Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು


Team Udayavani, Mar 19, 2024, 12:24 PM IST

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

ಪ್ರಮೋದ್‌ ಹಾಗೂ ಪೃಥ್ವಿ ಅಂಬರ್‌ ನಟನೆಯ “ಭುವನಂ ಗಗನಂ’ ಸಿನಿಮಾದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್‌ ಬಿಡುಗಡೆ ಮಾಡಿ ಶುಭ ಕೋರಿದೆ. ನಟ ಧ್ರುವ ಸರ್ಜಾ ಟೀಸರ್‌ ರಿಲೀಸ್‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ನಟ ಪ್ರಮೋದ್‌ ಮಾತನಾಡಿ, “ಭುವನಂ ಗಗನಂ ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಸಿನಿಮಾ. ಯಾಕೆಂದರೆ ನಾನು ಲವ್‌ ಸ್ಟೋರಿ ಮಾಡಿರಲಿಲ್ಲ. ಗಿರೀಶ್‌ ಅವರು ಕಥೆ ಹೇಳಿದಾಗ ಖುಷಿಯಾಯಿತು. ಅಂದರೆ ಈ ತರಹದ್ದು ಸಿನಿಮಾ ಮಾಡಿದರೆ ತುಂಬಾ ಜನ, ಫ್ಯಾಮಿಲಿ, ಹೆಣ್ಮಕ್ಕಳಿಗೆ ರೀಚ್‌ ಆಗುತ್ತದೆ ಎಂದು ಖುಷಿಪಟ್ಟು ಒಪ್ಪಿಕೊಂಡಿದ್ದೇನೆ. ಗಿರೀಶ್‌ ಅವರು ಚಿತ್ರೀಕರಣ ಮಾಡುವಾಗ ಯಾಕೆ ಇಷ್ಟು ಇವರು ನಿಧಾನ ಇದ್ದಾರೆ ಎಂದು ಗಾಬರಿಯಾಗಿತ್ತು. ಡಬ್ಬಿಂಗ್‌ ಶುರುವಾಗಿದೆ. ಸಿನಿಮಾ ನೋಡುತ್ತಿದ್ದೇವೆ. ಈಗ ಅವರು ಯಾಕೆ ನಿಧಾನ ಶೂಟ್‌ ಮಾಡಿದ್ದಾರೆ ಅನ್ನೋದು ಗೊತ್ತಾಗಿದೆ. ಅವರು ಅಂದುಕೊಂಡಂತೆ ಬರಲು ತಡವಾಗಿದೆ ಎಂದು ಅರ್ಥವಾಯ್ತು. ಎಲ್ಲರಿಗೂ ಸಿನಿಮಾ ಇಷ್ಟವಾಗುತ್ತದೆ’ ಎಂದರು.

ಇದು ಯೂತ್ಸ್ಗೆ ಕನೆಕ್ಟ್ ಆಗುತ್ತದೆ. ಫ್ಯಾಮಿಲಿ ಎಂಟರ್‌ಟೈನರ್‌ ಕಥೆ ಇದೆ. ಸಿನಿಮಾದ ಪ್ರತಿ ಹಂತದಲ್ಲಿಯೂ ನಿರ್ಮಾಪಕರು ಬೆಂಬಲವಾಗಿ ನಿಂತಿದ್ದಾರೆ ಎನ್ನುವುದು ನಿರ್ದೇಶಕ ಗಿರೀಶ್‌ ಮಾತು.

ಗಿರೀಶ್‌ ಮೂಲಿಮನಿ ಕಥೆ, ಚಿತ್ರಕಥೆ ಬರೆದು ಭುವನಂ ಗಗನಂ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ರಾಜರು ಎಂಬ ಚಿತ್ರ ಮಾಡಿದ್ದರು. ಭುವನಂ ಗಗನಂ ಸಿನಿಮಾ ಲವ್‌, ರೋಮ್ಯಾನ್ಸ್‌, ಫ್ಯಾಮಿಲಿ ಎಮೋಷನ್‌ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್‌ ಡ್ರಾಪ್‌ ನಲ್ಲಿ ನಡೆಯುವ ಕಥೆಯಾಗಿದೆ. ಪ್ರಮೋದ್‌ಗೆ ಜೋಡಿಯಾಗಿ ಲವ್‌ ಮಾಕ್ಟೇಲ್‌ ಖ್ಯಾತಿಯ ರೆಚೆಲ್‌ ಡೇವಿಡ್‌, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸುತ್ತಿದ್ದಾರೆ. ಅಚ್ಯುತ್‌ ಕುಮಾರ್‌, ಶರತ್‌ ಲೋಹಿತಾಶ್ವ, ಪ್ರಕಾಶ್‌ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್‌, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್‌ ಶೆಟ್ಟಿ, ಚೇತನ್‌ ದುರ್ಗ ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.