ಅನ್ನಂ ಪರಬ್ರಹ್ಮ ಸ್ವರೂಪ: ಚಿತ್ರಕ್ಕೆ ಬಿರುಸಿನ ಚಿತ್ರೀಕರಣ
Team Udayavani, Sep 4, 2017, 6:03 PM IST
ಹಿಂದೆ “ರೋಷಾಗ್ನಿ’, “ಬಿಡಲ್ಲ’ ಎಂಬ ಎರಡು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ, ನಟನೆಯನ್ನು ಮಾಡಿದ್ದ ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದಿರುವ ರಾಜವೀರ್ ಅವರ ಮೂರನೇ ಚಿತ್ರ “ಅನ್ನಂ ಪರಬ್ರಹ್ಮ ಸ್ವರೂಪ’. ಪ್ರಸ್ತುತ ಈ ಚಿತ್ರಕ್ಕೆ ಬೆಂಗಳೂರಿನ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ರೈತನ ಸದ್ಯದ ಪರಿಸ್ಥಿತಿಯ ಮೇಲೆ ಹೆಣೆಯಲಾಗಿರುವ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ರಾಜವೀರ್ ಅವರೆ ನಿರ್ದೇಶಿಸಿದ್ದಾರೆ.
ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿರುವ ರಾಜವೀರ್ ಸಾಹಸ ನಿರ್ದೇಶನವನ್ನು ಮಾಡಿದ್ದಾರೆ. ರಾಜವೀರ್ ಅವರ ಮಗ ಸೂರ್ಯರಾಜ್ ಚಿತ್ರಕ್ಕೆ ಸಂಗೀತ ನೀಡುವುದರೊಂದಿಗೆ ಛಾಯಾಗ್ರಹಣವನ್ನು ಮಾಡಿದ್ದಾರೆ. ರಾಜವೀರ್, ಸಿದ್ದರಾಮ, ನಾಗಣ್ಣ ಮಾಸ್ಟರ್,
ದೀಪು, ನಿರ್ಮಸಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ