ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 15ನೇ ಪ್ರಶಸ್ತಿ ಪ್ರಕಟ


Team Udayavani, Jan 12, 2017, 11:21 AM IST

awards.jpg

ಸುಧೀಂದ್ರ ಅವರ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯಿಂದ ಜ. 28ರ ಶನಿವಾರ, ರಾಘವೇಂದ್ರ ಚಿತ್ರವಾಣಿ 40ನೇ ವಾರ್ಷಿಕೋತ್ಸವ ಮತ್ತು 15ನೇ ಪ್ರಶಸ್ತಿ ಪ್ರದಾನ ಸಮಾರಂಭ, ದಿ. ಡಿ. ಸುಧೀಂದ್ರ ಅವರ 65ನೇ ಹುಟ್ಟುಹಬ್ಬ ಸಮಾರಂಭ ನಡೆಯಲಿದೆ. 

2015ರ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ
* ಹೆಚ್‌.ಎನ್‌. ಮಾರುತಿ (ಹಿರಿಯ ಚಲನಚಿತ್ರ ನಿರ್ಮಾಪಕರು) 

* ರುಕ್ಕೋಜಿ (ಹಿರಿಯ ಚಲನಚಿತ್ರ ಪತ್ರಕರ್ತರು)

* 2016ರ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

* ಸಂದೇಶ್‌ ನಾಗರಾಜ್‌ (ಹಿರಿಯ ಚಲನಚಿತ್ರ ನಿರ್ಮಾಪಕರು)

* ಚಿರಂಜೀವಿ (ಹಿರಿಯ ಚಲನಚಿತ್ರ ಪತ್ರಕರ್ತರು)

* 2016ನೇ ಸಾಲಿನ ಇತರೆ ಪ್ರಶಸ್ತಿಗಳು

* ಗಾಯಕಿ ಲತಾ ಹಂಸಲೇಖ (ಡಾ. ರಾಜಕುಮಾರ್‌ ಪ್ರಶಸ್ತಿ)

* ಹಿರಿಯ ನಿರ್ದೇಶಕ ನಾಗಣ್ಣ (ಯಜಮಾನ’ ಚಿತ್ರದ ಖ್ಯಾತಿ ಆರ್‌.ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ)

* ಹಿರಿಯ ನಟಿ ಆರ್‌.ಟಿ. ರಮ (ಜಯಮಾಲ ರಾಮಚಂದ್ರ ಪ್ರಶಸ್ತಿ) 

* “ಗೋಧಿ ಬಣ್ಣ  ಸಾಧರಣ ಮೈಕಟ್ಟು’ ಚಿತ್ರದ ಸಂಗೀತಕ್ಕಾಗಿ ಚರಣ್‌ರಾಜ್‌ (ಎಂ.ಎಸ್‌.ರಾಮಯ್ಯ ಮೀàಡಿಯಾ ಅಂಡ್‌ ಎಂಟರ್‌ಟೈನ್‌ಮೆಂಟ್‌ ಪ್ರç.ಲಿ ಪ್ರಶಸ್ತಿ)

* “ಗೋಧಿ ಬಣ್ಣ  ಸಾಧಾರಣ ಮೈಕಟ್ಟು’ ಚಿತ್ರದ ಕಥೆಗಾಗಿ ಹೇಮಂತ್‌ ರಾವ್‌ (ನಿರ್ದೇಶಕ-ನಿರ್ಮಾಪಕ ಕೆ.ವಿ. ಜಯರಾಂ ಪ್ರಶಸ್ತಿ)

* “ರಾಮರಾಮಾ ರೇ’ ಚಿತ್ರದ ಸಂಭಾಷಣೆಗಾಗಿ ಸಿದ್ದಗಂಗಯ್ಯ ಕಂಬಾಳು (ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ)

* “ತಿಥಿ’ ಚಿತ್ರದ ಚೊಚ್ಚಲ ನಿರ್ದೇಶನಕ್ಕಾಗಿ ರಾಮ್‌ ರೆಡ್ಡಿ (ಬಿ.ಸುರೇಶ್‌ ಪ್ರಶಸ್ತಿ)

* “ನೀರ್‌ ದೋಸೆ’ ಚಿತ್ರದ “ಹೋಗಿ ಬಾ ಬೆಳಕೆ …’ ಗೀತರಚನೆಗಾಗಿ ವಿಜಯಪ್ರಸಾದ್‌ (ಹಿರಿಯ ಪತ್ರಕರ್ತರಾದ ಪಿ.ಜಿ.ನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ)

* ಶ್ರೀ ಡಿಂಗ್ರಿ ನಾಗರಾಜ್‌ ಹಿರಿಯ ಕಲಾವಿದರು (“ಕಿಚ್ಚ ಕ್ರಿಯೇಷನ್ಸ್‌ ಪ್ರಶಸ್ತಿ ನಟ ಶ್ರೀ ಸುದೀಪ್‌ ಅವರಿಂದ)

ಟಾಪ್ ನ್ಯೂಸ್

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.