ಧರ್ಮ ಸಂಘರ್ಷದ ಸುತ್ತ ‘ಬೇರ’


Team Udayavani, Jun 5, 2023, 4:47 PM IST

bera kannada movie

ಕೆಲವು ಟ್ರೇಲರ್‌ಗಳು ಸಿನಿಮಾದೊಳಗಿನ ಕಂಟೆಂಟ್‌ ಬಗ್ಗೆ ಭರಸವೆ ಮೂಡಿಸುತ್ತವೆ. ಈ ಸಿನಿಮಾದೊಳಗೊಂದು ಗಟ್ಟಿ ವಿಷಯವಿದೆ ಎಂಬ ಭಾವನೆ ಮೂಡಿಸುತ್ತವೆ. ಈಗ ಈ ಸಾಲಿಗೆ ಸೇರುವ ಮತ್ತೂಂದು ಸಿನಿಮಾವೆಂದರೆ “ಬೇರ’. ಹೀಗೊಂದು ಸಿನಿಮಾದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ನಿಧಾನವಾಗಿ ಚಿತ್ರದ ಕಥಾವಸ್ತುವಿನ ಬಗ್ಗೆ ಚರ್ಚೆಯಾಗುತ್ತಿದೆ.

ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ವಿನು ಬಳಂಜ “ಬೇರ’ ಸಿನಿಮಾದ ನಿರ್ದೇಶಕರು.

ಕರಾವಳಿಯಲ್ಲಿ ಆಗಾಗ ಕೇಳಿಬರುವ ಕೋಮು ಸಂಘರ್ಷದ ಕಥೆಯನ್ನೇ ತಮ್ಮ ಸಿನಿಮಾದ ಕಥಾವಸ್ತುವನ್ನಾಗಿ ಆಯ್ಕೆ ಮಾಡಿದ್ದಾರೆ. ಅತಿ ಸೂಕ್ಷ್ಮವಾದ ವಿಷಯವನ್ನು ಯಾರಿಗೂ ನೋವಾಗದಂತೆ ಈ ಸಿನಿಮಾದಲ್ಲಿ ಹೇಳಲಾಗಿದೆ. ಈಗಾಗಲೇ “ಕಾಶ್ಮೀರಿ ಫೈಲ್ಸ್‌’, “ಕೇರಳ ಸ್ಟೋರಿ’ ಚಿತ್ರಗಳು ಸದ್ದು ಮಾಡುತ್ತಿವೆ. ಅದೇ ರೀತಿಯ ಧರ್ಮ ಸಂಘರ್ಷದ ಕಥೆಯನ್ನು “ಬೇರ’ ಹೊಂದಿರುವುದರಿಂದ ಈ ಸಿನಿಮಾ ಕೂಡಾ ಕಥಾವಸ್ತುವಿನಿಂದಾಗಿ ಚರ್ಚೆಯಾಗಬಹುದು ಎಂಬ ನಿರೀಕ್ಷೆ ಚಿತ್ರ ತಂಡಕ್ಕಿದೆ. ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಎರಡು ಯುವಕರ ಸುತ್ತ ಇಡೀ ಸಿನಿಮಾ ಸುತ್ತಲಿದೆ. ಚಿತ್ರ ಟ್ರೇಲರ್‌ನಲ್ಲಿರುವ ಕೆಲವು ಸಂಭಾಷಣೆಗಳು ಕಥಾವಸ್ತುವಿನ ತೀವ್ರತೆಯನ್ನು ಎತ್ತಿ ತೋರಿಸುತ್ತಿವೆ.

ಅಂದಹಾಗೆ, ಈ ಚಿತ್ರ ಜೂ.16ರಂದು ತೆರೆಕಾಣುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ವಿನು ಬಳಂಜ, “ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು. ಆನಂತರ ಮತ್ತೆ ನನ್ನನ್ನು ಸಿನಿಮಾ ಮಾಡಲು ಪ್ರೇರೇಪಿಸಿದ್ದು ನಿರ್ಮಾಪಕ ದಿವಾಕರ್‌. ತುಳುವಿನಲ್ಲಿ ಬೇರ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ. ಅಮಾಯಕರನ್ನು ಬಳಸಿಕೊಂಡು ಹೇಗೆ ನಾಯಕರಾಗುತ್ತಾರೆ ಹಾಗೂ ಯಾವ ತಾಯಂದ್ರ ಮಕ್ಕಳೂ ಇನ್ನೊಬ್ಬರಿಂದಾಗಿ ಸಾಯಬಾರದು ಎಂಬುದೇ ಕಥಾಹಂದರ.

ಈ ಚಿತ್ರದಲ್ಲಿ ನಾಯಕ, ನಾಯಕಿ ಅಂತ ಇಲ್ಲ. ಬರುವ ಎಲ್ಲಾ ಪಾತ್ರಗಳು ಮುಖ್ಯ ಪಾತ್ರಗಳಾಗಿರುತ್ತವೆ’ ಎನ್ನುತ್ತಾರೆ. ದಿವಾಕರ ದಾಸ್‌ ಈ ಚಿತ್ರದ ನಿರ್ಮಾಪಕರು. ದತ್ತಣ್ಣ, ಯಶ್‌ ಶೆಟ್ಟಿ, ಹರ್ಷಿಕಾ ಪೂಣತ್ಛ, ಅಶ್ವಿ‌ನ್‌ ಹಾಸನ್‌, ಚಿತ್ಕಲ ಬಿರಾದಾರ್‌, ಮಂಜುನಾಥ್‌ ಹೆಗಡೆ, ಗುರು ಹೆಗಡೆ, ರಾಕೇಶ್‌ ಮಯ್ಯ ಸೇರಿ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

1-wsaadsadd

Bantwal; ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ವೇಳೆ ಅಧಿಕಾರಿಗಳ ದಾಳಿ

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-asdasd

Jog Falls ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Quick 5 with Nidhi Subbaiah

Quick 5 with Nidhi Subbaiah; ಸಿನಿಮಾ ಬಿಟ್ಟು ಎಲ್ಲೂ ಹೊರಗೆ ಹೋಗಿರಲಿಲ್ಲ..

TDY-13

Tollywood: ದೇವರಕೊಂಡ – ಸಮಂತಾ ಅಭಿನಯದ ‘ಖುಷಿʼ ಸಿನಿಮಾದ ಓಟಿಟಿ ರಿಲೀಸ್‌‌ಗೆ ಡೇಟ್‌ ಫಿಕ್ಸ್

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-wsaadsadd

Bantwal; ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ವೇಳೆ ಅಧಿಕಾರಿಗಳ ದಾಳಿ

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-dasdsad

Bhatkal: ಸಚಿವ ಮಂಕಾಳ ವೈದ್ಯ ಅವರ ಕಾರ್ಯಾಲಯ ಆರಂಭ; ಜನಜಂಗುಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.