಡುವ ನಾನು ಧಾರಾವಾಹಿಯನ್ನು ಕೂಡ ಸವಾಲಾಗಿಯೇ ಸ್ವೀಕರಿಸಿದ್ದೆ. ಹೊಸ ಆಯಾಮಗಳನ್ನು ಬಹಳ ವಿವರವಾಗಿ ನಾಟಕದಲ್ಲಾಗಲೀ ಸಿನಿಮಾದಲ್ಲಾಗಲೀ ಅಷ್ಟಾಗಿ ಬಿಚ್ಚಿಡಲು ಸಾಧ್ಯವಿಲ್ಲ. ಕಿರುತೆರೆ ತಲುಪಿರುವಷ್ಟೂ ಯಾವುದೇ ಮಾಧ್ಯಮ ಇಷ್ಟು ಸುಲಭವಾಗಿ ಜನರನ್ನು ಅದೂ ಗ್ರಾಮೀಣ ಭಾಗದಲ್ಲಿ ತಲುಪಿಲ್ಲ. ಜನರ ಪ್ರೀತಿ ಹಾರೈಕೆ ಆಶೀರ್ವಾದವೇ ಈ ಯಶಸ್ಸಿಗೆ ಕಾರಣ’ ಎಂದು ಹೇಳುತ್ತಾರೆ ಅನಿರುದ್ಧ್. ­

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.