ಎಲ್ಲೆಲ್ಲೂ ಅವನೇ ಶ್ರೀಮನ್ನಾರಾಯಣ

ರೈಲು ಹತ್ತಿ ಊರೆಲ್ಲಾ ಪಯಣ ...

Team Udayavani, Dec 17, 2019, 6:36 AM IST

avane

ರಕ್ಷಿತ್‌ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಚಿತ್ರದ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದಕ್ಕೆ ಪೂರಕವಾಗಿ ಚಿತ್ರತಂಡ ಕೂಡಾ ಚಿತ್ರವನ್ನು ಮತ್ತಷ್ಟು ಜನರಿಗೆ ತಲುಪಿಸಲು ಮುಂದಾಗಿದ್ದು, ವಿಭಿನ್ನ ಶೈಲಿಯ ಪ್ರಚಾರದ ಮೊರೆ ಹೋಗಿದೆ. ಚಿತ್ರ ಹಳ್ಳಿ ಹಳ್ಳಿಗೂ ತಲುಪಬೇಕೆಂಬ ಉದ್ದೇಶದಿಂದ “ಅವನೇ ಶ್ರೀಮನ್ನಾರಾಯಣ’ ಚಿತ್ರತಂಡ ರೈಲಿನ ಮೊರೆ ಹೋಗಿದೆ. ರೈಲು ಬೋಗಿಗಳ ಹೊರಗೆ ಹಾಗೂ ಒಳಗೆ ಚಿತ್ರದ ಪೋಸ್ಟರ್‌ ಅಂಟಿಸುವ ಮೂಲಕ ಚಿತ್ರವನ್ನು ಪ್ರತಿ ಹಳ್ಳಿಗೂ ತಲುಪುವಂತೆ ಮಾಡಿದೆ.

ಇದಕ್ಕಾಗಿ ಚಿತ್ರತಂಡ ಐದು ಮಾರ್ಗಗಳಲ್ಲಿ ಸಂಚರಿಸುವ ಬೆಂಗಳೂರು ಲೋಕಲ್‌ ರೈಲಿನ ಮೊರೆ ಹೋಗಿದೆ. ಈ ರೈಲು ಬೆಂಗಳೂರು, ರಾಮನಗರ, ಮೈಸೂರು, ಮಾರಿಕುಪ್ಪಂ ಹಿಂದುಪುರ, ಬಂಗಾರು ಪೇಟೆ, ವೈಟ್‌ ಫೀಲ್ಡ್ ಈ ಪ್ರದೇಶಗಳ ಜೊತೆಗೆ ಮೈಸೂರು, ಅರಸೀಕೆರೆ, ಶಿವಮೊಗ್ಗ ಹಾಗೂ ಹುಬ್ಬಳಿ ಮಾರ್ಗವಾಗಿ ಸಂಚರಿಸುವ ಪ್ಯಾಸೆಂಜರ್‌ ರೈಲಿನ ಬೋಗಿಗಳನ್ನು “ಅವನೇ ಶ್ರೀಮನ್ನಾರಾಯಣ’ ಚಿತ್ರತಂಡ ಪ್ರಚಾರಕ್ಕಾಗಿ ಬಳಸಿಕೊಂಡಿದ್ದು, ಇದಕ್ಕಾಗಿ ಎರಡು ರೈಲುಗಳನ್ನು ಬಳಸಿಕೊಂಡಿದೆ.

ಈ ರೈಲಿನ ಹೊರ ಹಾಗೂ ಒಳಭಾಗಗಳಲ್ಲಿ ಚಿತ್ರದ ಪೋಸ್ಟರ್‌ ಅಂಟಿಸಿ, ಪ್ರಚಾರ ಕೈಗೊಳ್ಳುತ್ತಿದೆ. ಸಾಮಾನ್ಯವಾಗಿ ರೈಲಿನ ಹೊರಭಾಗದಲ್ಲಿ ಚಿತ್ರದ ಪೋಸ್ಟರ್‌ ಕಂಡರೂ, ರೈಲಿನ ಒಳಭಾಗಗಳಲ್ಲಿ ಪ್ರಚಾರಕ್ಕೆ ಅವಕಾಶ ಕೊಟ್ಟಿರಲಿಲ್ಲ. ಆದರೆ, ಮೊದಲ ಬಾರಿಗೆ “ಅವನೇ ಶ್ರೀಮನ್ನಾರಾಯಣ’ ತಂಡ ಆ ಅವಕಾಶವನ್ನು ಪಡೆದಿದೆ. ಈ ಪೋಸ್ಟರ್‌ಗಳು ಜನವರಿ 20ರವರೆಗೆ ರೈಲಿನಲ್ಲಿರಲಿವೆ.

ಫೋಟೋ ಬೂತ್‌: ವಿಶಿಷ್ಟ ಪ್ರಚಾರದ ಮತ್ತೂಂದು ಅಂಗವಾಗಿ “ಅವನೇ ಶ್ರೀಮನ್ನಾರಾಯಣ’ ಚಿತ್ರತಂಡ ಫೋಟೋಬೂತ್‌ ಎಂಬ ಕಾನ್ಸೆಪ್ಟ್ ಮಾಡಿದ್ದು, ಆರಡಿ ಬಾಕ್ಸ್‌ನಲ್ಲಿ ನಿಂತು ಫೋಸ್‌ ಕೊಟ್ಟರೆ ನಿಮ್ಮ ಪಕ್ಕ ರಕ್ಷಿತ್‌ ಶೆಟ್ಟಿ ಬಂದು ನಿಂತಂತೆ ಫೋಟೋ ಬರುತ್ತದೆ. ಆ ಬಾಕ್ಸ್‌ನಲ್ಲಿರುವ ಅಪ್ಶನ್‌ ಬಳಸಿ ನೀವು ಆ ಫೋಟೋವನ್ನು ಅಲ್ಲೇ ಪ್ರಿಂಟ್‌ ಹಾಕಿಸಿಕೊಳ್ಳಬಹುದು ಅಥವಾ ಇ-ಮೇಲ್‌ ಕೂಡಾ ಮಾಡಿಕೊಳ್ಳಬಹುದು. ಈ ರೀತಿಯ ವಿಭಿನ್ನ ಪ್ರಚಾರದ ಮೂಲಕ ಚಿತ್ರತಂಡ ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.