ಬಿಗ್‌ ಬಾಸ್‌ ಜಯಶ್ರೀ


Team Udayavani, Oct 8, 2017, 12:50 PM IST

08-13.jpg

ಅಪ್ಪ ಲಾಯರ್‌ ಆಗಿದ್ದರಿಂದ, ಜಯಶ್ರೀಗೂ ಲಾಯರ್‌ ಆಗಬೇಕು ಅಂತ ಆಸೆ ಇತ್ತಂತೆ. ಆದರೆ, ತಾನು ಓದೋ ಹುಚ್ಚಿಗೆ ಅದೆಲ್ಲಿ ಸಾಧ್ಯ ಅಂತನಿಸಿ ಬಿಬಿಎಂ ಮಾಡಿದ್ದಾರೆ. ಅಲ್ಲಿಂದ ಕಂಪೆನಿಯೊಂದರಲ್ಲಿ ಎಚ್‌ಆರ್‌ ಆಗಿ ಕೆಲಸ ಮಾಡುತ್ತಲೇ, ನಿರುಪಮಾ ರಾಜೇಂದ್ರ ಅವರ ಬಳಿ ಕಥಕ್‌ ಕಲಿತಿದ್ದಾಗಿದೆ. ಇವೆರೆಡರ ಜೊತೆಜೊತೆಗೆ ಮಾಡೆಲಿಂಗ್‌ ಕ್ಷೇತ್ರ ಕರೆದಿದೆ. ಮಾಡೆಲಿಂಗ್‌ ಮಾಡುವಾಗ “ಬಿಗ್‌ ಬಾಸ್‌’ನಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ಅಲ್ಲಿಂದ ಚಿತ್ರರಂಗಕ್ಕೆ ಬರುವ ಯೋಗ ಬಂದಿದೆ. ಈಗ ಚಿತ್ರರಂಗದಲ್ಲಿ ಪಯಣ ಮುಂದುವರೆಯುತ್ತಿದೆ.

ಇದು ಜಯಶ್ರೀ ನಡೆದು ಬಂದ ಹಾದಿ. ಬಿಗ್‌ ಬಾಸ್‌ಗೂ ಮುನ್ನ ಜಯಶ್ರೀ ಅಂದರೆ ಯಾರಿಗೂ ಗೊತ್ತಿರಲಿಲ್ಲ. ಎರಡು ವರ್ಷಗಳ ಹಿಂದೆ ಬಿಗ್‌ ಬಾಸ್‌ ಕಾರ್ಯಕ್ರಮದಲ್ಲಿ ಜಯಶ್ರೀ ಕೇವಲ ಎರಡು ವಾರಗಳ ಕಾಲ ಭಾಗವಹಿಸಿದ್ದೇ ಭಾಗವಹಿಸಿದ್ದು, ಅಲ್ಲಿಂದ ಆಕೆ ಜನಪ್ರಿಯವಾಗಿದ್ದಷ್ಟೇ ಅಲ್ಲ, ಒಂದೊಂದೇ ಅವಕಾಶಗಳು ಆಕೆಯನ್ನು ಹುಡುಕಿಕೊಂಡು ಬರುತ್ತಿವೆ. ಈಗಾಗಲೇ ಜಯಶ್ರೀ, ಉಪ್ಪು ಹುಳಿ ಖಾರ ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದರ ಬಿಡುಗಡೆಯ ಮುನ್ನವೇ ಜಯಶ್ರೀ ಇನ್ನೂ ಒಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಅದೇ ಗಡ್ಡ ವಿಜಿ ನಿರ್ದೇಶನದ ಶಿರಾಡಿ ಘಾಟ್‌.

ಜಯಶ್ರೀಗೆ ಒಂದು ಗುರುತು ತಂದುಕೊಟ್ಟಿದ್ದು ಬಿಗ್‌ ಬಾಸ್‌ ಎನ್ನುವುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ. ಆದರೆ, ಬಿಗ್‌ ಬಾಸ್‌ಗೆ ಹೇಗೆ ಆಯ್ಕೆಯಾಗಿದ್ದು ಅಂತ ಜಯಶ್ರೀಗೆ ಗೊತ್ತಿಲ್ಲವಂತೆ. “”ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಮಾಡೆಲ್‌ಗ‌ಳ ಹುಡುಕಾಟ ನಡೆಯುತಿತ್ತು. ಆಡಿಷನ್‌ ಕೊಟ್ಟೆ. ಆ ಟೈಮ್‌ನಲ್ಲಿ ನಾನು ಹೆವೀ ತರಲೆಯಾಗಿದ್ದೆ. ಈಗ ಸ್ವಲ್ಪ ಕಡಿಮೆ. ಬಿಗ್‌ ಬಾಸ್‌ನಲ್ಲಿ ನನ್ನನ್ನು ಕರೆಕ್ಟ್ ಮಾಡಿಕೊಳ್ಳುವುದಕ್ಕೆ ಒಳ್ಳೆಯ ಅವಕಾಶ ಸಿಕ್ಕಿತು. ಅಲ್ಲಿದ್ದಿದ್ದು ಎರಡೇ ವಾರ ಆದರೂ ಅದೊಂದು ಒಳ್ಳೆಯ ಅನುಭವ. ಆ ತಂಡದಲ್ಲೇ ಚಿಕ್ಕವಳು ಅಂದರೆ ನಾನೇ” ಎಂದು ನೆನಪಿಸಿಕೊಳ್ಳುತ್ತಾರೆ ಜಯಶ್ರೀ. ಇನ್ನು ಅವರು ವೆಂಕಟ್‌ಗೆ ಹೂವು ಕೊಟ್ಟಿದ್ದು ಆ ಸೀಸನ್‌ನಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಈ ಕುರಿತು ಮಾತನಾಡುವ ಅವರು, “”ನನಗೆ ಒಂದು ಹೂವು ಕೊಟ್ಟು, ಒಳಗಡೆ ಯಾರಿಗಾದರೂ ಕೊಡಿ ಅಂತ ಹೇಳಿದ್ದರು. ನಾನು ಮನೆಗೆ ಹೋಗುವಾಗ ರಾತ್ರಿ ಎರಡಾಗಿತ್ತು. ಎಲ್ಲರೂ ಸುಸ್ತಾಗಿದ್ದರು. ಎಲ್ಲರಿಗೂ ನಿದ್ದೆ ಆವರಿಸಿತ್ತು. ಸ್ವಲ್ಪ ಗೆಲುವಾಗಿದ್ದವರೆಂದರೆ ಅದು ವೆಂಕಟ್‌. ಅವರು ನನ್ನನ್ನ ವೆಲ್‌ಕಮ್‌ ಮಾಡಿದರು. ಹಾಗಾಗಿ ಅವರಿಗೇ ಕೊಟ್ಟುಬಿಟ್ಟೆ” ಎನ್ನುತ್ತಾರೆ ಅವರು.

ಇನ್ನು ಜಯಶ್ರೀಗೆ ಹೆಚ್ಚು ಮಾತಾಡುವ, ಹೆಚ್ಚು ತರಲೆ ಮಾಡುವ ಪಾತ್ರಗಳು ಬೇಕಂತೆ. “”ನಿಜಜೀವನದಲ್ಲೂ ನಾನು ತರಲೆ. ಹಾಗಾಗಿ ಆ ತರಹದ ಪಾತ್ರಗಳನ್ನ ಮಾಡೋಕೆ ನನಗೆ ಇಷ್ಟ. ಎರಡೂ ಚಿತ್ರಗಳಲ್ಲೂ ಪಾತ್ರಗಳು ಚೆನ್ನಾಗಿವೆ. ಮುಂದೆ ಯಾವ ತರಹದ ಪಾತ್ರಗಳು ಸಿಗುತ್ತವೋ ನೋಡಬೇಕು” ಎನ್ನುತ್ತಾರೆ ಅವರು. ಇನ್ನು ನಿಮ್ಮ ಆಸೆ ಏನು ಎಂದರೆ, “”ಉಪೇಂದ್ರ ಜೊತೆಗೆ ನಟಿಸುವ ಆಸೆ” ಎಂಬ ಉತ್ತರ ಥಟ್ಟನೆ ಅವರಿಂದ ಬರುತ್ತದೆ. 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.