ಆರೋಹಣಕ್ಕೆ ಸಕಲೇಶಪುರದಲ್ಲಿ ಹಾಡು
Team Udayavani, Mar 9, 2018, 2:52 PM IST
ಮಲ್ಲಿಕಾರ್ಜುನ್ ಪ್ರೊಡಕ್ಷನ್ ಲಾಂಛನದಲ್ಲಿ ಸುಶಿಲ್ ಕುಮಾರ್ ನಿರ್ಮಿಸುತ್ತಿರುವ “ಆರೋಹಣ’ ಚಿತ್ರಕ್ಕೆ ಕಳೆದ ವಾರ ಸಕಲೇಶಪುರ, ರಾಮನಗರ, ಬಿಡದಿ ಸುತ್ತ ಮುತ್ತ “ಸ್ವೀಕರಿಸು ಹೃದಯ, ಸ್ವೀಕರಿಸು ನನ್ನ ಹೃದಯದಲ್ಲಿ ಮತ್ತೆ ಮರುಕಳಿಸು, ಪ್ರೀತಿಯೆಂಬ ಕಣ್ಣಿಲ್ಲದ ಕುದುರೆಯ ಓಟವಿದು …’ ಎಂಬ ಹಾಡಿನೊಂದಿಗೆ ಒಟ್ಟು ನಾಲ್ಕು ಹಾಡುಗಳನ್ನು ಚಿತ್ರೀಕರಿಸುವುದರೊಂದಿಗೆ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಇದೀಗ ಪ್ರಥಮ ಪ್ರತಿ ಕೂಡ ಹೊರ ಬಂದಿದೆ. ಏಪ್ರಿಲ್ ತಿಂಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.
ಶ್ರೀಧರ್ ಶೆಟ್ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ, ಕೆ.ವೈ.ಶಿವಪುತ್ರ ಛಾಯಾಗ್ರಹಣ, ಉತ್ತಮ್ರಾಜ್ ಆರ್.ಎನ್. ಹಾಗೂ ರಾಹುಲ್ ರಾಘವನ್ ಸಂಗೀತ, ಕೆ.ಕಲ್ಯಾಣ್, ಶ್ರೀಧರ್ ಶೆಟ್ಟಿ ಸಾಹಿತ್ಯ ಜಗ್ಗು ನೃತ್ಯ ನಿರ್ದೇಶನ, ವೈಲೆಂಟ್ ವೇಲು ಸಾಹಸ. ದುರ್ಗ ಪಿ.ಎಸ್.ಸಂಕಲನವಿದೆ. ಸುಶೀಲ್ಕುಮಾರ್, ರೋಹಿತ್ ಶೆಟ್ಟಿ, ಪ್ರೀತಿ, ಶ್ರೀಧರ್ ಶೆಟ್ಟಿ, ರುದ್ರೇಗೌಡ, ಉಮೇಶ್ ಪುಂಗ, ದೀಕ್ಷ, ಮೈತ್ರಿ, ರವಿ, ಮಣಿ, ಆಶಾ, ಜೂ. ಸಾಯಿಬಾಬಾ ಇನ್ನೂ ಮುಂತಾದವರ ತಾರಾಬಳಗವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು