ರಚಿತಾ ಏಪ್ರಿಲ್‌ ಕನಸು; ಹುಟ್ಟುಹಬ್ಬದಂದೂ ಬುಲ್‌ ಬುಲ್‌ ಬಿಝಿ


Team Udayavani, Oct 4, 2018, 5:29 PM IST

rachita-ram-25.jpg

ನಟಿ ರಚಿತಾ ರಾಮ್‌ ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹಾಗಂತ ಅವರು ಶೂಟಿಂಗ್‌ಗೆ ಚಕ್ಕರ್‌ ಹಾಕಿ, ಹುಟ್ಟುಹಾಕಿ ಆಚರಿಸಿಕೊಂಡಿಲ್ಲ. “ಐ ಲವ್‌ ಯೂ’ ಸೆಟ್‌ನಲ್ಲೇ ಅವರ ಹುಟ್ಟುಹಬ್ಬ ನಡೆದು ಹೋಗಿದೆ. ಹಾಸನ ಬಳಿಯ ಕಾಲೇಜೊಂದರಲ್ಲಿ “ಐ ಲವ್‌ ಯೂ’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ನಡೆಯುತ್ತಿದ್ದು, ರಚಿತಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆದರೆ, ರಚಿತಾ ರಾಮ್‌ಗೊಂದು ಆಸೆ ಇತ್ತಂತೆ. ಅದು ತಮ್ಮ “ಏಪ್ರಿಲ್‌’ ಸಿನಿಮಾದ ಟೀಸರ್‌ ಬಿಡುಗಡೆ ಮಾಡಬೇಕೆಂದು. “ಏಪ್ರಿಲ್‌’ ನಾಯಕಿ ಪ್ರಧಾನ ಚಿತ್ರವಾಗಿದ್ದು, ರಚಿತಾ ಇಲ್ಲಿ ನಟಿಸುತ್ತಿದ್ದಾರೆ. 

ಈ ಚಿತ್ರದ ಟೀಸರ್‌ ಅನ್ನು ತಮ್ಮ ಹುಟ್ಟುಹಬ್ಬ ದಿನ ಬಿಡುಗಡೆ ಮಾಡಬೇಕು, ತಮ್ಮ ಆತ್ಮೀಯ ಬಳಗವನ್ನೆಲ್ಲಾ ಆಹ್ವಾನಿಸಬೇಕೆಂದುಕೊಂಡಿದ್ದರಂತೆ ರಚಿತಾ. ಆದರೆ, ತಾಂತ್ರಿಕ ಕಾರಣಗಳಿಂದಾಗಿ ಅದು ಸಾಧ್ಯವಾಗಿಲ್ಲ. ಸದ್ಯದಲ್ಲೇ ಅದ್ಧೂರಿ ಕಾರ್ಯಕ್ರಮ ಮೂಲಕ ಟೀಸರ್‌ ಬಿಡುಗಡೆ ಮಾಡುವ ಯೋಚನೆ ರಚಿತಾಗಿದೆ. ಅದು ಬಿಟ್ಟರೆ, ರಚಿತಾ ಸಿಕ್ಕಾಪಟ್ಟೆ ಬಿಝಿ. ಸದ್ಯ “ಐ ಲವ್‌ ಯೂ’ ಶೂಟಿಂಗ್‌. ಅದು ಮುಗಿಸಿಕೊಂಡು ಅಕ್ಟೋಬರ್‌ 7 ರಿಂದ “ರುಸ್ತುಂ’ ತಂಡ ಸೇರಿಕೊಳ್ಳಲಿದ್ದಾರೆ. 

ಇಲ್ಲಿ ವಿವೇಕ್‌ ಒಬೆರಾಯ್‌ ಜೋಡಿಯಾಗಿ ರಚಿತಾ ಕಾಣಿಸಿಕೊಳ್ಳುತ್ತಿದಾರೆ. ಹಾಗಂತ ಏನು ಪಾತ್ರ ಎಂದು ಕೇಳಿದರೆ ಅದಕ್ಕೆ ಉತ್ತರವಿಲ್ಲ. “ರುಸ್ತುಂ’ ಮುಗಿಸಿಕೊಂಡು “ಸೀತಾರಾಮ ಕಲ್ಯಾಣ’ ಚಿತ್ರದ ಹಾಡುಗಳ ಚಿತ್ರೀಕರಣ. ಅದರ ಬೆನ್ನಿಗೆ “ನಟ ಸಾರ್ವಭೌಮ’. ಈ ಎಲ್ಲಾ ಚಿತ್ರಗಳು ಮುಗಿದ ನಂತರ “ಏಪ್ರಿಲ್‌’ ಶುರುವಾಗಲಿದೆ. ಇದರ ನಡುವೆಯೇ ರಚಿತಾ, ಶಿವರಾಜಕುಮಾರ್‌ ನಾಯಕರಾಗಿರುವ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಹೀಗೆ ಸತತವಾಗಿ ರಚಿತಾ ಬಿಝಿಯಾಗಿರುವುದು ಸುಳ್ಳಲ್ಲ. 

“ಶೂಟಿಂಗ್‌ ಮೇಲೆ ಶೂಟಿಂಗ್‌ ನಡೆಯುತ್ತಿದೆ. ಭಾನುವಾರವೂ ಫ್ರೀ ಇಲ್ಲ. ಒಮ್ಮೊಮ್ಮೆ ಬ್ರೇಕ್‌ ಬೇಕು ಅನಿಸುತ್ತದೆ. ಆದರೆ, ಎರಡು ದಿನ ಮನೆಯಲ್ಲಿ ಕುಳಿತಾಗ ಮತ್ತೆ ಶೂಟಿಂಗ್‌ಗೆ ಹೋಗಬೇಕೆನಿಸುತ್ತೆ’ ಎನ್ನುವುದು ರಚಿತಾ ಮಾತು.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.