ಆರೋಹಿ ಕಣ್ತುಂಬ ರಾಜನ ಕನಸು


Team Udayavani, Jun 23, 2019, 3:01 AM IST

Arohi-narayan

ನಟಿ ಆರೋಹಿ ನಾರಾಯಣ್‌ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ಈ ವರ್ಷ ಅವರು ಎರಡು ಬಹುನಿರೀಕ್ಷಿತ ಚಿತ್ರಗಳ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷಾಂತ್ಯದೊಳಗೆ ಆರೋಹಿ ಅಭಿನಯಿಸಿರುವ ಎರಡೂ ಚಿತ್ರಗಳು ತೆರೆಗೆ ಬರೋದು ಪಕ್ಕಾ.

“ಭೀಮಸೇನಾ ನಳಮಹಾರಾಜ’ ಹಾಗೂ “ಶಿವಾಜಿ ಸುರತ್ಕಲ್‌’ ಚಿತ್ರಗಳಲ್ಲಿ ನಟಿಸಿರುವ ಆರೋಹಿಗೆ ಎರಡೂ ಚಿತ್ರಗಳಲ್ಲೂ ವಿಭಿನ್ನ ಪಾತ್ರ ಸಿಕ್ಕಿದೆಯಂತೆ. “ಭೀಮಸೇನಾ ನಳಮಹಾರಾಜ’ ಚಿತ್ರದ ಪಾತ್ರದ ಬಗ್ಗೆ ಮಾತನಾಡುವ ಆರೋಹಿ, “ಈ ಚಿತ್ರದಲ್ಲಿ ನನ್ನದು ತಮಿಳು ಬ್ರಾಹ್ಮಿನ್‌ ಹುಡುಗಿಯ ಪಾತ್ರ.

ಹೆಣ್ಣು ಮಕ್ಕಳು ಒಂದು ವಯಸ್ಸಿನಲ್ಲಿ ತಂದೆ-ತಾಯಿಗೆ ವಿರುದ್ಧವಾಗಿ ಒಂಥರಾ ರೆಬೆಲ್‌ ಆಗಿ ನಡೆದುಕೊಳ್ಳುತ್ತಾರೆ. ಅದೇ ಹೆಣ್ಣು ಮಕ್ಕಳಿಗೆ ತಾವು ತಾಯಿಯಾದಾಗ ಹಿಂದೆ ಮಾಡಿದ ತಪ್ಪು ಅರಿವಾಗುತ್ತದೆ. ಅಂಥದ್ದೇ ಒಂದು ಪಾತ್ರವನ್ನು ಇಲ್ಲಿ ನಾನು ಮಾಡಿದ್ದೇನೆ’ ಎನ್ನುತ್ತಾರೆ.

ಇನ್ನು, “ಶಿವಾಜಿ ಸುರತ್ಕಲ್‌’ ಚಿತ್ರದಲ್ಲಿ ಆರೋಹಿ ಸೈಕ್ಯಾಟ್ರಿಸ್ಟ್‌ ಪಾತ್ರ ಮಾಡಿದ್ದಾರಂತೆ. ಚಿತ್ರದಲ್ಲಿ ಅವರ ಪಾತ್ರಕ್ಕೆ ಸಾಕಷ್ಟು ಮಹತ್ವವಿದೆ. “ಸದ್ಯ ನಾನು ಅಭಿನಯಿಸಿರುವ ಎರಡು ಚಿತ್ರಗಳು ಬಿಡುಗಡೆಗೆ ರೆಡಿಯಾಗುತ್ತಿವೆ. ಈ ಎರಡೂ ಚಿತ್ರಗಳಲ್ಲೂ ವಿಭಿನ್ನ ಪಾತ್ರಗಳಿದ್ದು, ಎರಡರ ಮೇಲೂ ನನಗೆ ಸಾಕಷ್ಟು ಭರವಸೆ ಇದೆ.

ಹಾಗಾಗಿ ಈ ಚಿತ್ರಗಳು ಬಿಡುಗಡೆಯಾಗಲಿ ಎಂದು ನೋಡುತ್ತಿದ್ದೇನೆ. ಇದರ ನಡುವೆಯೇ ಕೆಲವು ಚಿತ್ರಗಳ ಆಫ‌ರ್ ಬರುತ್ತಿದೆ. ಆದ್ರೆ ನನಗೆ ಸಿಕ್ಕ ಎಲ್ಲಾ ಆಫ‌ರ್ ಒಪ್ಪಿಕೊಳ್ಳೊದಕ್ಕೆ ಮನಸ್ಸಿಲ್ಲ. ಮಾಮೂಲಿ ರೋಲ್‌ ಮಾಡೋದಕ್ಕೆ ಇಷ್ಟವಿಲ್ಲ. ಇಷ್ಟವಾಗುವಂಥದ್ದು ಬರುತ್ತಿಲ್ಲ.

ಸುಮ್ನೆ ಚಿತ್ರದಲ್ಲಿ ಒಂದು ಪಾತ್ರವಾಗಿರಬೇಕು ಅನ್ನೋದಿದ್ದರೆ ಇಷ್ಟೊತ್ತಿಗೆ ತುಂಬಾ ಚಿತ್ರಗಳನ್ನು ಮಾಡಬಹುದಿತ್ತು. ಆದ್ರೆ ನನ್ನ ರೋಲ್‌ಗೆ ಸ್ಕೋಪ್‌ ಇರಬೇಕು, ಅದು ನನಗೆ ಇಷ್ಟವಾಗಬೇಕು, ವಿಭಿನ್ನವಾಗಿರಬೇಕು ಎಂದು ಬಯಸುತ್ತೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.