ಕೆಜಿಎಫ್ 2 ಚಿತ್ರೀಕರಣಕ್ಕೆ ಮತ್ತೂಂದು ಅಡ್ಡಿ
Team Udayavani, Sep 28, 2019, 8:25 PM IST
ಕೆಜಿಎಫ್: ಬಹುವೆಚ್ಚದ ಕೆಜಿಎಫ್ 2 ಚಿತ್ರೀಕರಣಕ್ಕೆ ಮತ್ತೂಂದು ಅಡ್ಡಿ ಎದುರಾಗುವ ಸಂಭವ ಇದೆ. ಕುಖ್ಯಾತ ರೌಡಿ ತಂಗಂ ನ ತಾಯಿ ಪೌಳಿ ಕೆಜಿಎಫ್ 2 ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಬೇಕೆಂದು ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಆದರೆ ತಡೆಯಾಜ್ಞೆ ನೀಡದ ನ್ಯಾಯಾಲಯ ವಿಜಯ ಕಿರದಂಗೂರು, ಪ್ರಶಾಂತ್, ಫಿಲ್ಮ್ ಚೇಂಬರ್ ಮತ್ತು ಬಿಜಿಎಂಎಲ್ ಸಿಎಸ್ಒ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಕೆಜಿಎಫ್ ಚಿತ್ರವು ತನ್ನ ಮಗ ತಂಗಂ ಜೀವನಕ್ರಮವನ್ನು ಹೋಲುತ್ತಿದೆ. ಕೆಜಿಎಫ್ ಚಿತ್ರದಲ್ಲಿ ಅವನನ್ನು ಕೆಟ್ಟದಾಗಿ ತೋರಿಸಲಾಗಿದೆ. ಆದ್ದರಿಂದ ತಡೆಯಾಜ್ಞೆ ನೀಡಬೇಕೆಂದು ಪೌಳಿ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ಅ. 9ಕ್ಕೆ ನಡೆಯಲಿದೆ ಎಂದು ವಕೀಲ ಮಣಿವಣ್ಣನ್ ತಿಳಿಸಿದ್ದಾರೆ.
ಈ ಹಿಂದೆ ‘ಕೆಜಿಎಫ್ 2’ ಚಿತ್ರತಂಡ ಕೋಲಾರದ ಕೆನಡೀಸ್ ಸೈನೈಡ್ ಗುಡ್ಡದಲ್ಲಿ ಚಿತ್ರೀಕರಣ ನಡೆಸದಂತೆ ಜೆಎಂಎಫ್ಸಿ ನ್ಯಾಯಾಲಯ ತಡೆ ನೀಡಿತ್ತು. ಆದರೆ ಈ ಆದೇಶವನ್ನು ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ರದ್ದುಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ