ಅಯನದೊಳಗೊಂದು ಸಾಫ್ಟ್ ಸ್ಟೋರಿ


Team Udayavani, Sep 3, 2017, 4:05 PM IST

6544.jpg

ಕನ್ನಡ ಚಿತ್ರರಂಗಕ್ಕೆ ಸಾಫ್ಟ್ವೇರ್‌ ಕ್ಷೇತ್ರದಿಂದ ಸಾಕಷ್ಟು ಮಂದಿ ಬಂದಿದ್ದಾರೆ, ಬರುತ್ತಿದ್ದಾರೆ. ಅದಕ್ಕೆ ಕಾರಣ ಚಿತ್ರರಂಗದ ಆಕರ್ಷಣೆ ಎಂದರೆ ತಪ್ಪಲ್ಲ. ಸಾಫ್ಟ್ವೇರ್‌ ಫೀಲ್ಡ್‌ ನಿಂದ ಬಂದವರು ನಿರ್ದೇಶನ, ನಟನೆ, ಸಂಗೀತ … ಹೀಗೆ ಚಿತ್ರರಂಗದ ಬೇರೆ ಬೇರೆ ವಿಭಾಗಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಈಗ ಒಂದು ಸಾಫ್ಟ್ವೇರ್‌ ತಂಡ ಸಾಫ್ಟ್ವೇರ್‌ ಕ್ಷೇತ್ರದ ಕುರಿತಾಗಿಯೇ ಸಿನಿಮಾ ಮಾಡಿದೆ. ಈಗ ಆ ಚಿತ್ರ ಬಿಡುಗಡೆಗೂ ರೆಡಿಯಾಗಿದ್ದು, ಸೆಪ್ಟೆಂಬರ್‌ 8ರಂದು ತೆರೆಕಾಣುತ್ತಿದೆ. ಹೀಗೆ ಸಾಫ್ಟ್ವೇರ್‌ ಮಂದಿ ತಮ್ಮ ಕ್ಷೇತ್ರದ ವಿಷಯವನ್ನೇ ಇಟ್ಟುಕೊಂಡು ಮಾಡಿರುವ ಸಿನಿಮಾ “ಅಯನ’.

ಹೌದು, “ಅಯನ’ ಎಂಬ ಚಿತ್ರವನ್ನು ಗಂಗಾಧರ್‌ ಸಾಲಿಮಠ ನಿರ್ದೇಶಿಸಿದ್ದಾರೆ. ನಿರ್ದೇಶನದ ಜೊತೆಗೆ ಸ್ನೇಹಿತರೊಂದಿಗೆ ಸೇರಿ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ಅಂದಹಾಗೆ, ಗಂಗಾಧರ್‌ ಸಾಲಿಮಠ ಸಾಫ್ಟ್ವೇರ್‌ ಇಂಜಿನಿಯರ್‌ ಆಗಿದ್ದವರು. ಸದ್ಯ ಆ ಕೆಲಸಕ್ಕೆ ಗುಡ್‌ ಬೈ ಹೇಳಿ 19 ತಿಂಗಳ ಶ್ರಮದೊಂದಿಗೆ “ಅಯನ’ ಎಂಬ ಸಿನಿಮಾ ಮಾಡಿದ್ದಾರೆ. ಸಾಫ್ಟ್ವೇರ್‌ ಕ್ಷೇತ್ರದಿಂದ ಬಂದ ಅವರು ತಮ್ಮ ಸಿನಿಮಾಕ್ಕೆ ಆಯ್ಕೆ ಮಾಡಿದ ಸಬೆjಕ್ಟ್ ಕೂಡಾ ಸಾಫ್ಟ್ವೇರ್‌ ಮಂದಿಯದ್ದೇ. ಸಾಫ್ಟ್ವೇರ್‌ ಕ್ಷೇತ್ರದ ಮಂದಿ ತಮ್ಮ ಕನಸಿನ ಬೆನ್ನತ್ತಿ ಹೊಸ ಕಾರ್ಯಕ್ಕೆ ಕೈ ಹಾಕಿದಾಗ ಅವರ ಜೀವನದಲ್ಲಿ ಏನೆಲ್ಲಾ ಆಗುತ್ತದೆ ಎಂಬ ಅಂಶದೊಂದಿಗೆ “ಅಯನ’ ಸಿನಿಮಾ ಮಾಡಿದ್ದಾರೆ. 

ಕೆಲವು ನಿರ್ಧಾರಗಳಿಂದ ಆರ್ಥಿಕ ಹಾಗೂ ಕೌಟುಂಬಿಕವಾಗಿ ಯಾವ ರೀತಿಯ ಸಮಸ್ಯೆಗಳು ಬರುತ್ತವೆ ಎಂಬ ಅಂಶದೊಂದಿಗೆ ಈ ಸಿನಿಮಾ ಮಾಡಿದ್ದಾರಂತೆ. ಮತ್ತೂಂದು ವಿಶೇಷವೆಂದರೆ ಚಿತ್ರದಲ್ಲಿ ನಟಿಸಿರುವ  ಬಹುತೇಕ ಕಲಾವಿದರು ಕೂಡಾ ಹೊಸಬರಾಗಿದ್ದು, ಸಾಫ್ಟ್ ವೇರ್‌ ಹಿನ್ನೆಲೆಯವರೆಂಬುದು ವಿಶೇಷ.

ಚಿತ್ರದಲ್ಲಿ ನಾಯಕರಾಗಿ ನಟಿಸಿರುವ ದೀಪಕ್‌ ಕೂಡಾ ಸಾಫ್ಟ್ವೇರ್‌ ಕ್ಷೇತ್ರದಿಂದ ಬಂದವರು. ನಾಯಕಿ ಅಪೂರ್ವ ಸೋಮ ಸೇರಿದಂತೆ ಚಿತ್ರದಲ್ಲಿ ನಾಯಕನ ಸ್ನೇಹಿತರಾಗಿ ನಟಿಸಿದವರೆಲ್ಲರೂ ಇವತ್ತಿಗೂ ಸಾಫ್ಟ್ವೇರ್‌ ಕಂಪೆನಿಯ ಉದ್ಯೋಗಿಗಳು. ವೃತ್ತಿ ಜೊತೆಗೆ ಸಿನಿಮಾ ಪ್ರವೃತ್ತಿಯಿಂದ ಈಗ ಎಲ್ಲರೂ ಒಟ್ಟಾಗಿ ಸಿನಿಮಾ ಮಾಡಿದ್ದಾರೆ. 

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.