Uttarakaanda: ವೀರವ್ವ ಆದ ಭಾವನಾ ಮೆನನ್‌


Team Udayavani, Jun 9, 2024, 3:23 PM IST

bhavana menon is in Uttarakaanda movie

ಧನಂಜಯ್‌ ನಾಯಕರಾಗಿರುವ “ಉತ್ತರಕಾಂಡ’ ಚಿತ್ರದಲ್ಲಿ ಶಿವರಾಜ್‌ಕುಮಾರ್‌ ಕೂಡಾ ನಟಿಸುತ್ತಿರುವುದು ನಿಮಗೆ ಗೊತ್ತೇ ಇದೆ. ಶಿವಣ್ಣನಿಗೆ ಜೋಡಿಯಾಗಿ ಭಾವನಾ ಮೆನನ್‌ ನಟಿಸುತ್ತಿದ್ದಾರೆ. ಇತ್ತೀಚೆಗೆ ಭಾವನಾ ಅವರ ಫ‌ಸ್ಟ್‌ಲುಕ್‌ ಪೋಸ್ಟರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಭಾವನಾ ಮೆನನ್‌ ಉತ್ತರಕಾಂಡ ಚಿತ್ರದಲ್ಲಿ ವೀರವ್ವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ಭಾವನಾ ಹಾಗೂ ಶಿವಣ್ಣ “ಟಗರು’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದಾರೆ. ರೋಹಿತ್‌ ಪದಕಿ ನಿರ್ದೇಶನದ ಉತ್ತರಕಾಂಡ ಒಂದು ಆ್ಯಕ್ಷನ್‌ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಶಿವರಾಜ್‌ ಕುಮಾರ್‌, ನಟರಾಕ್ಷಸ ಡಾಲಿ ಧನಂಜಯ, ಐಶ್ವರ್ಯ ರಾಜೇಶ್‌, ದಿಗಂತ್‌ ಮಂಚಾಲೆ, ರಂಗಾಯಣ ರಘು, ಚೈತ್ರ ಆಚಾರ್‌, ವಿಜಯ್‌ ಬಾಬು ಮುಂತಾದವರು ನಟಿಸಿದ್ದಾರೆ.

ಚಿತ್ರಕ್ಕೆ ಅಮಿತ್‌ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೆ„ತ್‌ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ಅನಿಲ್‌ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ.

Ad

ಟಾಪ್ ನ್ಯೂಸ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

ʼKantara Chapter-1ʼ ಪ್ರಚಾರಕ್ಕೆ ಕೌಂಟ್‌ಡೌನ್ ಶುರು.. ಅಪ್ಡೇಟ್‌ ಕೊಟ್ಟ ಹೊಂಬಾಳೆ

ʼKantara Chapter-1ʼ ಪ್ರಚಾರಕ್ಕೆ ಕೌಂಟ್‌ಡೌನ್ ಶುರು.. ಅಪ್ಡೇಟ್‌ ಕೊಟ್ಟ ಹೊಂಬಾಳೆ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

Sarojadevi-Funeral

ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ 

1-aa-aa-aa

ಸರೋಜಾದೇವಿ ಕನ್ನಡದ ಪ್ರಥಮ ಲೇಡಿ ಸೂಪರ್‌ಸ್ಟಾರ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.