ಓಲ್ಡ್‌ ಮದ್ರಾಸ್‌ ರೋಡ್‌ನತ್ತ ಅರುಣ್‌


Team Udayavani, Nov 22, 2017, 10:53 AM IST

arun.jpg

“ದಾದಾ ಈಸ್‌ ಬ್ಯಾಕ್‌’ ಚಿತ್ರದ ಸೋಲಿನ ನಂತರ ಆ ಚಿತ್ರದ ನಾಯಕ ಅರುಣ್‌, ಇನ್ನೊಂದು ಚಿತ್ರ ಮಾಡುವುದಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಅವರು ನಾಯಕರಷ್ಟೇ ಅಲ್ಲ, ನಿರ್ದೇಶಕರು ಕೂಡಾ. “ಓಲ್ಡ್‌ ಮದ್ರಾಸ್‌ ರೋಡ್‌’ ಎಂಬ ಚಿತ್ರದಲ್ಲಿ ಅವರು ನಟಿಸುತ್ತಿರುಮದಷ್ಟೇ ಅಲ್ಲ, ಆ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇನ್ನು ಚಿತ್ರಕ್ಕೆ ಕಥೆ, ಚಿತ್ರಕಥೆ ಸಹ ಅವರಿದ್ದಾರೆ.

“ಓಲ್ಡ್‌ ಮದ್ರಾಸ್‌ ರೋಡ್‌’ ಎಂಬ ಹೆಸರು ಕೇಳುತ್ತಿದ್ದಂತೆಯೇ, ಬೆಂಗಳೂರಿನ ಇನ್ನೊಂದು ಮತ್ತು ಅತೀ ಪುರಾತನ ಏರಿಯಾಗಳ ನೆನಪಾಗುತ್ತದೆ. ಅರುಣ್‌ ಸಹ ಅದೇ ಕಥೆಯನ್ನು ಹೇಳುಮದಕ್ಕೆ ಹೊರಟಿದ್ದಾರಂತೆ. “ಪಶ್ಚಿಮ ಬೆಂಗಳೂರಲ್ಲಿ ಇದುವರೆಗೂ ಯಾರೂ ಕ್ಯಾಮೆರಾ ಇಟ್ಟಿಲ್ಲ. ಇಲ್ಲಿ ಹಲಸೂರು, ಕೆ.ಆರ್‌. ಪುರಂ, ಇಂದಿರಾನಗರ ಮುಂತಾದ ಹಲವು ಪ್ರದೇಶಗಳಿವೆ.

ಅಲ್ಲಿ ನೀಗ್ರೋಗಳು, ತಮಿಳರ ಪ್ರಾಬಲ್ಯ ಹೆಚ್ಚಿದೆ. ಅಲ್ಲಿ ಎಷ್ಟೋ ಜನರಿಗೆ ಕನ್ನಡಿಗರಿದ್ದಾರೆ ಅಂತಲೇ ಅನೇಕರಿಗೆ ಗೊತ್ತಿಲ್ಲ. ಅವರ ಸಮಸ್ಯೆಗಳೇನು, ಅವರ ಪಾಡೇನು ಯಾರಿಗೂ ಗೊತ್ತಿಲ್ಲ. ಅಲ್ಲಿ ನಡೆದ ಒಂದು ನೈಜ ಘಟನೆಯನ್ನಿಟ್ಟುಕೊಂಡು ಈ ಚಿತ್ರ ಮಾಡುತ್ತಿದ್ದೇನೆ. ಸುಮಾರು ಒಂದು ವರ್ಷದಿಂದಲೇ ಸ್ಕ್ರಿಪ್ಟ್ ಕೆಲಸ ನಡೆಯುತ್ತಿದೆ. ಈಗ ಸಂಪೂರ್ಣವಾಗಿದ್ದು, ಸದ್ಯದಲ್ಲೇ ಚಿತ್ರೀಕರಣಕ್ಕೆ ಹೋಗಬೇಕು ಎನ್ನುತ್ತಾರೆ “ಗೊಂಬೆಗಳ ಲವ್‌’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅರುಣ್‌. 

ಈ ಚಿತ್ರಕ್ಕೆ ಅವರೇ ಹೀರೋ ಎಂದು ಈಗಾಗಲೇ ಹೇಳಿದ್ದಾಗಿದೆ. ಅದಲ್ಲದೆ ಒಂದಿಷ್ಟು ಪ್ರಮುಖ ಪಾತ್ರಗಳಿವೆಯಂತೆ ಮತ್ತು ಅವುಗಳನ್ನು ಶ್ರುತಿ ಹರಿಹರನ್‌, ರಿಷಬ್‌ ಶೆಟ್ಟಿ, ಬಾಲು ನಾಗೇಂದ್ರ ಮುಂತಾದವರಿಂದ ಮಾಡಿಸಬೇಕು ಎಂದು ಅವರು ಹೊರಟಿದ್ದಾರೆ. ಈಗಾಗಲೇ ಒಂದು ಹಂತದ ಮಾತುಕಥೆಯಾಗಿದೆ. ಸದ್ಯದಲ್ಲೇ ಪಕ್ಕಾ ಆಗಲಿದೆ.

ಇನ್ನು ಈ ಚಿತ್ರವನ್ನು ಲಕ್ಷ್ಮೀಯೋಗಿ ಕ್ರಿಯೇಷನ್ಸ್‌ನಡಿ ಸೂರ್ಯ ಮತ್ತು ಅವರ ಸ್ನೇಹಿತರು ನಿರ್ಮಿಸುತ್ತಿದ್ದಾರೆ. ಇನ್ನು ಚಿತ್ರಕ್ಕೆ “ರಾಮ ರಾಮಾ ರೇ’ ಖ್ಯಾತಿಯ ಲವಿತ್‌ ಅವರ ಛಾಯಾಗ್ರಹಣ, “ಕಿನಾರೆ’ಗೆ ಸಂಗೀತ ಸಂಯೋಜಿಸಿದ್ದ ಸುರೇಂದ್ರನಾಥ್‌ ಮತ್ತು “ಮಮ್ಮಿ ಐ ಲವ್‌ ಯು’ ಚಿತ್ರಕ್ಕೆ ಸಂಕಲನ ಮಾಡಿದ್ದ ರವಿಚಂದ್ರನ್‌ ಸಂಕಲನ ಮಾಡುತ್ತಿದ್ದಾರತೆ. ಡಿಸೆಂಬರ್‌ ಎರಡನೆಯ ವಾರದಿಂದ ಚಿತ್ರ ಶುರುವಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.