“ಭೈರವ ಗೀತ’ ಮುಂದಕ್ಕೆ 


Team Udayavani, Nov 28, 2018, 4:55 PM IST

bhirava-geetha.jpg

ಡಾಲಿ ಧನಂಜಯ್ ಅಭಿನಯದ “ಭೈರವ ಗೀತ’ ಚಿತ್ರದ ಪೋಸ್ಟರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ರಾಮ್​ಗೋಪಾಲ್​ ವರ್ಮಾ “ಲಕ್ಷ್ಮೀಸ್ ಎನ್​ಟಿಆರ್​’ ಸಿನಿಮಾದ ಕೆಲಸ ಹಾಗೂ “ಭೈರವ ಗೀತ’ ಚಿತ್ರದ ಬಿಡುಗಡೆಗೆ ಓಡಾಡುತ್ತಿದ್ದಾರೆ. ಈ ನಡುವೆ “ಭೈರವ ಗೀತ’ ಚಿತ್ರಕ್ಕೆ ಸೆನ್ಸಾರ್​ ಸಂಕಷ್ಟ ಎದುರಾಗಿದ್ದು, ಈ ಮುನ್ನ ನಿಗದಿಪಡಿಸಿದಂತೆ ನವೆಂಬರ್ 29 ಅಂದರೆ ನಾಳೆ ಚಿತ್ರ ಬಿಡುಗಡೆಯಾಗಬೇಕಿತ್ತು.

ಆದರೆ ಇಂದು ಟ್ವೀಟ್ ಮಾಡಿರುವ ರಾಮ್​​ ಗೋಪಾಲ್ ವರ್ಮಾ, ಸೆನ್ಸಾರ್ ಹಾಗೂ ಕೆಲವೊಂದು ತಾಂತ್ರಿಕ ಕಾರಣಗಳಿಂದ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಅಲ್ಲದೇ ಡಿಸೆಂಬರ್​ 7 ರಂದು ಸಿನಿಮಾ ಬಿಡುಗಡೆಯಾಗುತ್ತಿದ್ದು, ಅಂದು ತೆಲಂಗಾಣದಲ್ಲಿ ಚುನಾವಣೆ ಇದ್ದು “ಭೈರವ ಗೀತ’ಗೆ ನಿಮ್ಮ ವೋಟ್ ಮಾಡಿ ಎಂದು ವರ್ಮಾ ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಚಿತ್ರದ ಬಿಡುಗಡೆ ದಿನಾಂಕ ಮುಂದೂಡುತ್ತಿರುವುದು ಇದು ಎರಡನೇ ಬಾರಿ. ಈ ಮುನ್ನ “ಅರವಿಂದ ಸಮೇತ’ ಸಿನಿಮಾ ಬಿಡುಗಡೆ ದಿನದಂದೇ “ಭೈರವ ಗೀತ’ ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಇದೀಗ ಮತ್ತೆ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. “ಭೈರವ ಗೀತ’ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಒಟ್ಟಿಗೆ ತಯಾರಾಗುತ್ತಿದ್ದು, ಧನಂಜಯ್ ಎದುರಿಗೆ ನಾಯಕಿಯಾಗಿ ಐರಾ ಮೋರಾ ನಟಿಸಿದ್ದಾರೆ.

ಭಾಸ್ಕರ್ ರಾಶಿ ಹಾಗೂ ರಾಮ್​​ಗೋಪಾಲ್ ವರ್ಮಾ ಈ ಸಿನಿಮಾಗೆ ಬಂಡವಾಳ ಹೂಡಿದ್ದು, ರಾಮ್​​​ಗೋಪಾಲ್ ವರ್ಮಾ ಶಿಷ್ಯ ಸಿದ್ದಾರ್ಥ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ನಿಜಜೀವನದಲ್ಲಿ ನಡೆದ ಪ್ರೇಮಕಥೆಯೊಂದನ್ನು ಆಧರಿಸಿ ಈ ಸಿನಿಮಾ ನಿರ್ಮಿಸಲಾಗಿದ್ದು, ರಾಶಿ ಕಂಬೈನ್ಸ್‌ ಹಾಗೂ ಕಂಪೆನಿ ಪ್ರೊಡಕ್ಷನ್ಸ್‌ನಡಿ ಚಿತ್ರ ನಿರ್ಮಾಣವಾಗಿದೆ. ಹೆಸರಿಗೆ ತಕ್ಕಂತೆ ಇದೊಂದು ಔಟ್‌ ಅಂಡ್‌ ಔಟ್‌ ಲವ್‌ಸ್ಟೋರಿಯಾಗಿದ್ದು, ಪ್ರೀತಿಗಾಗಿ ಕ್ರೈಮ್‌ನತ್ತ ವಾಲುವ ಪ್ರೇಮಿಯೊಬ್ಬನ ಕಥೆಯನ್ನು ಹೊಂದಿದೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.