Bachelor Party ಮಾಡೋಕೆ ರಕ್ಷಿತ್ ಶೆಟ್ಟಿ ರೆಡಿ


Team Udayavani, Dec 14, 2023, 10:53 AM IST

Bachelor Party ಮಾಡೋಕೆ ರಕ್ಷಿತ್ ಶೆಟ್ಟಿ ರೆಡಿ

ರಕ್ಷಿತ್‌ ಶೆಟ್ಟಿ ನಾಯಕರಾಗಿ ನಟಿಸಿದ್ದ “ಕಿರಿಕ್‌ ಪಾರ್ಟಿ’ ಚಿತ್ರ ಒಂದು ಯೂತ್‌ ಸ್ಟೋರಿಯಾಗಿ ಸೂಪರ್‌ ಹಿಟ್‌ ಆಗಿತ್ತು. ಆ ನಂತರ ಯಾಕೆ ರಕ್ಷಿತ್‌ ಆ ತರಹದ ಸಿನಿಮಾ ಮಾಡಿಲ್ಲ ಎಂಬ ಬೇಸರದಲ್ಲಿದ್ದ ಸಿನಿಪ್ರೇಮಿಗಳಿಗೆ ಈಗ ಸಂತಸದ ಸುದ್ದಿ ಬಂದಿದೆ. ರಕ್ಷಿತ್‌ ಈ ಬಾರಿ ಭರ್ಜರಿ ಪಾರ್ಟಿ ಮಾಡಲು ಚಿತ್ರಮಂದಿರಕ್ಕೆ ಬರುತ್ತಿದ್ದಾರೆ. ಅದು “ಬ್ಯಾಚುಲರ್‌ ಪಾರ್ಟಿ’ ಮೂಲಕ.

ಹೌದು, ರಕ್ಷಿತ್‌ ಶೆಟ್ಟಿ ನಿರ್ಮಾಣದಲ್ಲಿ ಮೂಡಿಬಂದಿರುವ “ಬ್ಯಾಚುಲರ್‌ ಪಾರ್ಟಿ’ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ “ಬ್ಯಾಚುಲರ್‌ ಪಾರ್ಟಿ’ ಚಿತ್ರದ ಫ‌ಸ್ಟ್‌ಲುಕ್‌ ಝಲಕ್‌ ಬಿಡುಗಡೆ ಯಾಗಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

“ಕಿರಿಕ್‌ ಪಾರ್ಟಿ’ಯ ಬರಹಗಾರ ಅಭಿಜಿತ್‌ ಮಹೇಶ್‌ ಈ ಸಿನಿಮಾದ ನಿರ್ದೇಶಕರು. ಈಗಾಗಲೇ ರಕ್ಷಿತ್‌ ಶೆಟ್ಟಿ, ರಿಷಬ್‌ ಶೆಟ್ಟಿ ಸೇರಿದಂತೆ ಅನೇಕರ ಸಿನಿಮಾಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ನಿರ್ದೇಶಕರಾಗಿ ಬಡ್ತಿ ಪಡೆದಿದ್ದು, “ಬ್ಯಾಚುಲರ್‌ ಪಾರ್ಟಿ’ಗೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಕಚಗುಳಿಯಿಡುವ ಸಂಭಾಷಣೆಗೆ ಖ್ಯಾತರಾಗಿರುವ ಅಭಿ, ತಮ್ಮ ಮೊದಲ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂಬುದಕ್ಕೆ ಸಿನಿಮಾ ಬಿಡುಗಡೆಯವರೆಗೂ ಕಾಯಬೇಕು.

ದಿಗಂತ್‌, ಲೂಸ್‌ ಮಾದ ಯೋಗಿ ಹಾಗೂ ಅಚ್ಯುತ್‌ ಕುಮಾರ್‌ ಪೋಸ್ಟರ್‌ ಲ್ಲಿದ್ದಾರೆ. ಅದರ ಹಿನ್ನೆಲೆಯಲ್ಲಿ ಬ್ಯಾಂಕಾಕ್‌ನ ಕೆಲವು ಸ್ಥಳಗಳನ್ನೂ ಕಾಣಬಹುದು. ವೀಲ್‌ಚೇರ್‌ನಲ್ಲಿ ಅಚ್ಯುತ್‌ ಕುಳಿತುಕೊಂಡಿದ್ದರೆ, ಅವರ ಹಿಂದೆ ಯೋಗಿ, ದಿಗಂತ್‌ ಓಡಿ ಬರುತ್ತಿರುವ ದೃಶ್ಯ ಸದ್ಯ ಗಮನ ಸೆಳೆಯುತ್ತಿದೆ. ವಿಶೇಷವೆಂದರೆ ಈ ಪೋಸ್ಟರ್‌ ಅನ್ನು ಹ್ಯಾಂಡ್‌ ಸ್ಕೆಚ್‌ ಮೂಲಕ ಡಿಸೈನ್‌ ಮಾಡಲಾಗಿದೆ.

ಪೋಸ್ಟರ್‌ ಜೊತೆಗೆ ಅದಕ್ಕೊಂದು ಸಣ್ಣ ವೀಡಿಯೋ ವೊಂದನ್ನು ರಿಲೀಸ್‌ ಮಾಡಿದೆ ಚಿತ್ರತಂಡ. ಇಲ್ಲಿನ ಹಿನ್ನೆಲೆ ಸಂಗೀತ ಗಮನ ಸೆಳೆಯುವಂತಿದೆ. ಪರಂವಃ ಸ್ಟುಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ರಕ್ಷಿತ್‌ ಶೆಟ್ಟಿ ಹಾಗೂ ಅಮಿತ್‌ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅರವಿಂದ್‌ ಛಾಯಾಗ್ರಹಣ, ಅರ್ಜುನ್‌ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.