“ಪಡ್ಡೆಹುಲಿ’ಯಲ್ಲಿ ಬಸವಣ್ಣನ ವಚನ


Team Udayavani, Mar 5, 2019, 6:07 AM IST

paddehuli.jpg

ಯುವ ನಟ ಶ್ರೇಯಸ್‌ ಅಭಿನಯದ “ಪಡ್ಡೆಹುಲಿ’ ಚಿತ್ರದಲ್ಲಿ ಬಸವಣ್ಣನವರ ವಚನಗಳನ್ನು ಬಳಸಿಕೊಂಡಿದ್ದು, ಹಾಡಿನ ರೂಪದಲ್ಲಿರುವ ವಚನಗಳನ್ನು ಆಲಿಸಿರುವ ನಾಡಿನ ಶಿವಶರಣರು, ಮಠಾಧೀಶರು ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌, ಅವರು ಬಸವಣ್ಣನವರ “ಕಳಬೇಡ ಕೊಲಬೇಡ’, “ಲೋಕದ ಡೊಂಕ ನೀವೇಕೆ ತಿದ್ದುವಿರಿ’ ವಚನಗಳಿಗೆ ಹೊಸ ಶೈಲಿಯ ಸಂಗೀತ ಸ್ಪರ್ಶ ಕೊಟ್ಟು, ಈಗಿನ ಯುವಕರಿಗೆ ಆಪ್ತವೆನಿಸುವಂತೆ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ. ಮಹಾಶಿವರಾತ್ರಿ ದಿನದಂದು ಹಾಡಿನ ರೂಪದಲ್ಲಿ ಹೊರಬಂದಿರುವ ಬಸವಣ್ಣನವರ ವಚನಗಳಿಗೆ ಎಲ್ಲೆಡೆ ಮೆಚ್ಚುಗೆಯೂ ಸಿಕ್ಕಿದೆ. 

ಅಂದಹಾಗೆ, ಸೋಮವಾರ ಚಿತ್ರತಂಡ ಲಿರಿಕಲ್‌ ವಿಡಿಯೋ ಬಿಡುಗಡೆ ಮಾಡಿದೆ. ಈಗಿನ ಯುವಕರಲ್ಲಿ ಬಸವಣ್ಣನವರ ವಚನಗಳ ಬಗ್ಗೆ ಇನ್ನಷ್ಟು ಆಸಕ್ತಿ ಮೂಡಿಸುವಂತಹ ಕೆಲಸ ಈ ಹಾಡಿನಿಂದ  ಆಗಲಿದೆ ಎಂಬ ನಂಬಿಕೆ ಚಿತ್ರತಂಡದ್ದು.

ಇನ್ನು, ವಚನಗಳಿಗೆ ಹಾಡಿನ ಧ್ವನಿಯಾಗಿರುವುದು ನಾರಾಯಣ ಶರ್ಮಾ. ಅವರ ಕಂಠದಲ್ಲಿ ಎರಡು ವಚನಗಳು ಚೆನ್ನಾಗಿ ಮೂಡಿಬಂದಿವೆ. ಈಗಿನ ಪೀಳಿಗೆ ಕೂಡ ಗುನುಗುವಂತಹ ಹಾಡು ಕೊಟ್ಟಿರುವ ಚಿತ್ರತಂಡಕ್ಕೆ ನಾಡಿನ ಮಠಾಧೀಶರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಗೀತ ನಿರ್ದೇಕ ಅಜನೀಶ್‌ ಲೋಕನಾಥ್‌ ಅವರು ಎರಡು ವಚನಗಳಿಗೆ ಎಲ್ಲೂ ಧಕ್ಕೆಯಾಗದಂತೆ ರೀಮಿಕ್ಸ್‌ ಮಾಡಿ ಹೊಸತನ ಕಟ್ಟಿಕೊಟ್ಟಿದ್ದಾರೆ.

ಬಸವಣ್ಣನವರ ವಚನಕ್ಕೆ ವಿಶಿಷ್ಟ ರಾಗ, ಧ್ವನಿ ಮತ್ತು ಆಲಾಪ ಒದಗಿಸುವ ಮೂಲಕ ಕೇಳುಗರಲ್ಲೊಂದು ಹೊಸತನ ಹುಟ್ಟುಹಾಕಿರುವ ಚಿತ್ರತಂಡ, ಚಿತ್ರವನ್ನು ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ಅಂದಹಾಗೆ, ಚಿತ್ರವನ್ನು ಗುರುದೇಶಪಾಂಡೆ ನಿರ್ದೇಶನ ಮಾಡಿದ್ದಾರೆ. ರಮೇಶ್‌ ರೆಡ್ಡಿ  ನಂಗ್ಲಿ  ಈ ಚಿತ್ರದ ನಿರ್ಮಾಪಕರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.