ಹುಷಾರ್, ಬೇಬಿ ಮಿಸ್ಸಿಂಗ್..: ಈ ವಾರ ಎರಡು ಚಿತ್ರಗಳು ತೆರೆಗೆ


Team Udayavani, Jan 20, 2023, 9:59 AM IST

ಹುಷಾರ್, ಬೇಬಿ ಮಿಸ್ಸಿಂಗ್..: ಈ ವಾರ ಎರಡು ಚಿತ್ರಗಳು ತೆರೆಗೆ

ವರ್ಷಾಂತ್ಯದಲ್ಲಿ ಸಿನಿಮಾ ಬಿಡುಗಡೆ ಭರಾಟೆ ಜೋರಾಗಿದ್ದ ಸ್ಯಾಂಡಲ್‌ವುಡ್‌ನಲ್ಲಿ ವರ್ಷಾರಂಭ ಕೊಂಚ ಮಂಕಾಗಿದೆ. ಜನವರಿಯಲ್ಲಿ ಸಿನಿಮಾ ಬಿಡುಗಡೆ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಈ ವಾರ ಎರಡು ಚಿತ್ರಗಳಷ್ಟೇ ತೆರೆಕಾಣುತ್ತಿದೆ. “ಹುಷಾರ್‌’ ಹಾಗೂ “ಬೇಬಿ ಮಿಸ್ಸಿಂಗ್‌’ ಚಿತ್ರಗಳು ತೆರೆಗೆ ಬರುತ್ತಿದೆ.

ಸತೀಶ್‌ ರಾಜ್‌ ನಿರ್ಮಿಸಿ, ನಿರ್ದೇಶಿಸಿರುವ “ಹುಷಾರ್‌’ ಚಿತ್ರದಲ್ಲಿ ಸಿದ್ದೇಶ್‌, ಆದ್ಯಪ್ರಿಯ, ಪುಷ್ಪಸ್ವಾಮಿ, ಬುಲೆಟ್‌ ವಿನೋದ್‌, ಡಿಂಗ್ರಿ ನಾಗರಾಜ್‌, ರಚನಾ ಮಲ್ನಾಡ್‌ ನಟಿಸಿದ್ದಾರೆ.

ಇನ್ನು “ಬೇಬಿ ಮಿಸ್ಸಿಂಗ್‌’ ಚಿತ್ರದಲ್ಲಿ ಯಶಸ್ವಿಕಾಂತ್‌ ನಿರ್ಮಾಣದ ಜವಾಬ್ದಾರಿ ಜೊತೆ ನಾಯಕನಾಗಿ ಅಭಿನಯಿಸಿದ್ದು, ಚಿತ್ರರಂಗದ ಹೊಸಮುಖ ರಕ್ಷಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಶಶಿಕುಮಾರ್‌, ಅವಿನಾಶ್‌, ಸ್ಪರ್ಶ ರೇಖಾ, ಕಡ್ಡಿ ಪುಡಿ ಚಂದ್ರು ಮನಮೋಹನ್‌ ರಾಯ್‌, ಅರುಣಾ, ಬೇಬಿ ಐಸಿರಿ ಜೈನ್‌ ದೊಡ್ಡ ತಾರಾ ದಂಡೇ ಇದೆ.

ಟಾಪ್ ನ್ಯೂಸ್

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai talent Prachi Sharma made her Kannada film debut with “Redrum” film

ಮುಂಬೈ ಬೆಡಗಿಯ ಕನ್ನಡ ಎಂಟ್ರಿ; ‘ರೆಡ್ರಮ್’ನಲ್ಲಿ ಬೋಲ್ಡ್ ಪ್ರಾಚಿ

Daredevil mustafa running successfully

Daredevil Mustafa ಮುಖದಲ್ಲಿ ಗೆಲುವಿನ ನಗೆ

jersey number 10 movie running successfully

ನಾಲ್ಕನೇ ವಾರಕ್ಕೆ ‘ಜರ್ಸಿ ನಂಬರ್‌ 10’

upendra

ಭಕ್ತಿ ಪ್ರಧಾನ ಚಿತ್ರದಲ್ಲಿ ಉಪೇಂದ್ರ

Sandalwoodಗೆ ಬೇಕಾಗಿದೆ Booster Dose….: ಬರುವುದೆಲ್ಲ ಬರಲಿ ಗೆಲುವು ನಮ್ಮದಾಗಿರಲಿ…

Sandalwoodಗೆ ಬೇಕಾಗಿದೆ Booster Dose….: ಬರುವುದೆಲ್ಲ ಬರಲಿ ಗೆಲುವು ನಮ್ಮದಾಗಿರಲಿ…

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-adsd

Guarantee Scheme ಟೀಕಿಸಿ ಸ್ಟೇಟಸ್; ಶಿಕ್ಷಕ- ಶಿಕ್ಷಕಿಗೆ ನೋಟಿಸ್

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ