ಮಾಸ್ ಭರಾಟೆಯಲ್ಲೊಂದು ಮಧುರ ಪ್ರೇಮ ಕಥನ!


Team Udayavani, Oct 17, 2019, 7:40 PM IST

17-October-27

ಈವರೆಗೂ ಬಹದ್ದೂರ್ ಮತ್ತು ಭರ್ಜರಿಯಂಥಾ ಸೂಪರ್ ಹಿಟ್ ಚಿತ್ರಗಳ ಮೂಲಕವೇ ಹೆಸರಾಗಿರುವವರು ನಿರ್ದೇಶಕ ಚೇತನ್ ಕುಮಾರ್. ಅವರು ಸೃಷ್ಟಿಸಿರೋ ಮೂರನೇ ಚಿತ್ರವಾದ ಭರಾಟೆ ಭರ್ಜರಿ ಸೌಂಡು ಮಾಡುತ್ತಲೇ ಈ ವಾರ ಅಂದರೆ, ಹದಿನೆಂಟನೇ ತಾರೀಕಿನಂದು ತೆರೆಗಾಣುವ ತವಕದಲ್ಲಿದೆ. ಈ ಹಿಂದಿನ ಎರಡು ಚಿತ್ರಗಳ ಮೂಲಕವೇ ಚೇತನ್ ಕುಮಾರ್ ಅವರ ಕಥೆ ಸೃಷ್ಟಿಸುವ ಮತ್ತು ದೃಷ್ಯ ಕಟ್ಟುವ ಕಸುವೇನೆಂಬುದರ ಅರಿವಾಗಿತ್ತು. ಭರಾಟೆ ಮೂಲಕವಂತೂ ಅದರ ವಿರಾಟ್ ರೂಪದ ದರ್ಶನವಾಗಲಿದೆ!

ಮೊನ್ನೆ ಬಿಡುಗಡೆಯಾಗಿರೋ ಟ್ರೇಲರ್‌ನಲ್ಲಿ ಇದೊಂದು ವಿಭಿನ್ನ ಕಥೆಯನ್ನೊಳಗೊಂಡಿರೋ ಚಿತ್ರವೆಂಬುದಕ್ಕೆ ಸಾಕಷ್ಟು ಪುರಾವೆಗಳು ಸಿಕ್ಕಿವೆ. ಭಾರತದ ಪುರಾತನ ಔಷಧ ಪದ್ಧತಿಯಾದ ಆಯುರ್ವೇದದ ಉಲ್ಲೇಖದ ಮೂಲಕವೇ ಈ ಕಥೆಯತ್ತ ಎಲ್ಲರ ಚಿತ್ರವೂ ನೆಟ್ಟುಕೊಂಡಿದೆ.

ನಿರ್ದೇಶಕಕರು ಇಲ್ಲಿ ಹಲವು ಕೊಂಬೆ ಕೋವೆಗಳಿರೋ ರೋಚಕ ಕಥೆಯನ್ನು ಹೇಳಿದ್ದಾರೆ. ವಿಶೇಷವೆಂದರೆ ಪಕ್ಕಾ ಮಾಸ್ ಶೈಲಿಯ ಈ ಚಿತ್ರದಲ್ಲಿ ಮುದ್ದಾದ ಪ್ರೇಮ ಕಥೆಯೂ ಇದೆ.

ಈಗಾಗಲೇ ಈ ಚಿತ್ರದ ಹಾಡುಗಳು ಸೂಪರ್ ಹಿಟ್ಆಗಿವೆ. ಅವುಗಳ ಮೂಲಕವೇ ಶ್ರೀ ಮುರುಳಿ ಮತ್ತು ಶ್ರೀ ಲೀಲಾ ಪ್ರೇಕ್ಷಕರ ಪಾಲಿನ ಫೇವರಿಟ್ ಜೋಡಿಯಾಗಿಯೂ ನೆಲೆ ಕಂಡುಕೊಂಡಿದ್ದಾರೆ. ಇಲ್ಲಿ ಶ್ರೀ ಮುರುಳಿ ಮಾತ್ರವಲ್ಲದೇ ಶ್ರೀ ಲೀಲಾ ಕೂಡಾ ಒಂದಷ್ಟು ಶೇಡುಗಳಿರೋ ಪಾತ್ರದಲ್ಲಿ ನಟಿಸಿದ್ದಾರೆ.

ಅದರಲ್ಲಿ ಈ ಪ್ರೇಮ ಕಥಾನಕದ ಶೇಡೂ ಕೂಡಾ ಪ್ರಧಾನವಾಗಿಯೇ ಸೇರಿಕೊಂಡಿದೆ. ಪ್ರೇಮಕಥೆ ಈ ಸಿನಿಮಾದ ಮೂಲ ಕಥೆಯೊಂದಿಗೇ ಹೊಸೆದುಕೊಂಡಿದೆ. ಅದು ನೋಡುಗರನ್ನು ಆರಂಭದಿಂದ ಕಡೆವರೆಗೂ ಕೈ ಹಿಡಿದು ಕರೆದೊಯ್ಯಲಿದೆ.

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.