ಆಟಕ್ಕುಂಟು ಲೆಕ್ಕಕ್ಕಿಲ್ಲ: ಸಂಚಾರಿ ವಿಜಯ್‌ರ ಮನೋ ಸಂಚಾರ!


Team Udayavani, Sep 16, 2019, 12:08 PM IST

Sepctember-6

ನಾನು ಅವನಲ್ಲ ಅವಳು ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡಿರುವವರು ಸಂಚಾರಿ ವಿಜಯ್. ಒಂದಷ್ಟು ಕಾಲದ ನಂತರ ಕಮರ್ಶಿಯಲ್ ಜಾಡಿನತ್ತಲೂ ಗಮನ ಹರಿಸಿರೋ ವಿಜಯ್ ಪಾಲಿಗೀಗ ವೆರೈಟಿ ವೆರೈಟಿ ಕಥೆಯ ಅವಕಾಶಗಳೇ ತೆರೆದುಕೊಳ್ಳುತ್ತಿವೆ. ಇದೀಗ ಅವರು ರಾಮ್ ಜೆ ಚಂದ್ರ ನಿರ್ದೇಶನದ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಚಿತ್ರದಲ್ಲಿ ನಟಿಸಿದ್ದಾರೆ. ವಾರದ ಹಿಂದೆ ಬಿಡುಗಡೆಗೊಂಡಿರೋ ಟ್ರೈಲರ್‌ನೊಂದಿಗೆ ಪ್ರೇಕ್ಷಕರಲ್ಲಿ ಭರವಸೆ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ರೆಡಿಯಾಗಿದೆ.

ಇದು ರಾಮ್ ಜೆ ಚಂದ್ರ ನಿರ್ದೇಶನದ ಮೊದಲ ಚಿತ್ರ. ಆದರೆ ಇದರ ಹಿಂದೆ ಅದೆಷ್ಟೋ ವರ್ಷಗಳ ತಯಾರಿಯಿದೆ. ಸದಾ ಇಂಥಾ ಕನಸು ಮತ್ತು ಪರಿಶ್ರಮದಿಂದ ರೂಪುಗೊಂಡಿರೋ ಸಿನಿಮಾಗಳತ್ತಲೇ ಹೆಚ್ಚಾಗಿ ಗಮನಹರಿಸೋ ಸಂಚಾರಿ ವಿಜಯ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಚಿತ್ರದಲ್ಲಿಯೂ ಕೂಡಾ ಇದುವರೆಗಿನ ಅಷ್ಟೂ ಪಾತ್ರಗಳಿಗಿಂತ ಬೇರೆಯದ್ದೇ ರೀತಿಯಲ್ಲಿರೋ ಪಾತ್ರದಲ್ಲಿ ನಟಿಸಿದ ಖುಷಿ ಹೊಂದಿದ್ದಾರೆ. ರಾಮ್ ಜೆ ಚಂದ್ರ ಆರಂಭದಲ್ಲಿ ಕಥೆ ಹೇಳಿದಾಗಲೇ ಸಂಚಾರಿ ವಿಜಯ್ ಮೆಚ್ಚುಗೆಯ ಮಾತುಗಳನ್ನಾಡಿದ್ದರಂತೆ.

ಈ ಸಿನಿಮಾ ಕಥೆಯೇ ವಿಶೇಷವಾಗಿದೆ, ಹೊಸತನದಿಂದ ಕೂಡಿದೆ ಅನ್ನೋದರ ನಿಖರ ಸುಳಿವು ಇತ್ತೀಚೆಗೆ ಲಾಂಚ್ ಆಗಿರೋ ಟ್ರೈಲರ್ ಮೂಲಕ ಜಾಹೀರಾಗಿದೆ. ಇದರಲ್ಲಿಯೇ ಸಂಚಾರಿ ವಿಜಯ್ ಇಲ್ಲಿ ಯಾವ ಥರದ ಪಾತ್ರ ನಿರ್ವಹಿಸಿದ್ದಾರೆಂಬಂಥಾ ಝಲಕ್ ಕೂಡಾ ಅನಾವರಣಗೊಂಡಿದೆ. ಈ ಕಥೆಯನ್ನು ಬರೆಯುವಾಗಲೇ ನಿರ್ದೇಶಕರ ಮನಸಲ್ಲಿ ಈ ಪಾತ್ರಕ್ಕೆ ಸಂಚಾರಿ ವಿಜಯ್ ಫಿಕ್ಸಾಗಿ ಹೋಗಿದ್ದರಂತೆ. ಅವರಿಗೆಂದೇ ಬಲು ಆಸ್ಥೆಯಿಂದ ರೂಪಿಸಿರೋ ಈ ಪಾತ್ರ ವಿಜಯ್ ಪಾಲಿಗೆ ಹೊಸಾ ತಿರುವನ್ನೇ ನೀಡೋ ಲಕ್ಷಣಗಳೂ ಇದ್ದಾವೆ. ಮನೋಲೋಕದ ಚಿತ್ರವಿಚಿತ್ರ ಪಲ್ಲಟಗಳ ಈ ಕ್ಯಾರೆಕ್ಟರ್ ಸಂಚಾರಿ ವಿಜಯ್ ಅವರ ನಟನಾ ಕೌಶಲ್ಯವನ್ನು ಮತ್ತಷ್ಟು ಮಿರುಗಿಸುವಂತಿದೆಯಂತೆ.

ಟಾಪ್ ನ್ಯೂಸ್

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.