ನಟಿ ಕಾಪ್ಸೆಗೆ ಅಶ್ಲೀಲ ಸಂದೇಶ, ಖಡಕ್ ಪ್ರತಿಕ್ರಿಯೆಗೆ ಯುವಕ ಥಂಡಾ!


Team Udayavani, Feb 14, 2018, 12:35 PM IST

deepthi.jpg

ಬೆಂಗಳೂರು:ಸ್ಯಾಂಡಲ್ ವುಡ್ ನಟಿ ದೀಪ್ತಿ ಕಾಪ್ಸೆಗೆ ಯುವಕನೊಬ್ಬ ಅಶ್ಲೀಲವಾಗಿ ಮೆಸೇಜ್ ರವಾನಿಸಿದ್ದು, ಇದಕ್ಕೆ ಕಾಪ್ಸೆ ಕೊಟ್ಟ ಖಡಕ್ ಪ್ರತಿಕ್ರಿಯೆಗೆ ತಣ್ಣಗಾಗಿ ಹೋಗಿರುವ ಘಟನೆ ವರದಿಯಾಗಿದೆ.

ಅಪರಿಚಿತ ಯುವಕನೊಬ್ಬ ನಟಿ ದೀಪ್ತಿ ಕಾಪ್ಸೆಗೆ ಸೆಕ್ಸ್ ವರ್ಕರ್ಸ್ ಬೇಕು ಅಂತ ವಾಟ್ಸ್ ಅಪ್ ನಲ್ಲಿ ಮೆಸೇಜ್ ಮಾಡಿದ್ದ. ಇದಕ್ಕೆ ಆಕ್ರೋಶಗೊಂಡ ದೀಪ್ತಿ, ಸೋಷಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ರಿಪ್ಲೈ ಮಾಡಿದ್ದರು.

ಅಷ್ಟೇ ಅಲ್ಲ ಸೆಕ್ಸ್ ವರ್ಕರ್ಸ್ ಬೇಕಾಗಿದ್ದರೆ ಎಂಬ ವಾಟ್ಸ್ ಅಪ್ ಸಂದೇಶಕ್ಕೆ, ನಿನ್ನ ಅಮ್ಮ ಅಥವಾ ತಂಗಿ ಬರಬಹುದು ಎಂದು ಖಡಕ್ ಆಗಿ ಪ್ರತಿಕ್ರಿಯೆ ಕೊಟ್ಟಿದ್ದು, ಬಳಿಕ ಯುವಕ ಮೆತ್ತಗಾಗಿದ್ದ ಎಂದು ಮಾಧ್ಯಮದ ವರದಿ ತಿಳಿಸಿದೆ.

ದೀಪ್ತಿ ಕಾಪ್ಸೆ ಮಾಡೆಲಿಂಗ್ ಮತ್ತು ಫ್ಯಾಶನ್ ಡಿಸೈನಿಂಗ್ ಜಗತ್ತಿನಿಂದ ಬಣ್ಣದ ಬದುಕಿಗೆ ಕಾಲಿಡುವ ಮೂಲಕ ನಟಿಯಾಗಿದ್ದರು. ಕಳೆದ ವರ್ಷದ ಅಂತ್ಯದಲ್ಲಿ ತಮ್ಮ ಬಾಲ್ಯದ ಬಹುಕಾಲದ ಗೆಳೆಯ ಅಜ್ಗರ್ ಜತೆ ವಿವಾಹವಾಗಿದ್ದರು.

ಜ್ವಲಂತಂ ದೀಪ್ತಿ ನಟನೆಯ ಮೊದಲ ಚಿತ್ರ, ಕಿರೀಟ, ಹನಿ,ಹನಿ ಇಬ್ಬನಿ, ಉಪೇಂದ್ರ ಅಭಿನಯದ “ಉಪೇಂದ್ರ ಮತ್ತೆ ಬಾ” ಸಿನಿಮಾದಲ್ಲಿ ನಟಿಸಿದ್ದರು.

ಟಾಪ್ ನ್ಯೂಸ್

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.