ಮತ್ತೊಂದು ಚಿತ್ರಕ್ಕೆ ಒಂದಾದ್ರು ಗಣೇಶ-ಸುನಿ

ಚಮಕ್‌ ಜೋಡಿಯ ಫ‌ನ್‌ ಥ್ರಿಲ್ಲರ್‌

Team Udayavani, Jan 13, 2020, 7:05 AM IST

gani-suni

ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಸದ್ಯ “ಗಾಳಿಪಟ-2′ ಚಿತ್ರದಲ್ಲಿ ಬಿಝಿ. ಯೋಗರಾಜ್‌ ಭಟ್‌ ನಿರ್ದೇಶನದ ಈ ಚಿತ್ರದಲ್ಲಿ ಗಣೇಶ್‌ ನಟಿ ಸುತ್ತಿದ್ದಾರೆ. ಈಗಾಗಲೇ ಕುದುರೆಮುಖ ಸೇರಿದಂತೆ ಮಲೆ ನಾಡು ಸುತ್ತಮುತ್ತ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ. ಈಗ ಗಣೇಶ್‌ ಅವರ ಹೊಸ ಸಿನಿಮಾ ಕುರಿತಾದ ಸುದ್ದಿಯೊಂದು ಹೊರ ಬಿದ್ದಿದೆ. ಅದು ಗಣೇಶ್‌ ಹಾಗೂ ಸಿಂಪಲ್‌ ಸುನಿ ಕಾಂಬಿನೇಶನ್‌ ಸಿನಿಮಾ. ಹೌದು, ಸುನಿ ಹಾಗೂ ಗಣೇಶ್‌ ಅವರ ಕಾಂಬಿನೇಶನ್‌ನಲ್ಲಿ ಹೊಸ ಸಿನಿಮಾವೊಂದು ಬರಲಿದೆ.

ಈಗಾಗಲೇ ಮಾತುಕತೆಯಾಗಿದ್ದು, ಶೀಘ್ರದಲ್ಲೇ ಸೆಟ್ಟೇರಲಿದೆ. ಈಗಾಗಲೇ ಗಣೇಶ್‌ ಹಾಗೂ ಸುನಿ ಕಾಂಬಿನೇಶನ್‌ನಲ್ಲಿ “ಚಮಕ್‌’ ಸಿನಿಮಾ ಬಂದಿ ರೋದು ನಿಮಗೆ ಗೊತ್ತೇ ಇದೆ. ಆ ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರ ಕೂಡಾ ಹಿಟ್‌ಲಿಸ್ಟ್‌ ಸೇರಿತ್ತು. ಈಗ ಈ ಜೋಡಿ ಮತ್ತೆ ಒಂದಾಗುತ್ತಿದೆ. ಈ ಹೊಸ ಚಿತ್ರವನ್ನು ನಿರ್ಮಿಸುತ್ತಿರೋದು ಸುಪ್ರಿತ್‌. ಯಾವ ಸುಪ್ರಿತ್‌ ಎಂದರೆ “ಭರಾಟೆ’ ಸಿನಿಮಾ ತೋರಿಸಬೇಕು.

ಮುರಳಿ ನಾಯಕರಾಗಿದ್ದ “ಭರಾಟೆ’ ಚಿತ್ರ ನಿರ್ಮಿಸಿದ್ದ ಸುಪ್ರಿತ್‌ ಈಗ ಗಣೇಶ್‌ ಸಿನಿಮಾ ಮಾಡಲು ಮುಂದಾಗಿದ್ದಾರೆ. ಸದ್ಯ ಸುಪ್ರಿತ್‌ ಧನ್ವೀರ್‌ ನಾಯಕರಾಗಿರುವ “ಬಂಪರ್‌’ ಚಿತ್ರವನ್ನು ನಿರ್ಮಿಸಲು ಮುಂದಾ ಗಿದ್ದು, ಜನವರಿ 15ರಂದು ಚಿತ್ರದ ಮುಹೂರ್ತ ನಡೆಯಲಿದೆ. ಎಲ್ಲಾ ಓಕೆ, ಸುನಿ ಹಾಗೂ ಗಣೇಶ್‌ ಕಾಂಬಿನೇಶನ್‌ ಸಿನಿಮಾ ಯಾವಾಗ ಸೆಟ್ಟೇರುತ್ತದೆ ಎಂದರೆ ಅದಕ್ಕೆ ಸದ್ಯ ಉತ್ತರವಿಲ್ಲ.

ಏಕೆಂದರೆ ಇತ್ತ ಕಡೆ ಗಣೇಶ್‌ ಕೂಡಾ ತಮ್ಮ ಸಿನಿಮಾ ಕಮಿಟ್‌ಮೆಂಟ್‌ಗಳಲ್ಲಿ ಬಿಝಿಯಾಗಿದ್ದಾರೆ. ಸುನಿ ಕೂಡಾ ತಮ್ಮ “ಅವತಾರ್‌ ಪುರುಷ’ ಸಿನಿಮಾದಲ್ಲಿ ಬಿಝಿ. ಆ ಚಿತ್ರದ ಹಾಡುಗಳ ಚಿತ್ರೀಕರಣ ಇನ್ನಷ್ಟೇ ಬಾಕಿ ಇದೆ. ಈ ನಡುವೆಯೇ ಪುಷ್ಕರ್‌ ಜೊತೆ ಮತ್ತೊಂದು ಸಿನಿಮಾ ಕಮಿಟ್‌ ಆಗಿದ್ದಾರೆ. ಹಾಗಾಗಿ, ಈ ಎಲ್ಲಾ ಕಮಿಟ್ಮೆಂಟ್‌ಗಳು ಮುಗಿದ ಬಳಿಕ ಹೊಸ ಸಿನಿಮಾ ಸೆಟ್ಟೇರಬಹುದು. ಇದೊಂದು ಫ‌ನ್‌ ಥ್ರಿಲ್ಲರ್‌ ಜಾನರ್‌ನೊಂದಿಗೆ ಸಾಗುವ ಸಿನಿಮಾ ಎನ್ನಲಾಗಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.