ಕಿರುತೆರೆಯಲ್ಲಿ ‘ಅನುಪಮ’: ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರ


Team Udayavani, Mar 7, 2023, 9:19 AM IST

ಕಿರುತೆರೆಯಲ್ಲಿ ‘ಅನುಪಮ’: ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರ

“ಸ್ಟಾರ್‌ ಸುವರ್ಣ’ ವಾಹಿನಿ ಕನ್ನಡ ಕಿರುತೆರೆ ಪ್ರೇಕ್ಷಕರಿಗಾಗಿ “ಅನುಪಮ’ ಎಂಬ ಮತ್ತೂಂದು ಹೊಸ ಕೌಟುಂಬಿಕ ಕಥಾಹಂದರದ ಧಾರಾವಾಹಿಯನ್ನು ಹೊತ್ತು ತರುತ್ತಿದೆ.

ಮಧ್ಯ ವಯಸ್ಕ ಮಹಿಳೆ ಅನುಪಮ. ಸದಾ ಮನೆಯವರ ಬಗ್ಗೆ ಕಾಳಜಿ, ಕುಟುಂಬದವರ ಇಷ್ಟ-ಕಷ್ಟ, ಬೇಕು-ಬೇಡಗಳನ್ನು ಅರ್ಥ ಮಾಡಿಕೊಂಡು ಮನೆಯ ಗೃಹಲಕ್ಷ್ಮಿಯಂತಿರುವ ಈಕೆಗೆ ಮದುವೆಯಾಗಿ ಎರಡು ದಶಕಗಳ ಮೇಲಾಗಿದೆ. ತಾಯಿ, ಹೆಂಡತಿ. ಮಗಳು, ಸೊಸೆ ಎಲ್ಲಾ ರೀತಿಯ ಪಾತ್ರಗಳನ್ನು ನಿಭಾಯಿಸುವ ಈಕೆಗೆ 3 ಮಕ್ಕಳು, ಗಂಡನಿಗೆ ಈಕೆ ಓದಿಲ್ಲ, ಹಳೆಯ ಕಾಲದವಳು ಎಂಬ ತಾತ್ಸಾರ. ಮನೆಯಲ್ಲಿ ಏನೇ ತಪ್ಪುಗಳಾದರು ಅತ್ತೆ ದೂಷಿಸುವುದು ಈಕೆಯನ್ನೇ. ಶರವೇಗದಲ್ಲಿ ಬದಲಾಗುತ್ತಿರುವ ಕಾಲ, ಆಧುನಿಕ ಯುಗಕ್ಕೆ ಹೊಂದಿಕೊಂಡಿರುವ ಕುಟುಂಬದಲ್ಲಿ ಅನುಪಮ ಯಾವ ರೀತಿ ತನ್ನ ಅಸ್ಥಿತ್ವವನ್ನು ಉಳಿಸಿಕೊಂಡು, ಸಂತೋಷ ಕಂಡುಕೊಳ್ಳುತ್ತಾಳೆ ಎಂಬುದೇ “ಅನುಪಮ’ ಧಾರಾವಾಹಿಯ ಮುಖ್ಯ ಕಥಾ ಹಂದರ.

ಇದನ್ನೂ ಓದಿ:ದಕ್ಷಿಣ ಆಫ್ರಿಕಾ ತಂಡದಲ್ಲಿ ಬದಲಾವಣೆ; ಟಿ20 ತಂಡಕ್ಕೆ ನೂತನ ನಾಯಕನ ನೇಮಕ

ಅಂದಹಾಗೆ, ಸಾಮಾನ್ಯ ಗೃಹಿಣಿಯ ಅಸಾಮಾನ್ಯ ಕಥೆ “ಅನುಪಮ’ ಇದೇ ಮಾರ್ಚ್‌ 6 ರಿಂದ ಮಧ್ಯಾಹ್ನ 1 ಗಂಟೆಗೆ “ಸ್ಟಾರ್‌ ಸುವರ್ಣ’ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

1-wewqeq

Gaurav Gogoi ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಹಿಮಂತ ಶರ್ಮಾ ಪತ್ನಿ

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

1-wqqwe

Asian Games ಅತ್ಯಾಕರ್ಷಕ ಉದ್ಘಾಟನೆ: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

arrested

Manipur ; ಭಾರತದ ವಿರುದ್ಧ ಸಂಚು ರೂಪಿಸಿದ್ದ ಉಗ್ರನ ಬಂಧನ

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-7

Bigg Boss: ಊರ ಹಬ್ಬ ‘ಬಿಗ್ ಬಾಸ್ ಸೀಸನ್ 10’ ಆರಂಭಕ್ಕೆ ಡೇಟ್ ಫಿಕ್ಸ್

ravike prasanga title song

Sandalwood; ಟೈಟಲ್ ಟ್ರ್ಯಾಕ್ ನಲ್ಲಿ ‘ರವಿಕೆ ಪ್ರಸಂಗ’

tdy-2

Ba Ma Harish: ಶಕ್ತಿ ಮೀರಿ ಕೆಲಸ ಮಾಡಿದ ತೃಪ್ತಿ ಇದೆ

Film Chamber Election: ಇಂದು ಫಿಲ್ಮ್ ಚೇಂಬರ್‌ ಚುನಾವಣೆ

Film Chamber Election: ಇಂದು ಫಿಲ್ಮ್ ಚೇಂಬರ್‌ ಚುನಾವಣೆ

Rakshit Shetty spoke about Rashmika mandanna

Sapta Sagaralu Dhaati; ರಶ್ಮಿಕಾ ಜತೆ ಇನ್ನೂ ಸಂಪರ್ಕದಲ್ಲಿದ್ದೇನೆ..: ರಕ್ಷಿತ್ ಶೆಟ್ಟಿ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1—adsad

Goa; ಮಾಪ್ಸಾದಲ್ಲಿ ಕನ್ನಡ ಸಂಘದ ಕನ್ನಡ ಗಣಪನ ಪ್ರತಿಷ್ಠಾಪನೆ

1-aadas

Karwar Tunnel ; ಸತಾಯಿಸುವುದು ಒಳ್ಳೆಯದಲ್ಲ: ವಿಧಾನ ಪರಿಷತ್ ಸದಸ್ಯ ಉಳ್ವೇಕರ್

1-wewqeq

Gaurav Gogoi ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಹಿಮಂತ ಶರ್ಮಾ ಪತ್ನಿ

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

1-wqqwe

Asian Games ಅತ್ಯಾಕರ್ಷಕ ಉದ್ಘಾಟನೆ: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.