ಪ್ರಕಾಶನಗರದ ಪಾರಿವಾಳದ ಅಡ್ಡೆಗೂ ಬಜಾರಿಗೂ ಇದೆ ಕನೆಕ್ಷನ್!


Team Udayavani, Jan 27, 2019, 9:27 AM IST

24-january-20.jpg

ಸುನಿ ನಿರ್ದೇಶನದ ಬಜಾರ್ ಚಿತ್ರದಲ್ಲಿ ಪಾರಿವಾಳಗಳೂ ಕೂಡಾ ಮಹತ್ವದ ಪಾತ್ರ ನಿರ್ವಹಿಸಿವೆ ಅನ್ನೋದು ಗೊತ್ತೇ ಇದೆ. ಈ ಸಿನಿಮಾದಲ್ಲಿ ನಿಜವಾಶದ ಪಾರಿವಾಳಗಳನ್ನೇ ಬಳಸಿಕೊಂಡು ಚಿತ್ರೀಕರಣ ನಡೆಸಲಾಗಿದೆ. ಇದಕ್ಕಾಗಿ ಪಾರಿವಾಳ ರೇಸಿನ ಬಗ್ಗೆ ಅಮೂಲಾಗ್ರ ಮಾಹಿತಿ ಕಲೆ ಹಾಕಿದ್ದ ಸುನಿ ಪಾರಿವಾಳದ ಅಡ್ಡೆಯೊಂದಕ್ಕೂ ಲಗ್ಗೆಯಿಟ್ಟಿದ್ದರು. ಹಾಗೆ ಸುನಿ ಕಣ್ಣು ಬಿದ್ದಿದ್ದದ್ದು ಬೆಂಗಳೂರಿನ ಪ್ರಕಾಶನಗರದ ಪಾರಿವಾಳದ ಅಡ್ಡೆ ಮೇಲೆ!

ಈವತ್ತಿಗೆ ಗಾಫಿಕ್ಸ್ ತಂತ್ರಜ್ಞಾನದ ಮೂಲಕ ಎಂತೆಂಥಾ ಅದ್ಭುತಗಳನ್ನೇ ಸೃಷ್ಟಿಸಲಾಗ್ತಿದೆ. ಆದರೆ ಅದರಲ್ಲಿ ಎಲ್ಲವೂ ಸಹಜವಾಗಿ, ನೈಜವಾಗಿ ಮೂಡಿ ಬರೋದಕ್ಕೆ ಸಾಧ್ಯವಿಲ್ಲ. ಈ ಕಾರಣದಿಂದಲೇ ಸುನಿ ಪಾರಿವಾಳಗಳ ಅಡ್ಡೆಯಿರೋ ಪ್ರಕಾಶ್ ನಗರವನ್ನ ಪತ್ತೆ ಹಚ್ಚಿ ಅಲ್ಲಿಯೇ ಚಿತ್ರೀಕರಣ ನಡೆಸಿದ್ರು. ಆದರೆ ಅದು ಅಷ್ಟು ಸಲೀಸಿನ ವಿಚಾರ ಆಗಿರಲಿಲ್ಲ. ಈ ಪಾರಿವಾಳಗಳು ಕೊಂಚ ಮೂಡಿ ಸ್ವಭಾವದವುಗಳು. ಇವುಗಳು ಹಾರಾಡುವ ಮನಸು ಮಾಡಿದಾಗಲಷ್ಟೇ ರೇಸಿನ ಚಿತ್ರೀಕರಣ ಮಾಡಬೇಕಾಗಿತ್ತು. ಇದಕ್ಕಾಗಿ ಕ್ಯಾಮೆರಾ ಇಟ್ಟು ಗಂಟೆಗಟ್ಟಲೆ ಕಾಯಬೇಕಾಗಿತ್ತು. ಆದರೂ ಕೂಡಾ ಬಜಾರಿನ ಪ್ರಧಾನ ಅಂಶವಾದ ಪಾರಿವಾಳ ರೇಸ್ ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿದೆಯಂತೆ.

ಅಂದಹಾಗೆ ಬಜಾರಿನಲ್ಲಿ  ಪಾರಿವಾಳಗಳ ಸಂತೆಯೇ ನೆರೆದಿದೆ. ಎಂಥವರೂ ಮುದಗೊಳ್ಳುವ, ಮೈ ನವಿರೇಳುವಂತೆ ಮಾಡೋ ಪಾರಿವಾಳದ ರೇಸೂ ಕೂಡಾ ಈ ಚಿತ್ರದಲ್ಲಿದೆ. ಇದೂ ಸೇರಿದಂತೆ ಸಿಂಪಲ್ ಸುನಿ ಬಜಾರಿನಲ್ಲಿ ಬೆರಗಾಗಿಸೋ ಸರಕುಗಳು ಬಹಳಷ್ಟಿವೆ!

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.