20 ವರ್ಷ ನಂತರ ಚಿರು ಮಗುನಾ ಹೀರೋ ಮಾಡ್ತೀನಿ…

ಮಗು ನೋಡಿ ಭಾವುಕರಾದ ಅರ್ಜುನ್‌ ಸರ್ಜಾ

Team Udayavani, Oct 26, 2020, 9:20 AM IST

20 ವರ್ಷ ನಂತರ ಚಿರು ಮಗುನಾ ಹೀರೋ ಮಾಡ್ತೀನಿ…

ಚಿರಂಜೀವಿ ಸರ್ಜಾ-ಮೇಘನಾ ರಾಜ್‌ ಮಗುವನ್ನು ಶನಿವಾರ ಕಣ್ತುಂಬಿಕೊಂಡ ನಟ ಅರ್ಜುನ್‌ ಸರ್ಜಾ ಹಾಗೂ ಕುಟುಂಬ ಮತ್ತೂಮ್ಮೆ ಚಿರು ಹುಟ್ಟಿಬಂದ ಎಂದು ಸಂತಸ ವ್ಯಕ್ತಪಡಿಸಿದೆ. ಮಗು ನೋಡಲು ಚೆನ್ನೈನಿಂದ ಆಗಮಿಸಿದ ಅರ್ಜುನ್‌ ಸರ್ಜಾ, ಆಸ್ಪತ್ರೆಗೆ ತೆರಳಿ ಮಗುವನ್ನು ಮುದ್ದಾಡಿ ಭಾವುಕರಾದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿರು ಹುಟ್ಟಿದ್ದಾಗಲೂ ನಾನು ಚೆನ್ನೈನಲ್ಲಿದ್ದೆ. ಚಿರು ಮಗು ಹುಟ್ಟುವಾಗಲೂ ಅಲ್ಲೇ ಇದ್ದೆ. ಬಹುಶಃ 20 ವರ್ಷದ ಆದ್ಮೇಲೆ ನಾನು ಇವನನ್ನು ಹೀರೋ ಆಗಿ ಪರಿಚಯ ಮಾಡುತ್ತೇನೆ ಎಂದೆನಿಸುತ್ತಿದೆ. ಕೆಲವು ತಿಂಗಳ ಹಿಂದೆ ಕುಟುಂಬದಲ್ಲಿ ಅನಾಹುತವೊಂದು ನಡೆದು ಎಲ್ಲರೂ ನೋವಿನಲ್ಲಿದ್ದರು.ದೇವರೇ ಇಲ್ಲ, ಪೂಜೆ ಮಾಡಬಾರದು ಎಂಬ ಪರಿಸ್ಥಿತಿಗೆ ನಾವು ಬಂದಿದ್ದೆವು. ಆದರೆ, ಈಗ ಚಿರು ಮಗು ಮೂಲಕ ಮತ್ತೆ ಸಂತಸ ಹುಟ್ಟಿದೆ. ದೇವರು ಇದ್ದಾನೆ ಎನ್ನುವುದು ಸಾಬೀತಾಗಿದೆ.

ಆದರೆ, ಇದನ್ನು ನೋಡಲು ಚಿರು ಇಲ್ಲ ಎಂಬ ಬೇಸರವಿದೆ. ಈ ಬೇಸರದ ಮಧ್ಯೆ ಚಿರುನೇ ಮಗುವಾಗಿ ಬಂದುಬಿಟ್ಟ ಖುಷಿಯೂ ಇದೆ’ ಎಂದರು. ಅರ್ಜುನ್‌ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ಕೂಡಾ ಚಿರು ಮಗುವನ್ನು ಮುದ್ದಾಡಿದ್ದಾರೆ.

…………………………………………………………………………………………………………………………………………………………………….

ಅಶ್ವ ಪ್ರಯೋಗ : ಸಾಮಾನ್ಯವಾಗಿ ಸಿನಿಮಾಗಳ ಪ್ರಚಾರದ ಸಲುವಾಗಿ  ಅದರ ಟೀಸರ್‌, ಪೋಸ್ಟರ್‌, ಮೇಕಿಂಗ್‌ ವಿಡಿಯೋ ತೋರಿಸುವುದು ಸಾಮಾನ್ಯ. ಆದರೆ “ಅಶ್ವ’ ಎಂಬಹೊಸಬರ ಚಿತ್ರತಂಡ, ತಮ್ಮ ಸಿನಿಮಾದ ಬಗ್ಗೆ ಹೇಳುವ ಸಲುವಾಗಿಯೇ ಬರೋಬ್ಬರಿ 25 ನಿಮಿಷದ ಪ್ರೀಮಿಯರ್‌ ಶೋ ರೀಲ್‌ ಬಿಡುಗಡೆ ಮಾಡಿದೆ. ಅಂದಹಾಗೆ, “ಅಶ್ವ’ ಚಿತ್ರತಂಡ ಇಂಥದ್ದೊಂದು ವಿಭಿನ್ನ ಕೆಲಸ ಮಾಡಿರುವುದಕ್ಕೂ ಬಲವಾದ ಕಾರಣವಿದೆ. ಅದೇನೆಂದರೆ, ಬಹುತೇಕ ಹೊಸ ಪ್ರತಿಭೆಗಳೇ ಸೇರಿ “ಅಶ್ವ’ ಚಿತ್ರ ನಿರ್ಮಿಸುತ್ತಿದ್ದು, ಸಿನಿಮಾದಲ್ಲಿರುವ ಹೊಸ ಅಂಶಗಳನ್ನು ಹೇಳುವುದರ ಜೊತೆಗೆ, ನೋಡುಗರಿಗೆ ಸಿನಿಮಾದ ಮೇಲೆ ಒಂದಷ್ಟು ಭರವಸೆ ಮೂಡಿಸುವ ಸಲುವಾಗಿ ಚಿತ್ರತಂಡ ಈ ಪ್ರಯೋಗವನ್ನು ಮಾಡಿದೆಯಂತೆ.

ಎ.ಆರ್‌ ಸಾಯಿರಾಮ್‌ “ಅಶ್ವ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಕೋಲಾರ ಕೇಶವ, ಹೇಮಲತಾ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಯುವ ನಟ ವಿವನ್‌.ಕೆ.ಕೆ ಈ ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ.

ಟಾಪ್ ನ್ಯೂಸ್

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.