ಅನಿತಾ ಭಟ್‌ ಈಗ ವೈಶಾಖಿಣಿ


Team Udayavani, Nov 8, 2017, 10:27 AM IST

Vaishaakini.jpg

ಅನಿತಾ ಭಟ್‌ ಖುಷಿಯಾಗಿದ್ದಾರೆ. ಅವರ ಖುಷಿಗೆ ಕಾರಣ “ವೈಶಾಖಿಣಿ’. ಯಾರೀ ವೈಶಾಖಿನಿ ಎಂದರೆ ಸಿನಿಮಾ ಬಗ್ಗೆ ಹೇಳಬೇಕು. ಹೌದು, ಅನಿತಾ ಭಟ್‌ ವೈಶಾಕಿನಿ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಇಡೀ ಸಿನಿಮಾ ಅವರ ಸುತ್ತವೇ ಸಾಗುವುದರಿಂದ ಈ ಅವಕಾಶಕ್ಕಾಗಿ ಖುಷಿಯಾಗಿದ್ದಾರೆ. ಅಂದಹಾಗೆ, ವೈಶಾಕಿನಿ ಪೌರಾಣಿಕ ಹಿನ್ನೆಲೆಯಲ್ಲಿ ಸಾಗುವ ಸಿನಿಮಾ. ಅನಿತಾ ಇಲ್ಲಿ ರಾಣಿಯಾಗಿ ಕಾಣಿಸಿಕೊಂಡಿದ್ದಾರೆ.

ತೆರೆಮೇಲೆ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಳ್ಳುವ ಜೊತೆಗೆ ಚಿತ್ರದ ನಾಯಕನ ಜೊತೆ ರೊಮ್ಯಾನ್ಸ್‌ ಕೂಡಾ ಮಾಡಿದ್ದಾರಂತೆ. “ನಾನು ಯಾವ ಹೀರೋ ಜೊತೆಯೂ ರೊಮ್ಯಾನ್ಸ್‌ ಮಾಡಿಲ್ಲ. ಆದರೆ, ಈ ಸಿನಿಮಾದಲ್ಲಿ ಸಾಕಷ್ಟು ರೊಮ್ಯಾಂಟಿಕ್‌ ದೃಶ್ಯಗಳಿವೆ. ಒಳ್ಳೆಯ ಪಾತ್ರ ಸಿಕ್ಕಿದೆ’ ಎಂದು ಖುಷಿಯಿಂದ ಹೇಳಿಕೊಂಡರು. ಚಿತ್ರದಲ್ಲಿ ಅನಿತಾ ಭಟ್‌ ರಾಣಿಯಾಗಿ ಕಾಣಿಸಿಕೊಂಡಿದ್ದಾರೆ.

ರಾಜ-ರಾಣಿ ಮಧುಚಂದ್ರಕ್ಕೆ ತೆರಳಿದ ವೇಳೆ ರಾಣಿಯ ಮೇಲೆ ಆಸೆ ಬೀಳುವ ರಿಷಿ ಕುಮಾರ್‌ ಎಲ್ಲರನ್ನು ಸಾಯಿಸುತ್ತಾ ಬರುತ್ತಾನಂತೆ. ಆ ನಂತರದ ಸೇಡಿನ ಕಥೆಯನ್ನು ಇಲ್ಲಿ ಹಾರರ್‌ ಹಿನ್ನೆಲೆಯಲ್ಲಿ ತೋರಿಸಲಾಗಿದೆ. ಬಿ.ಎಸ್‌.ಸಂಜಯ್‌ ಈ ಚಿತ್ರದ ನಿರ್ದೇಶಕರು. ಹಾರರ್‌ ಚಿತ್ರ ಇದಾಗಿರುವುದರಿಂದ ಇಲ್ಲಿ ಗ್ರಾಫಿಕ್‌ಗೂ ಹೆಚ್ಚು ಕೊಡಲಾಗಿದೆಯಂತೆ. ಅಂದಹಾಗೆ, ಈ ಚಿತ್ರ ಮರಾಠಿಯಲ್ಲೂ ತಯಾರಾಗುತ್ತಿದೆ.

ವಿನ್ಸೆಂಟ್‌ ಎನ್ನುವವರು ಮರಾಠಿಯಲ್ಲಿ ಸಿನಿಮಾ ಮಾಡಲಿದ್ದಾರೆ. ಅನಿತಾ ಭಟ್‌ ಎರಡೂ ಭಾಷೆಯಲ್ಲೂ ಇರಲಿದ್ದಾರಂತೆ.  ಇನ್ನು, ಬಾಡಿ ಬಿಲ್ಡರ್‌ ಆಗಿ ಮಿಸ್ಟರ್‌ ವರ್ಲ್ಡ್, ಮಿಸ್ಟರ್‌ ಇಂಡಿಯಾ, ಮಿಸ್ಟರ್‌ ಕರ್ನಾಟಕ ಆಗಿ ಮಿಂಚಿರುವ ಪವನ್‌ ಶೆಟ್ಟಿ ಈ ಸಿನಿಮಾದ ನಾಯಕ. ಮೊದಲ ಸಿನಿಮಾದಲ್ಲೇ ಒಳ್ಳೆಯ ಪಾತ್ರ ಸಿಕ್ಕ ಖುಷಿ ಅವರಿಗಿದೆ. ಚಿತ್ರದಲ್ಲಿ ವಿಶಾಲ್‌, ಶಾಕೂರ್‌ ರಾಣಾ ಸೇರಿದಂತೆ ಅನೇಕರು ನಟಿಸಿದ್ದಾರೆ. 

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.