‘ಭೈರವ’ನಲ್ಲಿ ಹೊಸಬರ ಕನಸು
Team Udayavani, Jan 2, 2022, 3:14 PM IST
“ಭೈರವ’ – ಹೀಗೊಂದು ಚಿತ್ರ ಆರಂಭವಾಗುತ್ತಿದ್ದು, ಮೊದಲ ಹಂತವಾಗಿ ಚಿತ್ರದ ಟೈಟಲ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರವನ್ನು ರಾಮತೇಜ್ ನಿರ್ದೇಶಿಸುತ್ತಿದ್ದಾರೆ. ಭೈರವ ಚಿತ್ರವನ್ನು ಹನಿ ಚೌಧರಿ ಮತ್ತು ವೈಭವ್ ಬಜಾಜ್ ಅವರು ನಿರ್ಮಿಸುತ್ತಿದ್ದಾರೆ.
ಚಿತ್ರದ ಮುಖ್ಯ ಭೂಮಿಕೆಯಲ್ಲಿ “ಕಮರೊಟ್ಟು ಚೆಕ್ಪೋಸ್ಟ್…’ ಖ್ಯಾತಿಯ ಸನತ್ ನಾಯಕನಾಗಿ ಹಾಗೂ ಉಮೇಶ ಸಕ್ಕರೆನಾಡು ಸೇರಿದಂತೆ ಹಲವು ಕಲಾವಿದರ ದಂಡೇ ಚಿತ್ರದಲ್ಲಿದೆ.
ಈ ಚಿತ್ರಕ್ಕೆ ಚರಣ್ ಸುವರ್ಣ ಅವರ ಕಥೆ ಇದ್ದು, ರಾಮತೇಜ್ ಅವರು ಚಿತ್ರಕಥೆ ಹಾಗೂ ಸಂಭಾಷಣೆ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರೆ ಕಪಿಲ್ ದೀಕ್ಷಿತ್ ಅವರು ಕೂಡ ಹಿಂದಿ ಅವತರಣಿಕೆಗೆ ಮತ್ತು ಕ್ರಿಯಾಶೀಲವಾಗಿ ರಾಮತೇಜ್ ಅವರಿಗೆ ಜೊತೆಯಾಗಲಿದ್ದಾರೆ.
ಇದನ್ನೂ ಓದಿ:ಪುನೀತ್ ಸುತ್ತ ‘ಯಾರೋ ನೀನು’ ಹಾಡು
ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕರಾದ ಅಮಿತ್ ದೀಕ್ಷಿತ್ ಅವರ ಸಂಗೀತ ನಿರ್ದೇಶನ ಹಾಗೂ ಕನ್ನಡದ ಖ್ಯಾತ ನೃತ್ಯ ನಿರ್ದೇಶಕರಾದ ಆ.ಧನಂಜಯ ನೃತ್ಯ ಸಂಯೋಜಿಸಿದರೆ ಟಿ.ನರಸಿಂಹ ಅವರ ಸಾಹಸ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ