ಸಿನಿಪ್ರೇಮಿಗಳ ಚಿತ್ತ ರಮ್ಯಾ ಸುತ್ತ; ಸೋಶಿಯಲ್‌ ಮೀಡಿಯಾದಲ್ಲಿ ರಮ್ಯಾ ಆ್ಯಕ್ಟಿವ್‌


Team Udayavani, Jul 24, 2020, 8:29 AM IST

ಸಿನಿಪ್ರೇಮಿಗಳ ಚಿತ್ತ ರಮ್ಯಾ ಸುತ್ತ; ಸೋಶಿಯಲ್‌ ಮೀಡಿಯಾದಲ್ಲಿ ರಮ್ಯಾ ಆ್ಯಕ್ಟಿವ್‌

ನಟಿ ರಮ್ಯಾ ಸಕ್ರೀಯ ರಾಜಕಾರಣ ಪ್ರವೇಶಿಸಿದ ನಂತರ ಚಿತ್ರರಂಗಕ್ಕಿಂತ, ರಾಜಕೀಯ ರಂಗದಲ್ಲೇ ಸುದ್ದಿಯಾಗುತ್ತಿದ್ದದ್ದು ಹೆಚ್ಚು. ಅದರಲ್ಲೂ ರಮ್ಯಾ ಕಾಂಗ್ರೆಸ್‌ ಪಕ್ಷದ ಸೋಶಿಯಲ್‌ ಮೀಡಿಯಾ ಮುಖ್ಯಸ್ಥೆಯಾದ ನಂತರವಂತೂ, ರಮ್ಯಾ ಹೆಸರು ಸೋಶಿಯಲ್‌ ಮೀಡಿಯಾದಲ್ಲಿ ಜೋರಾಗಿ ಸೌಂಡ್‌ ಮಾಡಲು ಶುರು ಮಾಡಿತ್ತು.

ಟ್ವಿಟ್ಟರ್‌, ಫೇಸ್‌ಬುಕ್‌, ಇನ್ಸ್‌ಸ್ಟಾಗ್ರಾಮ್‌ ಹೀಗೆ ಸಾಮಾಜಿಕ ಜಾಲತಾಣಗಳ ಎಲ್ಲ ವೇದಿಕೆಗಳಲ್ಲೂ ಸಕ್ರಿಯವಾಗಿದ್ದ ರಮ್ಯಾ, ಕಾಂಗ್ರೆಸ್‌ ಪಕ್ಷದ ಸೋಶಿಯಲ್‌ ಮೀಡಿಯಾ ಮುಖ್ಯಸ್ಥೆ ಸ್ಥಾನದಿಂದ ಹೊರಬಂದ ನಂತರ ಅದೇಕೊ, ಸೋಶಿಯಲ್‌ ಮೀಡಿಯಾಗಳಿಂದ ದೂರವುಳಿದರು. ಸುಮಾರು ಎರಡು ವರ್ಷಗಳ ಕಾಲ ರಮ್ಯಾ ಎಲ್ಲಿದ್ದಾರೆ? ಏನು
ಮಾಡುತ್ತಿದ್ದಾರೆ? ಎಂಬ ಬಗ್ಗೆ ಅಭಿಮಾನಿಗಳಿಗೂ ಸ್ಪಷ್ಟ ಮಾಹಿತಿ ಇರಲಿಲ್ಲ. ಬಳಿಕ ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ರಮ್ಯಾ ಮತ್ತೆ ಸಾಮಾಜಿಕ ಜಾಲತಾಣಕ್ಕೆ ವಾಪಾಸ್‌ ಆಗಿದ್ದರು. ಫೇಸ್‌ ಬುಕ್‌, ಟ್ವಿಟ್ಟರ್‌, ಇನ್ಸ್‌ಸ್ಟಾಗ್ರಾಮ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ರಮ್ಯಾ ಆಗಾಗ್ಗೆ ಪೋಸ್ಟ್‌ ಹಾಕಿಕೊಳ್ಳುವ ಮೂಲಕ ಆಕ್ವೀವ್‌ ಆಗುತ್ತಿರುವ ಸುಳಿವು ಕೊಟ್ಟಿದ್ದಾರೆ. ಅದರಲ್ಲೂ ಇನ್ಸ್‌ಸ್ಟಾಗ್ರಾಮ್‌ನಲ್ಲಿ ತುಂಬಾನೇ ಆಕ್ವೀವ್‌ ಆಗಿರುವ ರಮ್ಯಾ ಸಾಕಷ್ಟು ಪೋಸ್ಟ್‌ಗಳನ್ನು ಅಪ್‌ ಲೋಡ್‌ ಮಾಡುತ್ತಿದ್ದಾರೆ.

ಇತ್ತೀಚಿಗೆ ಆಧ್ಯಾತ್ಮದ ಕುರಿತಾದ ಹೆಚ್ಚು ಸ್ಟೇಟಸ್‌ಗಳನ್ನು ಹಾಕುತ್ತಿದ್ದಾರೆ. ಹಾಗಾಗಿ ರಮ್ಯಾ ಏನಾದ್ರೂ, ಆಧ್ಯಾತ್ಮದ ಕಡೆ ಮುಖ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿದೆ. ಮತ್ತೂಂದೆಡೆ ಇಲ್ಲಿಯವರೆಗೆ ಬೇರೆ ಬೇರೆ ಸ್ಟೇಟಸ್‌ ಹಾಕಿಕೊಳ್ಳುತ್ತಿದ್ದ ರಮ್ಯಾ, ತನ್ನ ಫೋಟೋವನ್ನು ಇದುವರೆಗೂ ಹಂಚಿಕೊಂಡಿರಲಿಲ್ಲ. ಹೀಗಾಗಿ ಸದ್ಯ, ರಮ್ಯಾ ಹೇಗಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ರಮ್ಯಾ ಅವರ ಅನೇಕ ಅಭಿಮಾನಿಗಳು ಅವರನ್ನು ನೋಡುವ ಬಯಕೆಯನ್ನು ಸೋಶಿಯಲ್‌ ಮೀಡಿಯಾಗಳಲ್ಲಿ ವ್ಯಕ್ತಪಡಿಸಿದ್ದರು. ಅದರಂತೆ, ರಮ್ಯಾ ಅವರನ್ನ ನೋಡಲು ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ರಮ್ಯಾ ಸರ್‌ಪ್ರೈಸ್‌ ನೀಡಿದ್ದಾರೆ. ವರ್ಷದ ಬಳಿಕ ರಮ್ಯಾ ಸೋಶಿಯಲ್‌ ಮೀಡಿಯಾಗಳಲ್ಲಿ
ಒಂದಿಷ್ಟು ಫೋಟೋವನ್ನು ಶೇರ್‌ ಮಾಡಿದ್ದಾರೆ. ತಮ್ಮ ಇನ್ಸ್‌ಸ್ಟಾ ಗ್ರಾಮ್‌ನಲ್ಲಿ ರಮ್ಯಾ ಒಂದಷ್ಟು ಸೆಲ್ಫಿ ಫೋಟೋಗಳನ್ನು ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.