ಅನುಷ್ಕ ನಿರ್ದೇಶಕನ “ತಾಜ್‌ಮಹಲ್‌-2′

ಈ ಬಾರಿ ನಾಯಕನಾಗಿಯೂ ನಟನೆ

Team Udayavani, Jun 19, 2019, 3:00 AM IST

anushka

“ತಾಜ್‌ಮಹಲ್‌’ ಆರ್‌.ಚಂದ್ರು ನಿರ್ದೇಶನದ ಚೊಚ್ಚಲ ಸಿನಿಮಾ. ಆಗಷ್ಟೇ ಗಾಂಧಿನಗರಕ್ಕೆ ಕನಸು ಕಟ್ಟಿಕೊಂಡು ಬಂದಿದ್ದ ಚಂದ್ರು ಕೈ ಹಿಡಿದ ಸಿನಿಮಾ “ತಾಜ್‌ಮಹಲ್‌’. ಮೊದಲ ಸಿನಿಮಾದಲ್ಲೇ ಗೆಲುವು ನೀಡಿ, ಚಂದ್ರು ಎಂಬ ನಿರ್ದೇಶಕ ಚಿತ್ರರಂಗದಲ್ಲೇ ನೆಲೆನಿಲ್ಲುವಂತೆ ಮಾಡಿದ ಸಿನಿಮಾ “ತಾಜ್‌ಮಹಲ್‌’.

ಎಲ್ಲಾ ಓಕೆ ಈಗ ಯಾಕೆ ಈ “ತಾಜ್‌ಮಹಲ್‌’ ವಿಷಯ ಅಂತೀರಾ, ಅದಕ್ಕೆ ಕಾರಣ “ತಾಜ್‌ಮಹಲ್‌-2′. ಹೌದು, “ತಾಜ್‌ಮಹಲ್‌-2′ ಎಂಬ ಸಿನಿಮಾವೊಂದು ಆರಂಭವಾಗುತ್ತಿದೆ. ಮೊನ್ನೆಯಷ್ಟೇ “ಐ ಲವ್‌ ಯು’ ಬಿಡುಗಡೆ ಮಾಡಿದ ಚಂದ್ರು ಅಷ್ಟು ಬೇಗ ಮತ್ತೂಂದು ಸಿನಿಮಾ ಅನೌನ್ಸ್‌ ಮಾಡಿದ್ರಾ ಎಂದು ನೀವು ಕೇಳಬಹುದು.

ಖಂಡಿತಾ ಇಲ್ಲ, ಈ ಸಿನಿಮಾಕ್ಕೂ ಚಂದ್ರು ಅವರಿಗೂ ಯಾವುದೇ ಸಂಬಂಧವಿಲ್ಲ. ಈ ಚಿತ್ರವನ್ನು ನಿರ್ದೇಶಿಸುತ್ತಿರೋದು ದೇವರಾಜ್‌ ಕುಮಾರ್‌. ಈ ಹಿಂದೆ “ಡೇಂಜರ್‌ ಝೋನ್‌’, “ನಿಶ್ಯಬ್ಧ-2′, “ಅನುಷ್ಕ’ ಚಿತ್ರ ಮಾಡಿದ ದೇವರಾಜ್‌ ಕುಮಾರ್‌ ಈಗ “ತಾಜ್‌ಮಹಲ್‌-2′ ಸಿನಿಮಾ ಮಾಡುತ್ತಿದ್ದಾರೆ.

ಕಳೆದ ಬಾರಿ “ಅನುಷ್ಕ’ ಸಿನಿಮಾ ಮೇಲೆ ಸಿಕ್ಕಾಪಟ್ಟೆ ಭರವಸೆ ಇಟ್ಟಿದ್ದ ದೇವರಾಜ್‌ಕುಮಾರ್‌ಗೆ ಆ ಚಿತ್ರದಿಂದ ಹೆಚ್ಚೇನು ಖುಷಿ ಸಿಕ್ಕಂತಿಲ್ಲ. ಈಗ ತಮ್ಮ ಕನಸನ್ನು “ತಾಜ್‌ಮಹಲ್‌-2’ನತ್ತ ನೆಟ್ಟಿದ್ದಾರೆ. ಇಷ್ಟು ದಿನ ತಮ್ಮ ಸಿನಿಮಾದಲ್ಲಿ ರೂಪೇಶ್‌ ಶೆಟ್ಟಿಗೆ ನಾಯಕನ ಪಾತ್ರ ಕೊಡುತ್ತಿದ್ದ ದೇವರಾಜ್‌ಕುಮಾರ್‌ ಈ ಬಾರಿ ತಾವೇ ಹೀರೋ ಆಗಲು ಹೊರಟಿದ್ದಾರೆ.

ಈ ಮೂಲಕ ಮತ್ತೂಂದು ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಈ ಚಿತ್ರದ ತಾರಾಬಳಗದಲ್ಲಿ ಸಮೃದ್ಧಿ, ಮುಖೇಶ್‌ ತಿವಾರಿ, ತಬಲಾ ನಾಣಿ, ಕಡ್ಡಿಪುಡಿ ಚಂದ್ರು, ಜಿಮ್‌ ರವಿ ವಿಕ್ಚರಿ ವಾಸು ಮುಂತಾದವರಿದ್ದಾರೆ. ವಿಕ್ರಂ ಸೆಲ್ವ ಅವರ ಸಂಗೀತ ನಿರ್ದೇಶನವಿದೆ. ಗಂಗಾಂಬಿಕೆ ಫಿಲಂಸ್‌ನಲ್ಲಿ ಈ ಚಿತ್ರ ತಯಾರಾಗುತ್ತಿದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.