ಕಲಾವಿದ ಫಿಲಂ ಅಕಾಡೆಮಿ ಆರಂಭ


Team Udayavani, Mar 4, 2019, 10:42 AM IST

kalavidha-2.jpg

ಸಿನಿಮಾ ಅಂದರೆ ಯಾರಿಗೆ ತಾನೆ ಆಸೆ ಇರಲ್ಲ. ನಾನು ಹೀರೋ ಆಗಬೇಕು, ನಿರ್ದೇಶಕ ಎನಿಸಿಕೊಳ್ಳಬೇಕು, ಸಂಕಲನಕಾರ ಅಂತ ಕರೆಸಿಕೊಳ್ಳಬೇಕು ಸೇರಿದಂತೆ ಸಿನಿಮಾದ ಇತರೆ ವಿಭಾಗದಲ್ಲಿ ಗುರುತಿಸಿಕೊಳ್ಳಬೇಕು ಎಂಬ ಆಸೆ ಯಾರಿಗೆ ಇರಲ್ಲ ಹೇಳಿ. ಆಸೆ ಎಲ್ಲರಲ್ಲೂ
ಇದ್ದೇ ಇರುತ್ತೆ. ಆದರೆ, ಅಂಥದ್ದೊಂದು ಅವಕಾಶ ಬೇಕಲ್ಲವೆ?

ಸಿನಿಮಾ ಆಸಕ್ತಿ ಇದ್ದವರಿಗೆ ಒಂದು ವೇದಿಕೆ ಅಂದರೆ, ಅದು ನಟನೆ, ನಿರ್ದೇಶನ ಸೇರಿದಂತೆ ಇತರೆ ವಿಭಾಗಗಳ ಕಲಿಕೆ ಇರುವ ಶಾಲೆ. ಬೆಂಗಳೂರಿನಲ್ಲಂತೂ ಸಾಕಷ್ಟು ನಟನೆ, ನಿರ್ದೇಶನ ಇತ್ಯಾದಿ ವಿಷಯಗಳ ತರಬೇತಿ ಶಾಲೆಗಳು ತಲೆ ಎತ್ತಿವೆ. ಪ್ರತಿ ವರ್ಷ ಕಲಿತುಕೊಂಡು ಬರುವ ಅದೆಷ್ಟೋ ಪ್ರತಿಭೆಗಳು ಕನ್ನಡ ಚಿತ್ರರಂಗದಲ್ಲಿ ಕಾಣಸಿಗುತ್ತಾರೆ. ಈಗ ಅಂತಹ ಆಸಕ್ತರಿಗೆಂದೇ ಹೊಸದೊಂದು ನಟನೆ, ನಿರ್ದೇಶನ
ಶಾಲೆಯೊಂದು ಶುರುವಾಗಿದೆ.

ಅದರ ಹೆಸರು “ಕಲಾವಿದ ಫಿಲಂ ಅಕಾಡೆಮಿ’ ಅಂದಹಾಗೆ, ಇದು ನಟರಾದ ಯತಿರಾಜ್‌ ಮತ್ತು ಅರವಿಂದ್‌ ರಾವ್‌ ಅವರ ಸಾರಥ್ಯದಲ್ಲಿ 
ಶುರುವಾಗಿರುವ ಫಿಲಂ ಅಕಾಡೆಮಿ.  ಶುಕ್ರವಾರ ಈ “ಕಲಾವಿಧ ಫಿಲಂ ಅಕಾಡೆಮಿ’ಗೆ ಚಾಲನೆ ಸಿಕ್ಕಿದೆ. ಬಸವೇಶ್ವರ ನಗರದಲ್ಲಿರುವ
ವಾಟರ್‌ ಟ್ಯಾಂಕ್‌ ಬಸ್‌ನಿಲ್ದಾಣ ಸಮೀಪದ 3ನೇ ಹಂತ, ನಾಲ್ಕನೆ ಬ್ಲಾಕ್‌ನ 3 ನೇ ಮಹಡಿಯಲ್ಲಿರುವ ಈ “ಕಲಾವಿಧ ಫಿಲಂ ಅಕಾಡೆಮಿ’ಯಲ್ಲಿ
ಮೂರು ತಿಂಗಳ ನಟನೆ, ಆರು ತಿಂಗಳ ನಿರೂಪಣೆ, ನಿರ್ದೇಶನ ಮತ್ತು ಸಂಕಲನ ಕುರಿತ ತರಗತಿಗಳು ಆರಂಭವಾಗಲಿವೆ.

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.